24.4 C
ಪುತ್ತೂರು, ಬೆಳ್ತಂಗಡಿ
June 7, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಕ್ರಾಡಿ : ಗೋಳಿಯಂಗಡಿಯಲ್ಲಿ ಸ್ಕಿಡ್‌ ಆಗಿ ಬಿದ್ದ ಬೈಕ್ : ಸವಾರರಿಗೆ ಗಾಯ

ಕೊಕ್ರಾಡಿ : ಗೋಳಿಯಂಗಡಿ ಎಂಬಲ್ಲಿ ನಾರಾವಿ- ವೇಣೂರು ರಸ್ತೆಯಲ್ಲಿ ದ್ವಿಚಕ್ರ ವಾಹನವು ಚಾಲನಾ ಹತೋಟಿ ತಪ್ಪಿ ಸ್ಕಿಡ್‌ ಆಗಿ ಬಿದ್ದು ಸವಾರರಿಗೆ ಗಾಯಗಳಾದ ಘಟನೆ ಜ.13ರಂದು ನಡೆದಿದ್ದು ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಗಿದೆ.

ಜ.13 ರಂದು ರಾತ್ರಿ ಕೊಕ್ರಾಡಿ ಗ್ರಾಮದ ಗೋಳಿಯಂಗಡಿ ಎಂಬಲ್ಲಿ ನಾರಾವಿ- ವೇಣೂರು ರಸ್ತೆಯಲ್ಲಿ ದ್ವಿಚಕ್ರ ವಾಹನ ಅದರ ಸವಾರ ಚಾಲನಾ ಹತೋಟಿ ತಪ್ಪಿ ಸ್ಕಿಡ್‌ ಆಗಿ ಬಿದ್ದು ಸಹ ಸವಾರ ಲೋಹಿತ್‌ ರವರ ಕಾಲಿಗೆ ಹಾಗೂ ಸವಾರ ತಿಲಕೇಶ ರವರ ಕೈ ಕಾಲಿಗೆ ತರಚಿದ ಹಾಗೂ ಗುದ್ದಿದ ಗಾಯಗಳಾಗಿದ್ದು ಅಪಘಾತದಿಂದ ಉಂಟಾದ ನೋವು ಉಲ್ಬಣಿಸಿರುವುದರಿಂದ ಗಾಯಾಳುಗಳು ಉಜಿರೆ ಬೆನಕ ಆಸ್ಪತ್ರೆಗೆ ಹೋದ ಸಮಯ ಸಹ ಸವಾರ ಲೋಹಿತ್‌ ರವರ ಕಾಲಿನ ಎಕ್ಸರೇ ತೆಗೆದು ನೋಡಲಾಗಿ ಮೂಳೆ ಮುರಿತದ ಗಾಯಗಳಾಗಿ ಚಿಕಿತ್ಸೆಗೆ ದಾಖಲಾಗಿದ್ದು, ಸವಾರ ತಿಲಕೇಶ ಹೋರ ರೋಗಿಯಾಗಿ ಚಿಕಿತ್ಸೆ ಪಡೆದಿದ್ದು ಈ ಬಗ್ಗೆ ಪ್ರಥಮವಾಗಿ ಸವಾರರಿಬ್ಬರು ಅಣ್ಣ-ತಮ್ಮಂದಿರಾಗಿದ್ದರಿಂದ ದೂರು ನೀಡದೇ ಇದ್ದು ಈಗ ಸಹ ಸವಾರ ಲೋಹಿತ್‌ ರವರಿಗೆ ಉಂಟಾದ ಗಾಯ ತೀವ್ರಸ್ವರೂಪದ್ದಾಗಿದ್ದರಿಂದ ತಡವಾಗಿ ಠಾಣೆಗೆ ಬಂದು ದೂರು ನೀಡಿರುತ್ತಾರೆ.

Related posts

ಕುಕ್ಕೇಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ವಾರ್ಷಿಕೋತ್ಸವ

Suddi Udaya

ಜಮೀಯತುಲ್ ಫಲಾಹ್ ಬೆಳ್ತಂಗಡಿ ಘಟಕ ವತಿಯಿಂದ ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದಲ್ಲಿ ಸಾಧನೆಗೈದ ಮುಸ್ಕಾನ್ ಕೌಸರ್ ರಿಗೆ ವಿದ್ಯಾರ್ಥಿ ವೇತನ

Suddi Udaya

ಅರಸಿನಮಕ್ಕಿ ಶ್ರೀ ಕ್ಷೇ.ಧ.ಶೌ.ವಿ.ನಿ. ಘಟಕ ಮತ್ತು ಅರಣ್ಯ ಇಲಾಖೆ ಉಪ್ಪಿನಂಗಡಿ ವಲಯ ಸಹಭಾಗಿತ್ವದಲ್ಲಿ ವನ್ಯಜೀವಿ ಕಾಳಜಿ ಅಭಿಯಾನ ಮತ್ತು ಕಾಳ್ಗಿಚ್ಚು ಮುಂಜಾಗೃತಿ ಕ್ರಮಗಳ ಬಗ್ಗೆ ಜಾಗೃತಿ ಅಭಿಯಾನ

Suddi Udaya

ವಾಲಿಬಾಲ್ ಪಂದ್ಯಾಟ: ಧರ್ಮಸ್ಥಳದ ಸಿಂಚನಾ ಜೆ. ಶೆಟ್ಟಿ ಅತ್ಯುತ್ತಮ ಸೆಟ್ಟರ್ ಆಗಿ ಆಯ್ಕೆ

Suddi Udaya

ಬೆಳಾಲು ಶ್ರೀ ಧ.ಮಂ. ಅನುದಾನಿತ ಪ್ರೌಢಶಾಲೆಯಲ್ಲಿ ಹಿಂದಿ ದಿನಾಚರಣೆ

Suddi Udaya

ಕರ್ನಾಟಕ ರಾಜ್ಯದ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಆಯ್ಕೆ: ನಾವೂರಿನಲ್ಲಿ ಸಂಭ್ರಮಾಚರಣೆ

Suddi Udaya
error: Content is protected !!