29.2 C
ಪುತ್ತೂರು, ಬೆಳ್ತಂಗಡಿ
April 19, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸುದ್ದಿ ಉದಯ ಫಲಶ್ರುತಿ: ಸೌತಡ್ಕ ಪಾರ್ಕಿಂಗ್ ಸ್ಥಳದಲ್ಲಿ ನೆಟ್ಟ ಗಿಡಗಳ ಬೇಲಿ ತೆರವು ವರದಿ ಬೆನ್ನಲ್ಲೇ ತೆಗೆದಿದ್ದ ಬೇಲಿಗಳ ಅಳವಡಿಕೆ

ಕೊಕ್ಕಡ: ಸೌತಡ್ಕ ಪಾರ್ಕಿಂಗ್ ಸ್ಥಳದಲ್ಲೆ ಪರಿಸರ ದಿನಾಚರಣೆಯ ಅಂಗವಾಗಿ ನೆಟ್ಟ ಗಿಡಗಳನ್ನು ಬೇಲಿ ಹಾಕಿ ಸಂರಕ್ಷಣೆ ಮಾಡಲಾಗಿತ್ತು, ಆದರೆ ಜ.11 ರಂದು ಆ ಬೇಲಿಗಳನ್ನು ತೆಗೆದಿದ್ದು, ಸಂರಕ್ಷಿಸಲಾಗಿದ್ದ ಗಿಡಗಳನ್ನು ಆಡು ದನಗಳು ತಿಂದು ನಾಶ ಮಾಡಿತ್ತು.

ಈ ಬಗ್ಗೆ ಸುದ್ದಿ ಉದಯ ವೆಬ್ ಸೈಟ್ ನಲ್ಲಿ ಜ.13 ರಂದು ವರದಿ ಪ್ರಕಟಿಸಿದ ಬೆನ್ನಲ್ಲೇ, ಅಂದೇ ಸಂಜೆ ತೆಗೆದಿದ್ದ ಬೇಲಿಗಳನ್ನು ಯಥಾ ಪ್ರಕಾರ ಗಿಡಗಳಿಗೆ ಸಂರಕ್ಷಿಸಲು ಅಳವಡಿಸಲಾಗಿದೆ.

Related posts

ನಡ: ಸರಕಾರಿ ಪ.ಪೂ. ಕಾಲೇಜಿನಲ್ಲಿ ವಿವೇಕಾನಂದ ಜಯಂತಿ ಆಚರಣೆ

Suddi Udaya

ಕಡಿರುದ್ಯಾವರ ಗ್ರಾ.ಪಂ.ನಲ್ಲಿ ಅರಣ್ಯ ಇಲಾಖೆಯ ವತಿಯಿಂದ ವನಮಹೋತ್ಸವ ಕಾರ್ಯಕ್ರಮ

Suddi Udaya

ಬಳಂಜ ವಾಲಿಬಾಲ್ ಕ್ಲಬ್ ಸಹಯೋಗದೊಂದಿಗೆ, ಇಕೋಫ್ರೆಶ್ ಎಂಟರ್ಪ್ರೈಸಸ್ ವತಿಯಿಂದ ಹೊನಲು ಬೆಳಕಿನ ಪುರುಷರ ಬಿಡ್ಡಿಂಗ್ ಮಾದರಿಯ ವಾಲಿಬಾಲ್ ಪಂದ್ಯಾಟ

Suddi Udaya

ಆ.14: ಕಳೆಂಜ ವಿ.ಹಿಂ.ಪ. ಬಜರಂಗದಳ ಗ್ರಾಮ ಸಮಿತಿಯಿಂದ ಅಖಂಡ ಭಾರತ ಸಂಕಲ್ಪ ದಿನ ಪಂಜಿನ ಮೆರವಣಿಗೆ ಮತ್ತು ಧ್ವಜಾರೋಹಣ

Suddi Udaya

ಜ.8: ಉಜಿರೆ, ಧರ್ಮಸ್ಥಳ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya

ಕೊಕ್ಕಡ: ತೆಂಕುಬೈಲಿನಲ್ಲಿ ದೈವಗಳ ಪುನರ್ ಪ್ರತಿಷ್ಠೆ ಹಾಗೂ ನಾಗತಂಬಿಲ

Suddi Udaya
error: Content is protected !!