23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕಲ್ಮಂಜ : ಕೊಳಂಬೆಯಲ್ಲಿ ತೋಟಕ್ಕೆ ನುಗ್ಗಿದ ಕಾಡಾನೆ: ಅಪಾರ ಕೃಷಿ ನಾಶ

ಕಲ್ಮಂಜ ಗ್ರಾಮದ ಕೊಳಂಬೆ ಗೋವಿಂದ ನ್ಯಾಕ ಮತ್ತು ದೇವಕಿ ಅವರ ತೋಟಕ್ಕೆ ಜ.14 ರಂದು ತೋಟಕ್ಕೆ ನುಗ್ಗಿದ ಕಾಡಾನೆ ಅಪಾರ ಪ್ರಮಾಣದ ಕೃಷಿ ನಾಶವಾಗಿದೆ.


ಸಮಾರು ರಾತ್ರಿ 8 ಗಂಟೆಯ ಸಮಯದಲ್ಲಿ ಕಾಡಾನೆಯ ಹಾವಳಿಯಿಂದ ತೆಂಗು ,ಅಡಿಕೆ ಮತ್ತು ಬಾಳೆಗಿಡ ನಾಶವಾಗಿದೆ .ಅನೇಕ ದಿನಗಳಿಂದ ಈ ಭಾಗದಲ್ಲಿ ಕಾಡಾನೆ ಸಂಚರಿಸುತ್ತಿದ್ದು ಜನರು ಭಯಭೀತರಾಗಿದ್ದಾರೆ.

Related posts

ಬಳಂಜ: ಸಂಜೀವ ದೇವಾಡಿಗ ನಿಧನ

Suddi Udaya

ಸೆ.30 : ಪೊಲೀಸ್ ವೃತ್ತ ನಿರೀಕ್ಷಕ ನಾಗೇಶ್ ಕದ್ರಿ ಸೇವಾ ನಿವೃತ್ತಿ

Suddi Udaya

ಸೆ.12: ಬೆಳ್ತಂಗಡಿ ಉಪವಿಭಾಗ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya

ಸಾವ್ಯ ಶುಭೋದಯ ಹಿಂದೂ ಸೇವಾ ಟ್ರಸ್ಟ್ ವತಿಯಿಂದ ರಕ್ತದಾನ ಶಿಬಿರ ಹಾಗೂ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ಮಡಂತ್ಯಾರು ಜೇಸಿ ಸಪ್ತಾಹ ವಿಜಯ ಎಸ್.ಸಾಲಿಯಾನ್‌ರಿಗೆ ಉದ್ಯಮರತ್ನ ಪುರಸ್ಕಾರ”

Suddi Udaya

ಪ್ರಕೃತಿ ರಮಣೀಯ ಸುಂದರ ಪರಿಸರದಲ್ಲಿ 28ನೇ ವರ್ಷದ ಹೊನಲು ಬೆಳಕಿನ ಸೂರ್ಯ- ಚಂದ್ರ ಜೋಡುಕರೆ ಕೊಲ್ಲಿ ಕಂಬಳ

Suddi Udaya
error: Content is protected !!