23 C
ಪುತ್ತೂರು, ಬೆಳ್ತಂಗಡಿ
April 17, 2025
Uncategorized

ಭರತನಾಟ್ಯ ಜೂನಿಯರ್ ಪರೀಕ್ಷೆ: ಉಜಿರೆಯ ಸೃಷ್ಟಿ ಆಚಾರ್ಯ ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ

ಬೆಳ್ತಂಗಡಿ: ಕರ್ನಾಟಕ ರಾಜ್ಯ ಡಾಕ್ಟರ್ ಗಂಗೂಬಾಯ್ ಹಾನಗಲ್‌ ಸಂಗೀತ ಮತ್ತು ನೃತ್ಯ ಪರಿಕರಗಳ ವಿಶ್ವವಿದ್ಯಾನಿಲಯ ಮೈಸೂರು ಇವರು ನಡೆಸಿದ ಭರತನಾಟ್ಯ ಜೂನಿಯ‌ರ್ ಪರೀಕ್ಷೆಯಲ್ಲಿ ಸೃಷ್ಟಿ ಆಚಾರ್ಯ ಇವರು ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ.

ಇವರು ಉಜಿರೆ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯ 10ನೇ ತರಗತಿಯ ವಿದ್ಯಾರ್ಥಿನಿಯಾಗಿದ್ದು, ಉಜಿರೆಯ ಸ್ವರ್ಣ ಜ್ಯುವೆಲ್ಲರ್ಸ್ ನ ನಾಗೇಶ್ ಆಚಾರ್ಯ ಮತ್ತು ಶ್ವೇತಾ ನಾಗೇಶ್ ದಂಪತಿಯ ಪುತ್ರಿ.

ಉಜಿರೆಯ ವಿದುಷಿ ಶ್ರೀಮತಿ ಸ್ವಾತಿ ಜಯರಾಮ್ ಮತ್ತು ವಿದುಷಿ ಶ್ರೀಮತಿ ಪೃಥ್ವಿ ಸತೀಶ್, ಶ್ರೀ ದೇವಿಕಿರಣ್ ಕಲಾನಿಕೇತನ ಉಜಿರೆ ಇವರ ಶಿಷ್ಯೆ.

Related posts

ಮಚ್ಚಿನ : ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

Suddi Udaya

ಮುಂಡಾಜೆ ಗ್ರಾ.ಪಂ. ಅಧ್ಯಕ್ಷರಾಗಿ ಗಣೇಶ್ ಬಂಗೇರ, ಉಪಾಧ್ಯಕ್ಷರಾಗಿ ಸುಮಾ ಕೃಷ್ಣಾನಂದ ಆಯ್ಕೆ

Suddi Udaya

ಎ.13 ರಿಂದ ಶ್ರೀ ಕ್ಷೇತ್ರ ಎನೋ೯ಡಿ ನೇಮೋತ್ಸವ ಆರಂಭ: ಎ.19 : ಧರ್ಮ ದೈವ ಅಣ್ಣಪ್ಪ ಸ್ವಾಮಿ , ಗಡಿ ಮೊಗೇರ ದೈವ ಗಳಾದ ಶ್ರೀ ಮುದ್ದ ಕಳಲ,, ದೇವಿ ಸ್ವರೂಪಿಣಿ ಶ್ರೀ ತನ್ನಿ ಮಾನಿಗ, ಸ್ವಾಮಿ ಕೊರಗಜ್ಜ ಹಾಗೂ ಎರ್ನೋ ಡಿ ಗುಳಿಗ ದೈವದ ನೇಮೋ ತ್ಸವ

Suddi Udaya

ಸೋಣಂದೂರು: ಕೊಲ್ಪದಬೈಲು ಬಳಿ ರಸ್ತೆಗೆ ಬಿದ್ದ ಬೃಹತ್ ಗಾತ್ರದ ಮರ: ಸ್ಥಳೀಯರಿಂದ ತೆರವು ಕಾರ್ಯ

Suddi Udaya

ನಿಡಿಗಲ್ ಹಳೆ ಸೇತುವೆ ಪರಿಸರದಲ್ಲಿ ಕಸ ಹಾಕಿದವರಿಂದಲೇ ಕಸ ವಿಲೇವಾರಿ: ದಂಡ ವಸೂಲಿ

Suddi Udaya

ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರ ಗೆಲುವು: ಬೈಕ್ ಜಾಥದ ಮುಖೇನಾ ಗೆಲುವನ್ನು ಸಂಭ್ರಮಿಸಿದ ನಾಲ್ಕೂರಿನ ಕಾರ್ಯಕರ್ತರು

Suddi Udaya
error: Content is protected !!