24.4 C
ಪುತ್ತೂರು, ಬೆಳ್ತಂಗಡಿ
June 7, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಕ್ಕಡ: ಪೂವಾಜೆ ಇಬರ ರಸ್ತೆಯ ಹತ್ತಿರ ಸರ್ಕಾರಿ ಗೇರು ಪ್ಲಾಂಟೇಶನ್ ಗೆ ತಗುಲಿದ ಬೆಂಕಿ

ಕೊಕ್ಕಡ: ಸೌತಡ್ಕದ ಬಳಿ ಪೂವಾಜೆ ಇಬರ ರಸ್ತೆಯ ಹತ್ತಿರ ಸರ್ಕಾರಿ ಗೇರು ಪ್ಲಾಂಟೇಶನ್ ಗೆ ಬೆಂಕಿ ಹತ್ತಿಕೊಂಡ ಘಟನೆ ಜ.14ರಂದು ಮಧ್ಯಾಹ್ನ ನಡೆದಿದೆ.


ಈ ವೇಳೆ ಸ್ಥಳೀಯ ಬಾಲಕೃಷ್ಣ ಹಿಬರ, ರತ್ನಾಕರ ಹಿಬರ, ಸುಜನ್ ಹಿಬರ , ಶ್ರೇಣಿಕ್ ಪೂವಾಜೆ ರವರು ಕೂಡಲೇ ಬೆಂಕಿ ನಂದಿಸಿ ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತಂದರು.

Related posts

ಬಿಜೆಪಿ ಬೆಳ್ತಂಗಡಿ ಮಂಡಲದ ವತಿಯಿಂದ ಕಣಿಯೂರು ಮಹಾಶಕ್ತಿಕೇಂದ್ರದ ಸಭೆ

Suddi Udaya

ಉಜಿರೆ: ಎಸ್.ಡಿ.ಎಂ. ಎಂಜಿನಿಯರಿಂಗ್ ಕಾಲೇಜಿನಲ್ಲಿ ಪ್ರಥಮ ವರ್ಷಕ್ಕೆ ಪ್ರವೇಶ ಪಡೆದ ವಿದ್ಯಾರ್ಥಿಗಳ ಸ್ವಾಗತ ಕಾರ್ಯಕ್ರಮ

Suddi Udaya

ಮಾಜಿ ಶಾಸಕ ಕೆ.ವಸಂತ ಬಂಗೇರರಿಗೆ ಸಾವಿರದ ನುಡಿ ನಮನ ಕಾಯ೯ಕ್ರಮ

Suddi Udaya

ಪೆರ್ಲ ಬೈಪಾಡಿ ಸರಕಾರಿ ಪ್ರೌಢಶಾಲಾ ಪ್ರಾರಂಭೋತ್ಸವ

Suddi Udaya

ಗರ್ಡಾಡಿಯಲ್ಲಿ ಮದಿರಾ ಗ್ರ್ಯಾಂಡ್ ಬಾರ್ ಆಂಡ್ ರೆಸ್ಟೋರೆಂಟ್ ಉದ್ಘಾಟನೆ

Suddi Udaya

ರೋಟರಿ ಕ್ಲಬ್ : ನವೀಕೃತ ತಾಲೂಕು ಪಶು ಆಸ್ಪತ್ರೆಯ ಆಪರೇಷನ್ ಥಿಯೇಟರ್ ಉದ್ಘಾಟನಾ ಕಾರ್ಯಕ್ರಮ

Suddi Udaya
error: Content is protected !!