March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮುಳಿಯ ಜುವೆಲ್ಸ್ ನಲ್ಲಿ ಕರಿಮಣಿ ಮತ್ತು ಬಳೆಗಳ ಉತ್ಸವ

ಬೆಳ್ತಂಗಡಿ: ನವೀನತೆ ಹಾಗೂ ಪರಿಶುದ್ಧತೆ ಆಭರಣದ ಮೂಲಕ ಮನೆ ಮಾತಾಗಿರುವ ಮುಳಿಯ ಜುವೆಲ್ಸ್‌ನ ಪುತ್ತೂರು ಹಾಗೂ ಬೆಳ್ತಂಗಡಿ ಮಳಿಗೆಯಲ್ಲಿ ಜ.31ರವರೆಗೆ ಕರಿಮಣಿ ಮತ್ತು ಬಳೆಗಳ ಉತ್ಸವ ನಡೆಯಲಿದೆ.


ಗ್ರಾಹಕರಿಗೆ ವಿಶೇಷತೆಗಳನ್ನು ನೀಡುತ್ತಾ ಬಂದಿರುವ ಮುಳಿಯ 15 ದಿನಗಳ ಕಾಲ ಕರಿಮಣಿ ಹಾಗೂ ಬಳೆಗಳ ಉತ್ಸವದ ಮೂಲಕ ಗ್ರಾಹಕರಿಗೆ ಹೊಸತನವನ್ನು ಪರಿಚಯಿಸುವುದಕ್ಕೆ ಮುಂದಾಗಿದೆ. 2ಗ್ರಾಂ ನಿಂದ ೧೦೦ಗ್ರಾಂ ವರೆಗಿನ ಕರಿಮಣಿ ಸರಗಳು ಲಭ್ಯವಿದೆ. ಸಾವಿರಕ್ಕೂ ಅಧಿಕ ವಿನ್ಯಾಸದ ಮಾಂಗಲ್ಯ ಸರದ ಸಂಗ್ರಹವಿದೆ. ದೀರ್ಘಕಾಲ ಬಾಳಿಕೆಯ ಗಟ್ಟಿಯಾದ ನಿತ್ಯ ಉಪಯೋಗಿ ಸಣ್ಣ ಕರಿಮಣಿಗಳು ಮುಳಿಯದ ವಿಶೇಷತೆಯಾಗಿದೆ. ಮಹಿಳೆಯರ ಮನಸೂರೆಗೊಳಿಸುವ ರೀತಿಯಲ್ಲಿ ಚಿನ್ನಾಭರಣದ ಸಂಗ್ರಹ ಹೊಂದಿರುವ ಮುಳಿಯದಲ್ಲಿ ೫೦ಕ್ಕೂ ಅಧಿಕ ಹೊಸ ವಿನ್ಯಾಸದ ಬಳೆಗಳ ಸಂಗ್ರವಿದೆ.

ದಿನನಿತ್ಯ ಬಳಕೆಯ ಮತ್ತು ಅಪರೂಪದ ವಿನ್ಯಾಸಗಳ ಬಳೆಗಳ ಪ್ರದರ್ಶನ ಉತ್ಸವದಲ್ಲಿ ಹಮ್ಮಿಕೊಳ್ಳಲಾಗಿದೆ. ಗ್ರಾಹಕರು ಉತ್ಸವದ ಮೂಲಕ ಪ್ರಯೋಜನವನ್ನು ಪಡೆದುಕೊಳ್ಳಬಹುದಾಗಿದೆ. ಚಿನ್ನಾಭರಣದ ಮಳಿಗೆ ಜನರು ಬಂದುಹೋಗುವುದಕ್ಕೆ ಹಿಂಜರಿಯುತ್ತಿದ್ದ ಸಂದರ್ಭದಲ್ಲಿ ಪ್ರದರ್ಶನ ಮತ್ತು ಮಾರಾಟ ಕಲ್ಪನೆಯನ್ನು ಪರಿಚಯಿಸಿದ ಮುಳಿಯ 25 ವರ್ಷಗಳ ಹಿಂದೆ ವಿವಿಧ ರೀತಿಯ ಉತ್ಸವಗಳನ್ನು ಪ್ರಾರಂಭಿಸಿದೆ.

