22.6 C
ಪುತ್ತೂರು, ಬೆಳ್ತಂಗಡಿ
July 23, 2026
Uncategorized

ಶಿರ್ಲಾಲು ಕೆಮ್ಮಡೆ ನಿವಾಸಿ ಶ್ರೀಮತಿ ವಾರಿಜ ನಿಧನ

ಶಿರ್ಲಾಲು: ಶಿರ್ಲಾಲು ಗ್ರಾಮದ ಕೆಮ್ಮಡೆ ಮನೆಯ ಶ್ರೀಮತಿ ವಾರಿಜ (65 ವರ್ಷ) ಅವರು ಜ.14 ರಂದು ನಿಧನರಾದರು.

ಸಂಜೆಯ ಸಮಯದಲ್ಲಿ ಮನೆಯಲ್ಲಿ ತೀವ್ರ ಪ್ರಮಾಣದ ತಲೆನೋವು ಕಾಣಿಸಿಕೊಂಡಿದ್ದು ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ನಿಧನರಾದರು.ಇವರು ಮೃದು ಹಾಗೂ ಸಾಧು ಸ್ವಭಾವದ ವ್ಯಕ್ತಿತ್ವವನ್ನು ಹೊಂದಿದ್ದು, ಎಲ್ಲರೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದರು.

ಮೃತರು ಪತಿ ಸೋಮಪ್ಪ ಪೂಜಾರಿ, ಮೂವರು ಪುತ್ರಿಯರಾದ ವಿದ್ಯಾ,ವಿನಯ,ವಿನುತಾ, ಇಬ್ಬರು ಪುತ್ರರಾದ ವಿವೇಕ್,ವಿಜೇತ್ ಹಾಗೂ ಸಹೋದರರು, ಸಹೋದರಿಯರು,ಸೊಸಯಂದಿರು,ಅಳಿಯಂದಿರು,ಮೊಮ್ಮಕ್ಕಳು ಹಾಗೂ ಅಪರಾ ಪ್ರಮಾಣದ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ಹತ್ಯಡ್ಕ ನಿವಾಸಿ ಯಮುನಾ ನಿಧನ

Suddi Udaya

ಮರೋಡಿಯ ಯುವಕ ನಿತಿನ್ ಪೂಜಾರಿ ನಿಧನ

Suddi Udaya

ಉಜಿರೆ: ಎಸ್.ಡಿ.ಟಿ.ಯು ಚಾಲಕ ಹಾಗೂ ಮಾಲಕರ ಸಂಘದ ವಾರ್ಷಿಕ ಮಹಾಸಭೆ

Suddi Udaya

ದ ಕ ಜಿಲ್ಲಾ ಗೊಲ್ಲ (ಯಾದವ )ಸಂಘ ಬೆಳ್ತಂಗಡಿ ವಲಯದ ವತಿಯಿಂದ ಮನಿಷಾರಿಗೆ ಸನ್ಮಾನ

Suddi Udaya

ಬೆಳಾಲು ಶ್ರೀ ಧ. ಮಂ. ಅನುದಾನಿತ ಪ್ರೌಢ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya

ಕನ್ಯಾಡಿ: ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನಮ್ ನ 65ನೇ ವರ್ಷದ ಶ್ರೀ ರಾಮ ನಾಮ ಸಪ್ತಾಹ ಹಾಗೂ ಜಾತ್ರಾ ಮಹೋತ್ಸವಕ್ಕೆ ಚಾಲನೆ

Suddi Udaya
error: Content is protected !!