July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಚ್ಚಿನ ಸ.ಉ.ಹಿ.ಪ್ರಾ. ಶಾಲಾ ಎಸ್. ಡಿ ಎಮ್ ಸಿ ನೂತನ ಸಮಿತಿ ರಚನೆ

ಮಚ್ಚಿನ ಸರ್ಕಾರಿ ಉನ್ನತಿಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಮಚ್ಚಿನ ಇಲ್ಲಿಯ ಎಸ್. ಡಿ ಎಮ್ ಸಿ ನೂತನ ಸಮಿತಿ ರಚಿಸಲಾಯಿತು.

ನೂತನ ಅಧ್ಯಕ್ಷರಾಗಿ ಹರೀಶ್ ಕುಮಾರ್, ಉಪಾಧ್ಯಕ್ಷರಾಗಿ ಪ್ರತಿಮಾ ತಾರಾನಾಥ ಶೆಟ್ಟಿ, ಸದಸ್ಯರಾಗಿ ದೇಜಪ್ಪ, ಪರಮೇಶ್ವರ, ಚಿತ್ರವತಿ, ಕಿರಣ್ ಕುಮಾರ್, ವೇದಾವತಿ, ಅಶ್ರಫ್ ಬಿ , ಅನೀಫ್, ಅಶ್ರಫ್ , ತಾಹಿರಾ, ಸುಮಯ್ಯ, ಅಸ್ಮತ್, ಹರೀಶ್ ಕುಡ್ಕೊಳಿ, ದಿನೇಶ್, ಅಕ್ಷಿತಾ, ಶೃತ, ಸವಿತಾ ಆಯ್ಕೆಯಾದರು.

Related posts

ರಾಜ್ಯ ಪುರಸ್ಕಾರ ಪರೀಕ್ಷೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಕಾಲೇಜಿನ ವಿದ್ಯಾರ್ಥಿಗಳು ತೇರ್ಗಡೆ

Suddi Udaya

ಬೆಳ್ತಂಗಡಿ ನಗರ ಪಂಚಾಯತ್ ಸಾಮಾನ್ಯ ಸಭೆ

Suddi Udaya

ಮದ್ದಡ್ಕದಲ್ಲಿ 14ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ

Suddi Udaya

ಎಸ್.ಡಿ.ಎಂ. ಕಾಲೇಜಿನಲ್ಲಿ ಭಗವದ್ಗೀತೆ ಮತ್ತು ಶಿಕ್ಷಣದ ಬಗ್ಗೆ ವೀಣಾ ಬನ್ನಂಜೆ ರವರಿಂದ ವಿಶೇಷ ಉಪನ್ಯಾಸ

Suddi Udaya

ಬೆಳ್ತಂಗಡಿ ನ್ಯಾಯಾಲಯಕ್ಕೆ ಆಗಮಿಸಿದ ಖ್ಯಾತ ವಕೀಲ ರಾಜಶೇಖರ್ ಹಿಲಿಯಾರ್

Suddi Udaya

ಬಕ್ರೀದ್ ಪ್ರಯುಕ್ತ ವೇಣೂರು ಪೊಲೀಸ್ ಸ್ಟೇಷನ್ ನಲ್ಲಿ ಶಾಂತಿ ಸಮಿತಿ ಸಭೆ

Suddi Udaya
error: Content is protected !!