25.6 C
ಪುತ್ತೂರು, ಬೆಳ್ತಂಗಡಿ
April 28, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಅಳದಂಗಡಿ: ಶ್ರೀ ಕ್ಷೇ.ಧ.ಗ್ರಾ.ಯೋಜನೆಯ ಬಡಗಕಾರಂದೂರು ಒಕ್ಕೂಟದಿಂದ ಭಜನಾ ಕಾರ್ಯಕ್ರಮ

ಅಳದಂಗಡಿ ವಲಯದ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಡಗಕಾರಂದೂರು ‘ಎ’ ಒಕ್ಕೂಟದ ಕೊಳಕ್ಕೆ , ಪೂರ್ಣೇಶ್ವರಿ, ಮಹಿಷಾ ಮರ್ದಿನಿ, ವಿನಾಯಕ, ನಾಲ್ಕು ಸಂಘಗಳು ಸೇರಿ ಕಳೆದ 22 ವರ್ಷದಿಂದ ಮಕರ ಸಂಕ್ರಾಂತಿಯ ದಿವಸ ವಾರ್ಷಿಕ ಭಜನ ಕಾರ್ಯಕ್ರಮವನ್ನು ನಡೆಸುತ್ತಾ ಬರುತ್ತಿದ್ದು, ಅದರಂತೆ ಜ.14ರಂದು ಭಜನಾ ಕಾರ್ಯಕ್ರಮವು ಶಾಂತಪ್ಪ ಪೂಜಾರಿ ಅವರ ಮನೆಯಲ್ಲಿ ನಡೆಯಿತು.

ಸಭೆಯ ಅಧ್ಯಕ್ಷತೆಯನ್ನು ಶಾಂತಪ್ಪ ಪೂಜಾರಿ ವಹಿಸಿದರು. ತಾಲೂಕು ಜನಜಾಗೃತಿ ವೇದಿಕೆ ಸದಸ್ಯ ಸದಾನಂದ ಪೂಜಾರಿ ಉಂಗಿಲಬೈಲು, ನಾರಾಯಣ ಪದ್ಮುಂಜ, ಮೇಲ್ವಿಚಾರಕಿ ಶ್ರೀಮತಿ ಸುಮಂಗಲ, ಒಕ್ಕೂಟದ ಅಧ್ಯಕ್ಷ ಹರೀಶ್ ಸಾಲಿಯನ್, ಗ್ರಾಮ ಪಂಚಾಯಿತಿ ಉಪಾಧ್ಯಕ್ಷರಾದ ಶ್ರೀಮತಿ ಶಾಲಿನಿ, ಸೋಮನಾಥೇಶ್ವರಿ ಭಜನಾ ಮಂಡಳಿಯ ಕಾರ್ಯದರ್ಶಿ ಮಂಜುನಾಥ ಆಚಾರ್ಯ, ಯೋಗೇಶ್ ಪೂಜಾರಿ ಕುರ್ದೊಟ್ಟು, ವಲಯ ಮೇಲ್ವಿಚಾರಕರು ಉಪಸ್ಥಿತರಿದ್ದರು. ಕೊಳಕ್ಕೆ ಪ್ರಗತಿ ಬಂದು ಸಂಘದ ಹಿರಿಯ ಸದಸ್ಯರಾದ ಶಾಂತಿ ರಾಜ್ ಗುಡಿಗರ್ ಸ್ವಾಗತಿಸಿ, ಸದಾನಂದ ಪೂಜಾರಿ ಕೊಳಕ್ಕೆ ಧನ್ಯವಾದವಿತ್ತರು.

Related posts

ಧರ್ಮಸ್ಥಳ: ಚಾಮುಂಡೇಶ್ವರಿ ಭಜನಾ ಮಂಡಳಿ ಮುಳಿಕ್ಕಾರು ಇದರ 25ನೇ ವರ್ಷದ ವಾರ್ಷಿಕೋತ್ಸವ: ಧಾರ್ಮಿಕ ಸಭೆ

Suddi Udaya

ಪದ್ಮುಂಜ ಸಿ.ಎ ಬ್ಯಾಂಕ್ ಬಳಿ ಸರ್ಕಾರಿ ಗೇರುತೋಟ ಹಾಗೂ ರಬ್ಬರ್ ತೋಟಕ್ಕೆ ತಗುಲಿದ ಬೆಂಕಿ : ಅಪಾರ ನಷ್ಟ

Suddi Udaya

ಪುಂಜಾಲಕಟ್ಟೆ ಕರ್ನಾಟಕ ಪಬ್ಲಿಕ್ ಸ್ಕೂಲ್ ಪ್ರಾಥಮಿಕ ವಿಭಾಗದಲ್ಲಿ 78 ನೇ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಮಿತ್ತಬಾಗಿಲು ಹಾಲು ಉತ್ಪಾದಕರ ಸಹಕಾರಿ ಸಂಘದ ಉಪಾಧ್ಯಕ್ಷರಿಗೆ ಸನ್ಮಾನ

Suddi Udaya

ಯನಪೋಯ ಆರ್ಟ್ಸ್ ಸೈನ್ಸ್ ಕಾಮರ್ಸ್ ಪದವಿ ವಿದ್ಯಾರ್ಥಿಗಳಿಂದ ಸ. ಹಿ. ಪ್ರಾ. ಶಾಲೆ ಸರಳಿಕಟ್ಟೆಯಲ್ಲಿ ಎನ್ ಎಸ್ ಎಸ್ ಶಿಬಿರ

Suddi Udaya

ಚಾರ್ಮಾಡಿ ಘಾಟ್ ನಲ್ಲಿ ಬಂಡೆ ಕಲ್ಲಿಗೆ ಲಾರಿ ಡಿಕ್ಕಿ: ಚಾಲಕ ಪ್ರಾಣಾಪಾಯದಿಂದ ಪಾರು

Suddi Udaya
error: Content is protected !!