23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಅಳದಂಗಡಿ: ಶ್ರೀ ಕ್ಷೇ.ಧ.ಗ್ರಾ.ಯೋಜನೆಯ ಬಡಗಕಾರಂದೂರು ಒಕ್ಕೂಟದಿಂದ ಭಜನಾ ಕಾರ್ಯಕ್ರಮ

ಅಳದಂಗಡಿ ವಲಯದ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಡಗಕಾರಂದೂರು ‘ಎ’ ಒಕ್ಕೂಟದ ಕೊಳಕ್ಕೆ , ಪೂರ್ಣೇಶ್ವರಿ, ಮಹಿಷಾ ಮರ್ದಿನಿ, ವಿನಾಯಕ, ನಾಲ್ಕು ಸಂಘಗಳು ಸೇರಿ ಕಳೆದ 22 ವರ್ಷದಿಂದ ಮಕರ ಸಂಕ್ರಾಂತಿಯ ದಿವಸ ವಾರ್ಷಿಕ ಭಜನ ಕಾರ್ಯಕ್ರಮವನ್ನು ನಡೆಸುತ್ತಾ ಬರುತ್ತಿದ್ದು, ಅದರಂತೆ ಜ.14ರಂದು ಭಜನಾ ಕಾರ್ಯಕ್ರಮವು ಶಾಂತಪ್ಪ ಪೂಜಾರಿ ಅವರ ಮನೆಯಲ್ಲಿ ನಡೆಯಿತು.

ಸಭೆಯ ಅಧ್ಯಕ್ಷತೆಯನ್ನು ಶಾಂತಪ್ಪ ಪೂಜಾರಿ ವಹಿಸಿದರು. ತಾಲೂಕು ಜನಜಾಗೃತಿ ವೇದಿಕೆ ಸದಸ್ಯ ಸದಾನಂದ ಪೂಜಾರಿ ಉಂಗಿಲಬೈಲು, ನಾರಾಯಣ ಪದ್ಮುಂಜ, ಮೇಲ್ವಿಚಾರಕಿ ಶ್ರೀಮತಿ ಸುಮಂಗಲ, ಒಕ್ಕೂಟದ ಅಧ್ಯಕ್ಷ ಹರೀಶ್ ಸಾಲಿಯನ್, ಗ್ರಾಮ ಪಂಚಾಯಿತಿ ಉಪಾಧ್ಯಕ್ಷರಾದ ಶ್ರೀಮತಿ ಶಾಲಿನಿ, ಸೋಮನಾಥೇಶ್ವರಿ ಭಜನಾ ಮಂಡಳಿಯ ಕಾರ್ಯದರ್ಶಿ ಮಂಜುನಾಥ ಆಚಾರ್ಯ, ಯೋಗೇಶ್ ಪೂಜಾರಿ ಕುರ್ದೊಟ್ಟು, ವಲಯ ಮೇಲ್ವಿಚಾರಕರು ಉಪಸ್ಥಿತರಿದ್ದರು. ಕೊಳಕ್ಕೆ ಪ್ರಗತಿ ಬಂದು ಸಂಘದ ಹಿರಿಯ ಸದಸ್ಯರಾದ ಶಾಂತಿ ರಾಜ್ ಗುಡಿಗರ್ ಸ್ವಾಗತಿಸಿ, ಸದಾನಂದ ಪೂಜಾರಿ ಕೊಳಕ್ಕೆ ಧನ್ಯವಾದವಿತ್ತರು.

Related posts

ಕೊಕ್ಕಡ ಶ್ರೀ ರಾಮ ಸೇವಾ ಮಂದಿರದಲ್ಲಿ ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ಪೂಜೆ

Suddi Udaya

ಉಜಿರೆ: ಜೀನಿಯಸ್ ಕೋಚಿಂಗ್ ಸೆಂಟರ್ ಸ್ಥಳಾಂತರಗೊಂಡು ಶುಭಾರಂಭ

Suddi Udaya

ಗಾಳಿ ಮಳೆ: ದನದ ಕೊಟ್ಟಿಗೆಗೆ ಹಾನಿ

Suddi Udaya

ಬೆಳ್ತಂಗಡಿ ತಾಲೂಕು ಪಂಚಾಯತ್ ನೂತನ ಕಟ್ಟಡ ಉದ್ಘಾಟನೆ

Suddi Udaya

ಉಜಿರೆ: ಶ್ರೀ ಮಾತಾ ಮೆಸ್ ಡೇ ಕಾರ್ಯಕ್ರಮ

Suddi Udaya

ಮೆಸ್ಕಾಂ ಅಧ್ಯಕ್ಷ ಹರೀಶ್ ಕುಮಾರ್ ಅಕ್ಕ ಕೆಫೆಗೆ ಭೇಟಿ : ಗುಣಮಟ್ಟದ ಊಟಕ್ಕೆ ಮೆಚ್ಚುಗೆ

Suddi Udaya
error: Content is protected !!