30.7 C
ಪುತ್ತೂರು, ಬೆಳ್ತಂಗಡಿ
April 24, 2026
Uncategorized

ಜ.17-18: ಬಂದಾರು ಕೊಂಕನೊಟ್ಟು ತರವಾಡು ಮನೆಯಲ್ಲಿ ಸಾನಿಧ್ಯ ದೈವಗಳ ನೇಮೋತ್ಸವ

ಬಂದಾರು : ಬಂದಾರು ಗ್ರಾಮ ಪೆರ್ಲ -ಬೈಪಾಡಿ ಕೊಂಕನೊಟ್ಟು ತರವಾಡು ಮನೆಯಲ್ಲಿ ಜ. 17 ರಂದು ಬೆಳಗ್ಗೆ ಗಣಹೋಮ, ಶುದ್ದಿಕಲಶ, ಮದ್ಯಾಹ್ನ ಶ್ರೀ ಸತ್ಯನಾರಾಯಣ ಪೂಜೆ, ಸಂಜೆ 5.00 ಗಂಟೆಗೆ ಭಂಡಾರ ತೆಗೆಯುವುದು, ಸ್ಥಳ ಸಾನಿಧ್ಯ ದೈವಗಳಾದ ಕಲ್ಲುರ್ಟಿ, ಪಂಜುರ್ಲಿ -ಕಲ್ಲುರ್ಟಿ, ದೈವಗಳ ನೇಮೋತ್ಸವ, ಹಾಗೂ ಜ.18 ರಂದು ಸಂಜೆ 5.00 ಗಂಟೆಗೆ ಭಂಡಾರ ತೆಗೆಯುವುದು, ಕೊಂಕನೊಟ್ಟು ಕುಟುಂಬದ ದೈವಗಳಾದ ಸತ್ಯದೇವತೆ, ವರ್ಣರ ಪಂಜುರ್ಲಿ, ರುದ್ರಾoಡಿ, ಪುರುಷ ಮತ್ತು ಗುಳಿಗ ದೈವಗಳ ನೇಮೋತ್ಸವ ನಡೆಯಲಿರುವುದು, ಎಂದು ಕೊಂಕನೊಟ್ಟು ಕುಟುಂಬಸ್ಥರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ಹಿಂದೂ ದೇವಾಲಯಗಳನ್ನು ಸರಕಾರದ ಹಿಡಿತದಿಂದ ಮುಕ್ತಗೊಳಿಸಲು ಒಂದು ದಿನದ ಉಪವಾಸ ಸತ್ಯಾಗ್ರಹ

Suddi Udaya

ಧರ್ಮಸ್ಥದಲ್ಲಿ 53ನೇ ವರ್ಷದ ಸಾಮೂಹಿಕ ವಿವಾಹ75 ಜೋಡಿ ಸತಿ-ಪತಿಗಳಾಗಿ ಗೃಹಸ್ಥಾಶ್ರಮಕ್ಕೆ

Suddi Udaya

ಅರಸಿನಮಕ್ಕಿ ಗ್ರಾ.ಪಂ. ಪ್ರಥಮ ಸುತ್ತಿನ ಗ್ರಾಮಸಭೆ

Suddi Udaya

ಕೊಕ್ಕಡ ಪೇಟೆಯಲ್ಲಿ ಸಿ.ಆರ್.ಪಿ.ಎಫ್ ಹಾಗೂ ಧರ್ಮಸ್ಥಳ ಪೊಲೀಸರ ಪಥ ಸಂಚಲನ

Suddi Udaya

ಸುಳ್ಯೋಡಿ: ಮಾತೃಭೋಜನ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ

Suddi Udaya

ಬೆಳ್ತಂಗಡಿ : ವರ್ಗಾವಣೆಗೊಂಡ ಪೊಲೀಸ್ ಸಿಬ್ಬಂದಿಗಳಿಗೆ ಬೀಳ್ಕೊಡುಗೆ ಸಮಾರಂಭ

Suddi Udaya
error: Content is protected !!