ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ: ಕುಂಜರ್ಪ ನಿವಾಸಿ ಆನಂದ ಪೂಜಾರಿ ನಿಧನ

ಉಜಿರೆಯ ಕುಂಜರ್ಪ ನಿವಾಸಿ ಆನಂದ ಪೂಜಾರಿ (56ವ) ರವರು ಅನಾರೋಗ್ಯದಿಂದ ಜ.15ರಂದು ಸ್ವಗೃಹದಲ್ಲಿ ನಿಧನರಾದರು.
ಇವರು ಟ್ಯಾಂಕರ್ ಡ್ರೈವರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದರು.

ಮೃತರು ಪತ್ನಿ ವೇದವತಿ, ಪುತ್ರಿಯರಾದ ಅನಿತಾ, ಶ್ವೇತಾ, ಓರ್ವ ಪುತ್ರ ಅಭಿಷೇಕ್, ಅಳಿಯಂದಿರು ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ಆನೆ ಹಾವಳಿ ನಿಯಂತ್ರಣಕ್ಕೆ ತುರ್ತು ಕ್ರಮ ಕೈಗೊಳ್ಳುವಂತೆ ಜಯರಾಮ ನೆಲ್ಲಿತ್ತಾಯ ರವರಿಂದ ಜಿಲ್ಲಾಧಿಕಾರಿಗಳಿಗೆ ಮನವಿ

Suddi Udaya

ಉಜಿರೆ ಶ್ರೀ ಧ. ಮಂ. ಪ.ಪೂ. ಕಾಲೇಜಿನ ಎನ್ನೆಸ್ಸೆಸ್ ವತಿಯಿಂದ ಪೆರಿಂಜೆ ಗ್ರಾಮ ಸಮೀಕ್ಷೆ

Suddi Udaya

ಉಜಿರೆ: ಎಸ್.ಡಿ.ಎಂ ಮಹಿಳಾ ಐಟಿಐ ಸಂಸ್ಥೆಯಲ್ಲಿ ಮೆಷಿನ್ ಎಂಬ್ರಾಯ್ಡರಿ ತರಬೇತಿ ಕಾರ್ಯಗಾರ

Suddi Udaya

ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ರವಿಚಂದ್ರ ಬಿ ಸಾಲಿಯಾನ್ ಇವರಿಗೆ ಕಲಾರತ್ನ ಗೌರವ ಪುರಸ್ಕಾರ

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಲ್ಟಿ -ಸ್ಪೆಷಾಲಿಟಿ ಆಸ್ಪತ್ರೆ ದಶಮಾನೋತ್ಸವ ಸಂಭ್ರಮಾಚರಣೆ

Suddi Udaya

ನಾರಾವಿ ಸಂತ ಅಂತೋನಿ ಶಿಕ್ಷಣ ಸಂಸ್ಥೆಯಲ್ಲಿ 80ನೇ ಸ್ವಾತಂತ್ರ್ಯೋತ್ಸವದ ಆಚರಣೆ

Suddi Udaya
error: Content is protected !!