23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಕ್ರಾಡಿ : ಗೋಳಿಯಂಗಡಿಯಲ್ಲಿ ಸ್ಕಿಡ್‌ ಆಗಿ ಬಿದ್ದ ಬೈಕ್ : ಸವಾರರಿಗೆ ಗಾಯ

ಕೊಕ್ರಾಡಿ : ಗೋಳಿಯಂಗಡಿ ಎಂಬಲ್ಲಿ ನಾರಾವಿ- ವೇಣೂರು ರಸ್ತೆಯಲ್ಲಿ ದ್ವಿಚಕ್ರ ವಾಹನವು ಚಾಲನಾ ಹತೋಟಿ ತಪ್ಪಿ ಸ್ಕಿಡ್‌ ಆಗಿ ಬಿದ್ದು ಸವಾರರಿಗೆ ಗಾಯಗಳಾದ ಘಟನೆ ಜ.13ರಂದು ನಡೆದಿದ್ದು ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಗಿದೆ.

ಜ.13 ರಂದು ರಾತ್ರಿ ಕೊಕ್ರಾಡಿ ಗ್ರಾಮದ ಗೋಳಿಯಂಗಡಿ ಎಂಬಲ್ಲಿ ನಾರಾವಿ- ವೇಣೂರು ರಸ್ತೆಯಲ್ಲಿ ದ್ವಿಚಕ್ರ ವಾಹನ ಅದರ ಸವಾರ ಚಾಲನಾ ಹತೋಟಿ ತಪ್ಪಿ ಸ್ಕಿಡ್‌ ಆಗಿ ಬಿದ್ದು ಸಹ ಸವಾರ ಲೋಹಿತ್‌ ರವರ ಕಾಲಿಗೆ ಹಾಗೂ ಸವಾರ ತಿಲಕೇಶ ರವರ ಕೈ ಕಾಲಿಗೆ ತರಚಿದ ಹಾಗೂ ಗುದ್ದಿದ ಗಾಯಗಳಾಗಿದ್ದು ಅಪಘಾತದಿಂದ ಉಂಟಾದ ನೋವು ಉಲ್ಬಣಿಸಿರುವುದರಿಂದ ಗಾಯಾಳುಗಳು ಉಜಿರೆ ಬೆನಕ ಆಸ್ಪತ್ರೆಗೆ ಹೋದ ಸಮಯ ಸಹ ಸವಾರ ಲೋಹಿತ್‌ ರವರ ಕಾಲಿನ ಎಕ್ಸರೇ ತೆಗೆದು ನೋಡಲಾಗಿ ಮೂಳೆ ಮುರಿತದ ಗಾಯಗಳಾಗಿ ಚಿಕಿತ್ಸೆಗೆ ದಾಖಲಾಗಿದ್ದು, ಸವಾರ ತಿಲಕೇಶ ಹೋರ ರೋಗಿಯಾಗಿ ಚಿಕಿತ್ಸೆ ಪಡೆದಿದ್ದು ಈ ಬಗ್ಗೆ ಪ್ರಥಮವಾಗಿ ಸವಾರರಿಬ್ಬರು ಅಣ್ಣ-ತಮ್ಮಂದಿರಾಗಿದ್ದರಿಂದ ದೂರು ನೀಡದೇ ಇದ್ದು ಈಗ ಸಹ ಸವಾರ ಲೋಹಿತ್‌ ರವರಿಗೆ ಉಂಟಾದ ಗಾಯ ತೀವ್ರಸ್ವರೂಪದ್ದಾಗಿದ್ದರಿಂದ ತಡವಾಗಿ ಠಾಣೆಗೆ ಬಂದು ದೂರು ನೀಡಿರುತ್ತಾರೆ.

Related posts

ಅರಸಿನಮಕ್ಕಿಯ ತೇಜಸ್ವಿಗೆ ಐಸರ್ ಪರೀಕ್ಷೆಯಲ್ಲಿ 47ನೇ ರ್‍ಯಾಂಕ್

Suddi Udaya

ಬೆಳಾಲು : ಕಾಡoಡ ಬಳಿ ಗೇರು ತೋಟದಲ್ಲಿ ಕಾಡುಕೋಣ ಪ್ರತ್ಯಕ್ಷ

Suddi Udaya

ಬೆಳ್ತಂಗಡಿ ರಾಜ್ಯ ಹೆದ್ದಾರಿಯಲ್ಲಿ ರಾಜ ಕೇಸರಿ ಸಂಘಟನೆಯಿಂದ ಸ್ವಚ್ಛತಾ ಕಾರ್ಯ

Suddi Udaya

ಮಹಾಕುಂಭಮೇಳದಲ್ಲಿ ಉಜಿರೆ ಎಸ್.ಡಿ.ಎಂ ಆಸ್ಪತ್ರೆಯ ಸಿಬ್ಬಂದಿಗಳಿಂದ ಪುಣ್ಯ ಸ್ನಾನ

Suddi Udaya

ಬೆಳ್ತಂಗಡಿಯಲ್ಲಿ ಸಿಂಧೂರ ಟ್ರೇಡರ್ಸ್ ಶುಭಾರಂಭ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ಮತ್ತು ಲಯನ್ ಸೇವಾ ಟ್ರಸ್ಟ್ ವತಿಯಿಂದ ವಿವಿಧ ಸಂಸ್ಥೆಗಳಿಗೆ ರೂ. 1ಲಕ್ಷ ಸಹಾಯಧನ

Suddi Udaya
error: Content is protected !!