September 6, 2026
Uncategorized

ಜ.17-18: ಬಂದಾರು ಕೊಂಕನೊಟ್ಟು ತರವಾಡು ಮನೆಯಲ್ಲಿ ಸಾನಿಧ್ಯ ದೈವಗಳ ನೇಮೋತ್ಸವ

ಬಂದಾರು : ಬಂದಾರು ಗ್ರಾಮ ಪೆರ್ಲ -ಬೈಪಾಡಿ ಕೊಂಕನೊಟ್ಟು ತರವಾಡು ಮನೆಯಲ್ಲಿ ಜ. 17 ರಂದು ಬೆಳಗ್ಗೆ ಗಣಹೋಮ, ಶುದ್ದಿಕಲಶ, ಮದ್ಯಾಹ್ನ ಶ್ರೀ ಸತ್ಯನಾರಾಯಣ ಪೂಜೆ, ಸಂಜೆ 5.00 ಗಂಟೆಗೆ ಭಂಡಾರ ತೆಗೆಯುವುದು, ಸ್ಥಳ ಸಾನಿಧ್ಯ ದೈವಗಳಾದ ಕಲ್ಲುರ್ಟಿ, ಪಂಜುರ್ಲಿ -ಕಲ್ಲುರ್ಟಿ, ದೈವಗಳ ನೇಮೋತ್ಸವ, ಹಾಗೂ ಜ.18 ರಂದು ಸಂಜೆ 5.00 ಗಂಟೆಗೆ ಭಂಡಾರ ತೆಗೆಯುವುದು, ಕೊಂಕನೊಟ್ಟು ಕುಟುಂಬದ ದೈವಗಳಾದ ಸತ್ಯದೇವತೆ, ವರ್ಣರ ಪಂಜುರ್ಲಿ, ರುದ್ರಾoಡಿ, ಪುರುಷ ಮತ್ತು ಗುಳಿಗ ದೈವಗಳ ನೇಮೋತ್ಸವ ನಡೆಯಲಿರುವುದು, ಎಂದು ಕೊಂಕನೊಟ್ಟು ಕುಟುಂಬಸ್ಥರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ನಮ್ಮ ನಡೆ ಮತಗಟ್ಟೆ ಕಡೆ ಮತದಾರರ ಜಾಗೃತಿ ಆಂದೋಲನ

Suddi Udaya

ಡಾ. ಹೆಗ್ಗಡೆಯವರ 57ನೇ ಪಟ್ಟಾಭೀಷೇಕ ವಧ೯ಂತ್ಯುತ್ಸವ‌ ಸುದ್ದಿ ಉದಯ ಪತ್ರಿಕೆ ವತಿಯಿಂದ ಗೌರವಾರ್ಪಣೆ

Suddi Udaya

ಕೆದ್ದುವಿನಲ್ಲಿ ಅನಾಥವಾಗಿದ್ದ ಬಾಡಜ್ಜನಿಗೆ ಆಶ್ರಯ ಕಲ್ಪಿಸಿದ ಹಿಂದು ಯುವಶಕ್ತಿ ಆಲಡ್ಕ ಕ್ಷೇತ್ರ ಸಮಾಜ ಸೇವಾ ಸಂಘಟನೆ

Suddi Udaya

ಬೆಳಾಲು ಶ್ರೀ ಧ. ಮಂ. ಅನುದಾನಿತ ಪ್ರೌಢ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya

ಎಸ್.ಎಸ್.ಎಲ್.ಸಿ ಫಲಿತಾಂಶ: ಉಜಿರೆ ಎಸ್.ಡಿ.ಎಮ್ ಆಂ.ಮಾ. ಸಿ.ಬಿ.ಎಸ್.ಇ ಶಾಲೆಗೆ ಶೇ.100 ಫಲಿತಾಂಶ

Suddi Udaya

ಎ.16: ವಿವಿಧ ಗ್ರಾಮಗಳಲ್ಲಿ ವಿದ್ಯುತ್ ನಿಲುಗಡೆ

Suddi Udaya
error: Content is protected !!