ವಿವಿಧ ಬಗೆಯ ಕಂಠಿ: ಮುಷ್ಟಿ ಕಂಠಿ, ಮುಷ್ಟಿ ಪಿರಿ ಕಂಠಿ, ಗಾಂಚು ಕಂಠಿ, ಗಾಂಚು ಪಿರಿ ಕಂಠಿ, ಕೆ. ಕೆ. ಜಿ. ಸಿ. ಕಂಠಿ, ಕಟ್ಸ್ ಕಂಠಿ, ಕಟ್ಸ್ ಕವರ್ ಕಂಠಿ, ಬಾಂಬೆ ಕಂಠಿ, ಜಿ.ಜಿ. ಕಂಠಿ, ಮುಷ್ಟಿ ಕವರ್ ಕಂಠಿ, ನುಗ್ಗೆ ಕಂಠಿ, ನುಗ್ಗೆ ಪಿರಿ ಕಂಠಿ, ನುಗ್ಗೆ ಕವರ್ ಕಂಠಿ, ಕಟ್ಸ್ ಕವರ್ ಕಂಠಿ, ಕಟ್ಸ್ ಗೋಲು ಕಂಠಿ, ಜೋಮಾಲೆ ಕಂಠಿ, ತ್ರಿರಿಂಗ್ ಕಂಠಿ, ದಳಪತಿ ಕಂಠಿ, ದಳ ಕವರ್ ಕಂಠಿ, ಎಂ.ಸಿ.ಬಿ. ಕಂಠಿ, ಧ್ರುವಂ ಕಂಠಿ, ಫ್ಯಾನ್ಸಿ ಕಂಠಿ, ಪವಿತ್ರ ಕಂಠಿ, ಗೋಲು ಕಂಠಿ, ಚಕ್ರ ಕಂಠಿ, ಚಕ್ರ ಕವರ್ ಕಂಠಿ, ತ್ರಿರಿಂಗ್ ಕ್ಯಾಪ್ ಕಂಠಿ, ಟ್ಯೂಬ್ ಕಂಠಿ, ಫ್ಲಾಟ್ ಕಂಠಿ, ಮುಷ್ಟಿ ಗೋಧಿ ಕಂಠಿ, ಝಿರೋ ಬೀಡ್ಸ್ ಕರಿಮಣಿ, ಶಾರ್ಟ್ ಕರಿಮಣಿ ಸೇರಿ ವಿವಿಧ ಬಗೆಯ ಕಂಠಿಗಳು ಸಂಗ್ರಹದಲ್ಲಿದೆ.

Related posts

ಕಾಂಗ್ರೆಸ್ ಪಕ್ಷದ ಸಕ್ರಿಯ ಕಾರ್ಯಕರ್ತ ಕಡಿರುದ್ಯಾವರ ಕಾನರ್ಪ ಕೌಡಂಗೆ ನಿವಾಸಿ ನೇಮಿರಾಜ ಗೌಡ ನಿಧನ

Suddi Udaya

ಸರಕಾರದಿಂದ ಮಂಜೂರುಗೊಂಡಿರುವ ಜಾಗವನ್ನು ಸವೆ೯ ನಡೆಸಲು ನಾಗರಿಕರ ಆಕ್ಷೇಪಣೆ: ಶಿಶಿಲ ಗ್ರಾಮಸ್ಥರಿಂದ ಉಪ್ಪಿನಂಗಡಿ ಉಪ ವಲಯಾಣ್ಯಾಧಿಕಾರಿಗೆ ಮನವಿ

Suddi Udaya

ಬಾಯ೯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಸಂಭ್ರಮದ ಸ್ವಾತಂತ್ರೋತ್ಸವ

Suddi Udaya

ಬಿಜೆಪಿಯ ಕೇಂದ್ರ ಸರಕಾರ ಗೃಹಬಳಕೆಯ ಎಲ್.ಪಿ.ಜಿ. ಸಿಲಿಂಡರ್ ದರವನ್ನು ರೂ. 200 ಮತ್ತು ಉಜ್ವಲ ಯೋಜನೆಯ ಫಲಾನುಭವಿಗಳಿಗೆ ರೂ. 400 ಇಳಿಸುವ ನಿರ್ಧಾರ ತೆಗೆದುಕೊಂಡಿರುವುದು ಸ್ವಾಗತರ್ಹ: ವಿಧಾನ ಪರಿಷತ್‌ ಸದಸ್ಯ ಪ್ರತಾಪಸಿಂಹ ನಾಯಕ್‌

Suddi Udaya

ಬೆಳ್ತಂಗಡಿ ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ವಲಯ ಆಯೋಜಿಸಿದ ಮಕ್ಕಳ ದಿನಾಚರಣೆ ಪ್ರಯುಕ್ತ ಮುದ್ದು ಕಂದ ಫೋಟೋ ಸ್ಪರ್ಧೆಯ ಬಹುಮಾನ ವಿತರಣಾ ಕಾರ್ಯಕ್ರಮ

Suddi Udaya

ಪಾರಸ್ ಪೃಥ್ವಿ ಜ್ಯುವೆಲ್ಸ್ ವತಿಯಿಂದ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯರ ದಿನಾಚರಣೆ

Suddi Udaya
error: Content is protected !!