July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶುಭಾರಂಭ

ಉಜಿರೆಯಲ್ಲಿ ಐಶ್ವರ್ಯ ಬ್ಯಾಂಗಲ್ ಸ್ಟೋರ್ ಶುಭಾರಂಭ

ಉಜಿರೆ: ಉಜಿರೆಯ ಕೆ. ಎನ್. ಎಸ್ ಟವರ್ ಬಳಿ ಮಹಿಳೆಯರಿಗೆಂದೇ ಆಧುನಿಕ ವಿನ್ಯಾಸದ ರೀತಿಯಲ್ಲಿ ತಯಾರುಗೊಂಡ ಐಶ್ವರ್ಯ ಬ್ಯಾಂಗಲ್ ಸ್ಟೋರ್ ಜ.14 ರಂದು ಶುಭಾರಂಭಗೊಂಡಿತು

ಉಜಿರೆಯ ಜನಾರ್ಧನ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರರಾದ ಶರತ್ ಕೃಷ್ಣ ಪಡ್ವೆಟ್ನಾಯರು ಉದ್ಘಾಟಿಸಿ ಶುಭಹಾರೈಸಿದರು.

ಮುಖ್ಯ ಅಥಿತಿಗಳಾಗಿ ಶಾಸಕ ಹರೀಶ್ ಪೂಂಜ , ವಿಧಾನ ಪರಿಷತ್ ಸದಸ್ಯ ಕೆ ಪ್ರತಾಪಸಿಂಹ ನಾಯಕ್, ಬೆಳ್ತಂಗಡಿ ಕೆನರಾ ಬ್ಯಾಂಕ್ ಶಾಖಾ ಪ್ರಬಂಧಕ ಪ್ರತಾಪ್ ನಾಯಕ್ ಕೆ , ಕೆ. ಎನ್. ಎಸ್ ಟವರ್ ಇದರ ಮಾಲಕರಾದ ಮೋಹನ್ ಶೆಟ್ಟಿಗಾರ್, ಉಜಿರೆ ಗ್ರಾ.ಪಂ. ಅಧ್ಯಕ್ಷೆ ಶ್ರೀಮತಿ ಉಷಾಕಿರಣ ಕಾರಂತ್ ಉಪಸ್ಥಿತರಿದ್ದು ಶುಭಹಾರೈಸಿದರು.

ಗ್ರಾಹಕರಿಗೆ ಕೈಗೆಟಕುವ ಬೆಲೆಯಲ್ಲಿ ವಿಶೇಷವಾಗಿ ಮಹಿಳೆಯರಿಗೆಂದೇ ಸಿದ್ಧಗೊಂಡ ಐಶ್ವರ್ಯ ಬ್ಯಾಂಗಲ್ ಸ್ಟೋರ್ ಉಜಿರೆಯಲ್ಲಿ ಕಾರ್ಯನಿರ್ವಹಿಸಲಿದೆ ಎಂದು ಮಳಿಗೆಯ ಮಾಲಿಕರಾದ ನೇತ್ರ ಶಶಿ ಕುಮಾರ್ ಇವರು ಹೇಳುತ್ತಾ ಬಂದಂತಹ ಅಥಿತಿಗಳನ್ನು ಸ್ವಾಗತಿಸಿ, ಸತ್ಕರಿಸಿದರು .

Related posts

ಕಕ್ಕಿಂಜೆ: ಕತ್ತರಿಗುಡ್ಡೆ ನಿವಾಸಿ ಉಮರ್ ನಿಧನ

Suddi Udaya

ಕಳೆಂಜ ಶಾಸಕ ಹರೀಶ್ ಪೂಂಜ ಅಧ್ಯಕ್ಷತೆಯಲ್ಲಿ ಜನಸ್ಪಂದನ ಸಭೆ

Suddi Udaya

ಗೇರುಕಟ್ಟೆ: ಪರಪ್ಪು ಮಸೀದಿಯಲ್ಲಿ ಕೂರತ್ ತಂಙಳ್ ಉರೂಸ್ ಪ್ರಚಾರ ಪೋಸ್ಟರ್ ಬಿಡುಗಡೆ

Suddi Udaya

ಉಜಿರೆ ಶ್ರೀ ಧ.ಮಂ. ಪಾಲಿಟೆಕ್ನಿಕ್ ಕಾಲೇಜಿನ ಕಂಪ್ಯೂಟರ್ ಸೈನ್ಸ್ ಇಂಜಿನೀಯರಿಂಗ್ ವಿದ್ಯಾರ್ಥಿ ಅಭಿಷೇಕ್ ರಿಗೆ ಡಿಪ್ಲೋಮ ಸಿಇಟಿ ಯಲ್ಲಿ ರಾಜ್ಯಕ್ಕೆ 20ನೇ ರ್‍ಯಾಂಕ್

Suddi Udaya

ಕಾಯರ್ಪಾಡಿಯಿಂದ ಕನ್ಯಾರಕೋಡಿವರೆಗೆ ಹದಗೆಟ್ಟ ರಸ್ತೆ : ದುರಸ್ತಿಗೊಳಿಸುವಂತೆ ಇಳಂತಿಲ ಶಾಲಾ ಎಸ್.ಡಿ.ಎಮ್.ಸಿ ಅಧ್ಯಕ್ಷ ಅಬ್ದುಲ್ ಲತೀಷ್ ರಿಂದ ಗ್ರಾ.ಪಂ. ಗೆ ಮನವಿ

Suddi Udaya

ವಾಟ್ಸಾಪ್ ಸ್ಟೇಟಸ್ ಹಾಕಿದ ವಿಚಾರದಲ್ಲಿ ಜಾತಿ ನಿಂದನೆ, ಹಲ್ಲೆ ಆರೋಪ: ಆರೋಪಿಗಳಿಬ್ಬರಿಗೆ ನ್ಯಾಯಾಂಗ ಬಂಧನ

Suddi Udaya
error: Content is protected !!