September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಕ್ಕಡ: ಪೂವಾಜೆ ಇಬರ ರಸ್ತೆಯ ಹತ್ತಿರ ಸರ್ಕಾರಿ ಗೇರು ಪ್ಲಾಂಟೇಶನ್ ಗೆ ತಗುಲಿದ ಬೆಂಕಿ

ಕೊಕ್ಕಡ: ಸೌತಡ್ಕದ ಬಳಿ ಪೂವಾಜೆ ಇಬರ ರಸ್ತೆಯ ಹತ್ತಿರ ಸರ್ಕಾರಿ ಗೇರು ಪ್ಲಾಂಟೇಶನ್ ಗೆ ಬೆಂಕಿ ಹತ್ತಿಕೊಂಡ ಘಟನೆ ಜ.14ರಂದು ಮಧ್ಯಾಹ್ನ ನಡೆದಿದೆ.


ಈ ವೇಳೆ ಸ್ಥಳೀಯ ಬಾಲಕೃಷ್ಣ ಹಿಬರ, ರತ್ನಾಕರ ಹಿಬರ, ಸುಜನ್ ಹಿಬರ , ಶ್ರೇಣಿಕ್ ಪೂವಾಜೆ ರವರು ಕೂಡಲೇ ಬೆಂಕಿ ನಂದಿಸಿ ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತಂದರು.

Related posts

ಕಕ್ಕಿಂಜೆ ಸರಕಾರಿ ಪ್ರೌಢಶಾಲೆಗೆ ಶೇ.100 ಫಲಿತಾಂಶ

Suddi Udaya

ಕುವೆಟ್ಟು ಅನಧಿಕೃತವಾಗಿ ನಿರ್ಮಿಸುತ್ತಿರುವ ಕಟ್ಟಡ ರಚನೆ ಕಾಮಗಾರಿ ಸ್ಥಗಿತ

Suddi Udaya

ಬೆಳ್ತಂಗಡಿ: ಪಂಚ ಗ್ಯಾರಂಟಿ ಯೋಜನೆಯ ತಾಲೂಕು ಮಟ್ಟದ ಅನುಷ್ಟಾನ ಸಮಿತಿ ಸಭೆ

Suddi Udaya

ಮಡವು ಶ್ರೀ ಬಾಲಸುಬ್ರಹ್ಮಣ್ಯ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವ

Suddi Udaya

ಕನ್ಯಾಡಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರಿಂದ ಅಯೋದ್ಯೆ ಶ್ರವಣಧಾಮಕ್ಕೆ ಭೇಟಿ

Suddi Udaya

ಬೆಳ್ತಂಗಡಿ ಡಿ.ಕೆ.ಆರ್.ಡಿ.ಎಸ್ ವತಿಯಿಂದ ಲಿಂಗ ಸಮಾನತಾ ಪ್ರೇರಣಾ ತಂಡದ ಸದಸ್ಯರಿಗೆ ಸಾಮರ್ಥ್ಯ ವರ್ಧನಾ ತರಬೇತಿ

Suddi Udaya
error: Content is protected !!