25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶುಭಾರಂಭ

ಉಜಿರೆಯಲ್ಲಿ ಐಶ್ವರ್ಯ ಬ್ಯಾಂಗಲ್ ಸ್ಟೋರ್ ಶುಭಾರಂಭ

ಉಜಿರೆ: ಉಜಿರೆಯ ಕೆ. ಎನ್. ಎಸ್ ಟವರ್ ಬಳಿ ಮಹಿಳೆಯರಿಗೆಂದೇ ಆಧುನಿಕ ವಿನ್ಯಾಸದ ರೀತಿಯಲ್ಲಿ ತಯಾರುಗೊಂಡ ಐಶ್ವರ್ಯ ಬ್ಯಾಂಗಲ್ ಸ್ಟೋರ್ ಜ.14 ರಂದು ಶುಭಾರಂಭಗೊಂಡಿತು

ಉಜಿರೆಯ ಜನಾರ್ಧನ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರರಾದ ಶರತ್ ಕೃಷ್ಣ ಪಡ್ವೆಟ್ನಾಯರು ಉದ್ಘಾಟಿಸಿ ಶುಭಹಾರೈಸಿದರು.

ಮುಖ್ಯ ಅಥಿತಿಗಳಾಗಿ ಶಾಸಕ ಹರೀಶ್ ಪೂಂಜ , ವಿಧಾನ ಪರಿಷತ್ ಸದಸ್ಯ ಕೆ ಪ್ರತಾಪಸಿಂಹ ನಾಯಕ್, ಬೆಳ್ತಂಗಡಿ ಕೆನರಾ ಬ್ಯಾಂಕ್ ಶಾಖಾ ಪ್ರಬಂಧಕ ಪ್ರತಾಪ್ ನಾಯಕ್ ಕೆ , ಕೆ. ಎನ್. ಎಸ್ ಟವರ್ ಇದರ ಮಾಲಕರಾದ ಮೋಹನ್ ಶೆಟ್ಟಿಗಾರ್, ಉಜಿರೆ ಗ್ರಾ.ಪಂ. ಅಧ್ಯಕ್ಷೆ ಶ್ರೀಮತಿ ಉಷಾಕಿರಣ ಕಾರಂತ್ ಉಪಸ್ಥಿತರಿದ್ದು ಶುಭಹಾರೈಸಿದರು.

ಗ್ರಾಹಕರಿಗೆ ಕೈಗೆಟಕುವ ಬೆಲೆಯಲ್ಲಿ ವಿಶೇಷವಾಗಿ ಮಹಿಳೆಯರಿಗೆಂದೇ ಸಿದ್ಧಗೊಂಡ ಐಶ್ವರ್ಯ ಬ್ಯಾಂಗಲ್ ಸ್ಟೋರ್ ಉಜಿರೆಯಲ್ಲಿ ಕಾರ್ಯನಿರ್ವಹಿಸಲಿದೆ ಎಂದು ಮಳಿಗೆಯ ಮಾಲಿಕರಾದ ನೇತ್ರ ಶಶಿ ಕುಮಾರ್ ಇವರು ಹೇಳುತ್ತಾ ಬಂದಂತಹ ಅಥಿತಿಗಳನ್ನು ಸ್ವಾಗತಿಸಿ, ಸತ್ಕರಿಸಿದರು .

Related posts

ನಾರಾವಿ ಶ್ರೀ ಕೃಷ್ಣ ಹೋಟೆಲ್ ನ ಮಾಲಕ ಚಂದ್ರಕಾಂತ ಹೆಗ್ಡೆ ನಿಧನ

Suddi Udaya

ಪ್ಲಾಸ್ಟಿಕ್ ಏಜೆಂಟಿಗೆ ಧರ್ಮಸ್ಥಳ ಗ್ರಾಮ ಪಂಚಾಯಿತಿನಿಂದ ದಂಡ

Suddi Udaya

ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ವರಮಹಾಲಕ್ಷ್ಮೀ ಪೂಜೆ

Suddi Udaya

ಕೆಸಿಎಫ್ ಶಾರ್ಜಾ ಝೋನ್ 2024-2026 ನವ ಸಾರಥ್ಯ ಅಧ್ಯಕ್ಷರಾಗಿ ರಫೀಕ್ ತೆಕ್ಕಾರು

Suddi Udaya

ಬಿ.ಜೆ.ಪಿ ಮನೆ ಮನೆ ಪ್ರಚಾರ ಕಾರ್ಯಕ್ಕೆ ಹರೀಶ್ ಪೂಂಜ ಚಾಲನೆ

Suddi Udaya

ಉರುವಾಲು :32 ನೇ‌ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ

Suddi Udaya
error: Content is protected !!