23.6 C
ಪುತ್ತೂರು, ಬೆಳ್ತಂಗಡಿ
April 15, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಚ್ಚಿನ ಸ.ಉ.ಹಿ.ಪ್ರಾ. ಶಾಲಾ ಎಸ್. ಡಿ ಎಮ್ ಸಿ ನೂತನ ಸಮಿತಿ ರಚನೆ

ಮಚ್ಚಿನ ಸರ್ಕಾರಿ ಉನ್ನತಿಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಮಚ್ಚಿನ ಇಲ್ಲಿಯ ಎಸ್. ಡಿ ಎಮ್ ಸಿ ನೂತನ ಸಮಿತಿ ರಚಿಸಲಾಯಿತು.

ನೂತನ ಅಧ್ಯಕ್ಷರಾಗಿ ಹರೀಶ್ ಕುಮಾರ್, ಉಪಾಧ್ಯಕ್ಷರಾಗಿ ಪ್ರತಿಮಾ ತಾರಾನಾಥ ಶೆಟ್ಟಿ, ಸದಸ್ಯರಾಗಿ ದೇಜಪ್ಪ, ಪರಮೇಶ್ವರ, ಚಿತ್ರವತಿ, ಕಿರಣ್ ಕುಮಾರ್, ವೇದಾವತಿ, ಅಶ್ರಫ್ ಬಿ , ಅನೀಫ್, ಅಶ್ರಫ್ , ತಾಹಿರಾ, ಸುಮಯ್ಯ, ಅಸ್ಮತ್, ಹರೀಶ್ ಕುಡ್ಕೊಳಿ, ದಿನೇಶ್, ಅಕ್ಷಿತಾ, ಶೃತ, ಸವಿತಾ ಆಯ್ಕೆಯಾದರು.

Related posts

ಮೈಪಾಲ ಸೇತುವೆ ಸಹಿತ ಕಿಂಡಿ ಅಣೆಕಟ್ಟು ನಿರ್ಮಾಣಕ್ಕೆ ಸರಕಾರದಿಂದ ರೂ 72 ಕೋಟಿ ಅನುದಾನ

Suddi Udaya

ಕಡಿರುದ್ಯಾವರ: ಅಕ್ರಮ ಮರಳುಗಾರಿಕೆ ವಿರುದ್ಧ ದೂರು ನೀಡಿದ ಪ್ರಕರಣ ಮನೆಗೆ ನುಗ್ಗಿ ಕೊಲೆ ಬೆದರಿಕೆ: ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಗಮಕ ಸಮ್ಮೇಳನ ಡಾ. ಹೆಗ್ಗಡೆಯವರಿಂದ ಆಮಂತ್ರಣ ಬಿಡುಗಡೆ

Suddi Udaya

ಭರತನಾಟ್ಯ ಸೀನಿಯರ್ ಗ್ರೇಡ್ ಪರೀಕ್ಷೆಯಲ್ಲಿ ಅನುಜ್ಞಾ ತೇರ್ಗಡೆ

Suddi Udaya

ಗ್ರಾ.ಪಂ. ನೌಕರರ ಜಿಲ್ಲಾ ಮಟ್ಟದ ಕುಂದು ಕೊರತೆ ಅದಾಲತ್ ಸಭೆ ನಡೆಸುವಂತೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಯವರಿಗೆ ಮನವಿ

Suddi Udaya

ಹತ್ಯಡ್ಕ : ಅರಿಕೆಗುಡ್ಡೆ ಶ್ರೀ ವನದುರ್ಗಾ ಕ್ಷೇತ್ರದಲ್ಲಿ ಪ್ರತಿಷ್ಠಾ ಅಷ್ಠಬಂಧ ಬ್ರಹ್ಮಕಲಶೋತ್ಸವ: ಶಿಶಿಲ ಗ್ರಾಮಸ್ಥರಿಂದ ಹೊರಕಾಣಿಕೆ ಸಮರ್ಪಣೆ ಹಾಗೂ ಧಾರ್ಮಿಕ ಸಭೆ

Suddi Udaya
error: Content is protected !!