23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಕ್ರಾಡಿ : ಗೋಳಿಯಂಗಡಿಯಲ್ಲಿ ಸ್ಕಿಡ್‌ ಆಗಿ ಬಿದ್ದ ಬೈಕ್ : ಸವಾರರಿಗೆ ಗಾಯ

ಕೊಕ್ರಾಡಿ : ಗೋಳಿಯಂಗಡಿ ಎಂಬಲ್ಲಿ ನಾರಾವಿ- ವೇಣೂರು ರಸ್ತೆಯಲ್ಲಿ ದ್ವಿಚಕ್ರ ವಾಹನವು ಚಾಲನಾ ಹತೋಟಿ ತಪ್ಪಿ ಸ್ಕಿಡ್‌ ಆಗಿ ಬಿದ್ದು ಸವಾರರಿಗೆ ಗಾಯಗಳಾದ ಘಟನೆ ಜ.13ರಂದು ನಡೆದಿದ್ದು ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಗಿದೆ.

ಜ.13 ರಂದು ರಾತ್ರಿ ಕೊಕ್ರಾಡಿ ಗ್ರಾಮದ ಗೋಳಿಯಂಗಡಿ ಎಂಬಲ್ಲಿ ನಾರಾವಿ- ವೇಣೂರು ರಸ್ತೆಯಲ್ಲಿ ದ್ವಿಚಕ್ರ ವಾಹನ ಅದರ ಸವಾರ ಚಾಲನಾ ಹತೋಟಿ ತಪ್ಪಿ ಸ್ಕಿಡ್‌ ಆಗಿ ಬಿದ್ದು ಸಹ ಸವಾರ ಲೋಹಿತ್‌ ರವರ ಕಾಲಿಗೆ ಹಾಗೂ ಸವಾರ ತಿಲಕೇಶ ರವರ ಕೈ ಕಾಲಿಗೆ ತರಚಿದ ಹಾಗೂ ಗುದ್ದಿದ ಗಾಯಗಳಾಗಿದ್ದು ಅಪಘಾತದಿಂದ ಉಂಟಾದ ನೋವು ಉಲ್ಬಣಿಸಿರುವುದರಿಂದ ಗಾಯಾಳುಗಳು ಉಜಿರೆ ಬೆನಕ ಆಸ್ಪತ್ರೆಗೆ ಹೋದ ಸಮಯ ಸಹ ಸವಾರ ಲೋಹಿತ್‌ ರವರ ಕಾಲಿನ ಎಕ್ಸರೇ ತೆಗೆದು ನೋಡಲಾಗಿ ಮೂಳೆ ಮುರಿತದ ಗಾಯಗಳಾಗಿ ಚಿಕಿತ್ಸೆಗೆ ದಾಖಲಾಗಿದ್ದು, ಸವಾರ ತಿಲಕೇಶ ಹೋರ ರೋಗಿಯಾಗಿ ಚಿಕಿತ್ಸೆ ಪಡೆದಿದ್ದು ಈ ಬಗ್ಗೆ ಪ್ರಥಮವಾಗಿ ಸವಾರರಿಬ್ಬರು ಅಣ್ಣ-ತಮ್ಮಂದಿರಾಗಿದ್ದರಿಂದ ದೂರು ನೀಡದೇ ಇದ್ದು ಈಗ ಸಹ ಸವಾರ ಲೋಹಿತ್‌ ರವರಿಗೆ ಉಂಟಾದ ಗಾಯ ತೀವ್ರಸ್ವರೂಪದ್ದಾಗಿದ್ದರಿಂದ ತಡವಾಗಿ ಠಾಣೆಗೆ ಬಂದು ದೂರು ನೀಡಿರುತ್ತಾರೆ.

Related posts

ಗುರುವಾಯನಕೆರೆ: ಎಕ್ಸೆಲ್ ಪ.ಪೂ. ಕಾಲೇಜಿನ ವಿದ್ಯಾರ್ಥಿಗಳಿಂದ ಶುಚಿತ್ವ ಅಭಿಯಾನ

Suddi Udaya

ಗುರುವಾಯನಕೆರೆ ಎಕ್ಸೆಲ್ ಟೆಕ್ನೋ ಸ್ಕೂಲ್ ಪ್ರಾರಂಭೋತ್ಸವ, ಅದ್ಧೂರಿಯಾಗಿ ವಿದ್ಯಾರ್ಥಿಗಳಿಗೆ ಸ್ವಾಗತ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಭೇಟಿ

Suddi Udaya

ರಜತ ಸಂಭ್ರಮದಲ್ಲಿರುವ ಉಜಿರೆಯ ಬೆನಕ ಆಸ್ಪತ್ರೆಗೆ ಡಾ.ಪದ್ಮನಾಭ ಕಾಮತ್ ಭೇಟಿ

Suddi Udaya

ಮಚ್ಚಿನ ಪ್ರಾಥಮಿಕ ಆರೋಗ್ಯ ಕೇಂದ್ರದ ಕಾಮಗಾರಿಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ರವರಿಂದ ಶಿಲಾನ್ಯಾಸ

Suddi Udaya

ಉಜಿರೆ ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ನ ಸಮಾಜಮುಖಿ ಕಾರ್ಯಕ್ಕೆ ಅಂತರಾಷ್ಟ್ರೀಯ ಪ್ರಶಸ್ತಿಯ ಗೌರವ: ಕಾಂಬೋಡಿಯಾ ದೇಶದಲ್ಲಿ ಗ್ಲೋಬಲ್ ಎಕ್ಸಲೆನ್ಸ್ ಅವಾರ್ಡ್-2023 ಸ್ವೀಕರಿಸಿ ಸ್ವದೇಶಕ್ಕೆ ಮರಳಿದ ಸಂಚಾಲಕ ರಾಜೇಶ್ ಪೈ ಉಜಿರೆ

Suddi Udaya
error: Content is protected !!