22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸುದ್ದಿ ಉದಯ ಫಲಶ್ರುತಿ: ಸೌತಡ್ಕ ಪಾರ್ಕಿಂಗ್ ಸ್ಥಳದಲ್ಲಿ ನೆಟ್ಟ ಗಿಡಗಳ ಬೇಲಿ ತೆರವು ವರದಿ ಬೆನ್ನಲ್ಲೇ ತೆಗೆದಿದ್ದ ಬೇಲಿಗಳ ಅಳವಡಿಕೆ

ಕೊಕ್ಕಡ: ಸೌತಡ್ಕ ಪಾರ್ಕಿಂಗ್ ಸ್ಥಳದಲ್ಲೆ ಪರಿಸರ ದಿನಾಚರಣೆಯ ಅಂಗವಾಗಿ ನೆಟ್ಟ ಗಿಡಗಳನ್ನು ಬೇಲಿ ಹಾಕಿ ಸಂರಕ್ಷಣೆ ಮಾಡಲಾಗಿತ್ತು, ಆದರೆ ಜ.11 ರಂದು ಆ ಬೇಲಿಗಳನ್ನು ತೆಗೆದಿದ್ದು, ಸಂರಕ್ಷಿಸಲಾಗಿದ್ದ ಗಿಡಗಳನ್ನು ಆಡು ದನಗಳು ತಿಂದು ನಾಶ ಮಾಡಿತ್ತು.

ಈ ಬಗ್ಗೆ ಸುದ್ದಿ ಉದಯ ವೆಬ್ ಸೈಟ್ ನಲ್ಲಿ ಜ.13 ರಂದು ವರದಿ ಪ್ರಕಟಿಸಿದ ಬೆನ್ನಲ್ಲೇ, ಅಂದೇ ಸಂಜೆ ತೆಗೆದಿದ್ದ ಬೇಲಿಗಳನ್ನು ಯಥಾ ಪ್ರಕಾರ ಗಿಡಗಳಿಗೆ ಸಂರಕ್ಷಿಸಲು ಅಳವಡಿಸಲಾಗಿದೆ.

Related posts

ನಿಡ್ಲೆ ಸರಕಾರಿ ಪ್ರೌಢ ಶಾಲೆಯಲ್ಲಿ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ರವರನ್ನು ಭೇಟಿ ಮಾಡಿದ ಕುತ್ಲೂರು ಸರಕಾರಿ ಶಾಲೆ ವಿದ್ಯಾರ್ಥಿಗಳು

Suddi Udaya

ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನದಲ್ಲಿ ಜಾತ್ರೋತ್ಸವ: ವಿಜೃಂಭಣೆಯಿಂದ ನಡೆದ ದೇವರ ದರ್ಶನ ಬಲಿ

Suddi Udaya

ನಾರಾವಿ ಶ್ರೀ ಕ್ಷೇ.ಧ. ಜನಮಂಗಳ ಕಾರ್ಯಕ್ರಮದಡಿಯಲ್ಲಿ ಯು ಶೇಪ್ ವಾಕರ್ ವಿತರಣೆ

Suddi Udaya

ಕುಕ್ಕೇಡಿ ಗ್ರಾ.ಪಂ. ಮಹಿಳಾ ಗ್ರಾಮ ಸಭೆ

Suddi Udaya

ಹರೀಶ್ ಪೂಂಜರ ಪರ ಚುನಾವಣಾ ಪ್ರಚಾರಕ್ಕೆ ಮುಂಬೈ ಉದ್ಯಮಿ ಸುರೇಶ್ ಪೂಜಾರಿ

Suddi Udaya
error: Content is protected !!