23 C
ಪುತ್ತೂರು, ಬೆಳ್ತಂಗಡಿ
April 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆತಾಲೂಕು ಸುದ್ದಿವರದಿ

ನಿಡ್ಲೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ: 12 ಕ್ಷೇತ್ರಗಳಲ್ಲೂ ಬಿಜೆಪಿ ಬೆಂಬಲಿತರ ಜಯಭೇರಿ

ನಿಡ್ಲೆ: ನಿಡ್ಲೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮುಂದಿನ ಐದು ವರ್ಷಗಳ ಆಡಳಿತ ಮಂಡಳಿಯ 12 ಸ್ಥಾನಗಳಿಗೆ ಜ.15ರಂದು ನಡೆದ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಸಹಕಾರಿ ಭಾರತೀಯ ಎಲ್ಲ ಅಭ್ಯರ್ಥಿಗಳು 12 ಸ್ಥಾನಗಳಲ್ಲಿ ಜಯಭೇರಿ ಬಾರಿಸಿದ್ದಾರೆ. ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ಎಲ್ಲಾ ಸ್ಥಾನಗಳಲ್ಲಿ ಸೋಲನ್ನು ಕಂಡಿದ್ದಾರೆ.

ಒಟ್ಟು 12 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಸಹಕಾರಿ ಭಾರತಿ ಬೆಂಬಲಿತ ಅಭ್ಯರ್ಥಿಗಳಾದ ಸಾಮಾನ್ಯ ಕ್ಷೇತ್ರದಿಂದ ಕೆ. ರಮೇಶ್ ರಾವ್ (497), ಧನಂಜಯ ಗೌಡ ಕಳೆಂಜ (559), ವಿಜಯ ಕುಮಾರ್ ಹೆಚ್. (583), ಜಯರಾಮ ಪಾಳಂದೆ ಎಸ್. (435), ಆನಂದ ಗೌಡ ಎಂ (501), ಕೆ. ಹೇಮಂತ್ ಗೌಡ (463), ಹಿಂದುಳಿದ ವರ್ಗ ಎ ಕ್ಷೇತ್ರದಿಂದ ಮೋಹನ ಪೂಜಾರಿ ಬಿ. (494), ಹಿಂದುಳಿದ ವರ್ಗ ಬಿ ಕ್ಷೇತ್ರದಿಂದ ಧನಂಜಯ ಬಂಡೇರಿ (507), ಮಹಿಳಾ ಕ್ಷೇತ್ರದಿಂದ ಗಾಯತ್ರಿ ಹೆಚ್. ಗೌಡ (524), ವಿಜಯಲಕ್ಷ್ಮೀ ಕೆ. (485 ), ಪ.ಜಾತಿ ಕ್ಷೇತ್ರದಿಂದ ರಾಜು (506), ಪ. ಪಂಗಡ ಕ್ಷೇತ್ರದಿಂದ ಡೀಕಯ್ಯ ಎಂ.ಕೆ. (575) ಜಯಭೇರಿ ಭಾರಿಸಿದ್ದಾರೆ.

ಕಾಂಗ್ರೆಸ್ ಬೆಂಬಲಿತರಾದ ಅಶೋಕ್ ಭಟ್ (348) ಗಣೇಶ್ ಗೌಡ (315), ಮಾಧವ ಗೌಡ (280), ವೀರೇಂದ್ರ ಕುಮಾರ್ (280), ಶ್ಯಾಮ್ ಪ್ರಕಾಶ್ ಭಟ್ (260), ಸೆಬಾಸ್ಟಿನ್ ಪಿ.ಟಿ (339), ಐಶ್ವರ್ಯ ಜೆ. ಶೆಟ್ಟಿ (333), ಪ್ರೇಮ (284), ಸೋಮಪ್ಪ ಪೂಜಾರಿ (280), ವಾಸಪ್ಪ ಗೌಡ (281), ಶ್ರೀಧರ ಎಸ್.(292) ಆನಂದ ಮಲೆಕುಡಿಯ (203) ಮತ ಪಡೆದು ಸೋಲು ಅನುಭವಿಸಿದ್ದಾರೆ.

ಚುನಾವಣಾಧಿಕಾರಿಯಾಗಿ ಸಹಕಾರಿ ಅಭಿವೃದ್ಧಿ ಅಧಿಕಾರಿ ಪ್ರತಿಮಾ ಕಾರ್ಯನಿರ್ವಹಿಸಿದರು. ಮುಖ್ಯಕಾರ್ಯನಿರ್ವಾಹಣಾಧಿಕಾರಿ ಪದ್ಮನಾಭ ಹಾಗೂ ಸಿಬ್ಬಂದಿಗಳು ಸಹಕರಿಸಿದರು.

Related posts

ಅವಾಚ್ಯವಾಗಿ ಬೈದು ಹಲ್ಲೆ ,ದೈಹಿಕ ಹಿಂಸೆ ಆರೋಪ: ಪತಿಯ ವಿರುದ್ಧ ಪತ್ನಿ ವೇಣೂರು ಪೊಲೀಸ್ ಠಾಣೆಗೆ ದೂರು

Suddi Udaya

ಎಸ್.ಡಿ.ಎಂ. ಕಾಲೇಜಿನಲ್ಲಿ ರೋವರ್ಸ್ & ರೇಂಜರ್ಸ್ ಸಂಬಂಧಿತ ‘ವಸ್ತುಪ್ರದರ್ಶನ’ ಹಾಗೂ ‘ಅಂತರ್ ತರಗತಿ ಸ್ಪರ್ಧೆ’ ಪ್ರಮುಕ’ 23

Suddi Udaya

ಕುವೆಟ್ಟು ಗ್ರಾಮದ ಆಲಂದಿಲ ಮನೆಯ ಜನಾರ್ದನ ಸಾಲ್ಯಾನ್ ನಿಧನ

Suddi Udaya

ವೇಣೂರು: ಬರ್ಕಜೆ ದೆತ್ತರ ನದಿಗೆ ಸ್ನಾನಕ್ಕೆ ತೆರಳಿದ ಮೂವರು ವಿದ್ಯಾರ್ಥಿಗಳು ನೀರುಪಾಲು

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಮಾಯಾ ಒಕ್ಕೂಟದ ಮೈಕ್ರೋ ಬಚತ್ ಪಾಲಿಸಿಯಿಂದ ಮಂಜೂರಾದ ರೂ.2 ಲಕ್ಷ ಸಹಾಯಧನ ಹಸ್ತಾಂತರ

Suddi Udaya

ಕುಕ್ಕೇಡಿ ಗ್ರಾಮ ಪಂಚಾಯತ್ ನ 2023-24 ನೇ ಸಾಲಿನ ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya
error: Content is protected !!