25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಚ್ಚಿನ ಸ.ಉ.ಹಿ.ಪ್ರಾ. ಶಾಲಾ ಎಸ್. ಡಿ ಎಮ್ ಸಿ ನೂತನ ಸಮಿತಿ ರಚನೆ

ಮಚ್ಚಿನ ಸರ್ಕಾರಿ ಉನ್ನತಿಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಮಚ್ಚಿನ ಇಲ್ಲಿಯ ಎಸ್. ಡಿ ಎಮ್ ಸಿ ನೂತನ ಸಮಿತಿ ರಚಿಸಲಾಯಿತು.

ನೂತನ ಅಧ್ಯಕ್ಷರಾಗಿ ಹರೀಶ್ ಕುಮಾರ್, ಉಪಾಧ್ಯಕ್ಷರಾಗಿ ಪ್ರತಿಮಾ ತಾರಾನಾಥ ಶೆಟ್ಟಿ, ಸದಸ್ಯರಾಗಿ ದೇಜಪ್ಪ, ಪರಮೇಶ್ವರ, ಚಿತ್ರವತಿ, ಕಿರಣ್ ಕುಮಾರ್, ವೇದಾವತಿ, ಅಶ್ರಫ್ ಬಿ , ಅನೀಫ್, ಅಶ್ರಫ್ , ತಾಹಿರಾ, ಸುಮಯ್ಯ, ಅಸ್ಮತ್, ಹರೀಶ್ ಕುಡ್ಕೊಳಿ, ದಿನೇಶ್, ಅಕ್ಷಿತಾ, ಶೃತ, ಸವಿತಾ ಆಯ್ಕೆಯಾದರು.

Related posts

ಬಂದಾರು ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷರಾಗಿ ದಿನೇಶ್ ಖಂಡಿಗ ಆಯ್ಕೆ

Suddi Udaya

ಉಜಿರೆ: ನಿವೃತ್ತ ಶಿಕ್ಷಕ ಕಾಶ್ಮೀರಿ ಮೆನೇಜಸ್ ನಿಧನ

Suddi Udaya

ಬರೆಂಗಾಯ ಸಾರ್ವಜನಿಕ ಶ್ರೀಕೃಷ್ಣ ಜನ್ಮಾಷ್ಟಮಿ ಹಾಗೂ ಮೊಸರು ಕುಡಿಕೆ ಉತ್ಸವ

Suddi Udaya

ಬೆಳಾಲು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿ ಸರ್ಕಾರದ ಚುನಾವಣೆ

Suddi Udaya

ಹೊಸ ವಿದ್ಯುತ್ ಸಂಪರ್ಕಗಳಿಗೆ ಇನ್ನು ಬರಲಿದೆ..ಸ್ಮಾರ್ಟ್ ಮೀಟರ್: ಮೊಬೈಲ್ ಮೂಲಕ ಪ್ರೀ ಪೇಯ್ಡ್ ಪೋಸ್ಟ್ ಪೇಯ್ಡ್ ಸೌಲಭ್ಯ

Suddi Udaya

ಸಿಯೋನ್ ಆಶ್ರಮದಲ್ಲಿ ಹೊಸವರ್ಷ ಸಂಭ್ರಮ ಹಾಗೂ ಸ್ನೇಹಭೋಜನ ಕಾರ್ಯಕ್ರಮ

Suddi Udaya
error: Content is protected !!