23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಕ್ಕಡ: ಪೂವಾಜೆ ಇಬರ ರಸ್ತೆಯ ಹತ್ತಿರ ಸರ್ಕಾರಿ ಗೇರು ಪ್ಲಾಂಟೇಶನ್ ಗೆ ತಗುಲಿದ ಬೆಂಕಿ

ಕೊಕ್ಕಡ: ಸೌತಡ್ಕದ ಬಳಿ ಪೂವಾಜೆ ಇಬರ ರಸ್ತೆಯ ಹತ್ತಿರ ಸರ್ಕಾರಿ ಗೇರು ಪ್ಲಾಂಟೇಶನ್ ಗೆ ಬೆಂಕಿ ಹತ್ತಿಕೊಂಡ ಘಟನೆ ಜ.14ರಂದು ಮಧ್ಯಾಹ್ನ ನಡೆದಿದೆ.


ಈ ವೇಳೆ ಸ್ಥಳೀಯ ಬಾಲಕೃಷ್ಣ ಹಿಬರ, ರತ್ನಾಕರ ಹಿಬರ, ಸುಜನ್ ಹಿಬರ , ಶ್ರೇಣಿಕ್ ಪೂವಾಜೆ ರವರು ಕೂಡಲೇ ಬೆಂಕಿ ನಂದಿಸಿ ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತಂದರು.

Related posts

ಕಲಾವಿದರಿಗೆ ಕರೆ ಮಾಡಿ ಅವ್ಯಾಚ ಶಬ್ದಗಳಿಂದ ನಿಂದನೆ: ತಿಮರೋಡಿ ವಿರುದ್ಧ ಪ್ರಕರಣ ದಾಖಲು

Suddi Udaya

ಜೇಸಿಐ ವಲಯ ಸಮ್ಮೇಳನ: ಜೆಸಿಐ ಬೆಳ್ತಂಗಡಿ ಮಂಜುಶ್ರೀಗೆ ಸಮಗ್ರ ಪ್ರಶಸ್ತಿ

Suddi Udaya

ಉಜಿರೆ : ಶ್ರೀ ಧ. ಮಂ. ಆಂ.ಮಾ. (ರಾಜ್ಯ ಪಠ್ಯಕ್ರಮ) ಶಾಲೆಯಲ್ಲಿ ‘ಆಟಿಡೊಂಜಿ ದಿನ’ ಕಾರ್ಯಕ್ರಮ

Suddi Udaya

ವಲಯ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ: ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ವೀಲ್ ಚಯರ್ ನಲ್ಲಿ ಬಂದು 88 ವರ್ಷದ ಅಜ್ಜಿ ಗಂಗಮ್ಮ ಹೆಗ್ಡೆಯವರಿಂದ ಮತದಾನ

Suddi Udaya

ಬಳಂಜ ಗ್ರಾ.ಪಂ ನೂತನ‌ ಅಧ್ಯಕ್ಷೆ,ಉಪಾಧ್ಯಕ್ಷ ರಿಗೆ ಬಿಜೆಪಿಯಿಂದ ಅಭಿನಂದನಾ ಕಾರ್ಯಕ್ರಮ

Suddi Udaya
error: Content is protected !!