23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜ. 19: ಅಳದಂಗಡಿ ಶ್ರೀ ಸೋಮನಾಥೇಶ್ವರಿ ದೇವಸ್ಥಾನ ಜಾತ್ರೋತ್ಸವದ ಪ್ರಯುಕ್ತ ಕುಲದೈವೋ ಬ್ರಹ್ಮ ಯಕ್ಷಗಾನ ಬಯಲಾಟ

ಅಳದಂಗಡಿ ಶ್ರೀ ಸೋಮನಾಥೇಶ್ವರಿ ದೇವಸ್ಥಾನ ಜಾತ್ರೋತ್ಸವದ ಪ್ರಯುಕ್ತ ಶ್ರೀ ಆದಿ ಧೂಮಾವತಿ ಶ್ರೀ ದೇಯಿ ಬೈದೆತಿ ಕೃಪಾಪೋಷಿತ ಯಕ್ಷಗಾನ ಮಂಡಳಿ ಮೂಲಸ್ಥಾನ ಗೆಜ್ಜೆಗಿರಿ ಮೇಳದವರಿಂದ “ಕುಲದೈವೋ ಬ್ರಹ್ಮ” ಯಕ್ಷಗಾನ ಬಯಲಾಟ ಜ. 19ರಂದು ರಾತ್ರಿ ಗಂಟೆ 06:30ರಿಂದ ನಡೆಯಲಿದೆ.

Related posts

ಅರಣ್ಯ ಸಚಿವರ ಆದೇಶ ಇದೆ ಎಂದು ಹೇಳಿಕೊಂಡು ಬಂದ ಅರಣ್ಯ ಇಲಾಖಾಧಿಕಾರಿಗಳು: ಕಳೆಂಜ ಲೋಲಾಕ್ಷ ಮನೆ ತೆರವುಗೊಳಿಸಲು ಮತ್ತೆ ಮುಂದಾದ ಅರಣ್ಯ ಇಲಾಖೆ: ಸ್ಥಳಕ್ಕೆ ಆಗಮಿಸಿದ ಜಿಲ್ಲೆಯ ಬಿಜೆಪಿಯ ಶಾಸಕರುಗಳಿಂದ ತೀವ್ರ ವಿರೋಧ: ಎಂ.ಎಲ್. ಸಿ ಯವರನ್ನು ದೂಡಿದ ಅಧಿಕಾರಿ – ಸಳೀಯ ನಾಗರಿಕರ ಪ್ರತಿಭಟನೆ – ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣ: ಸಚಿವರಿಂದ ಬಡವರ ಮನೆ ತೆರವಿಗೆ ಹುನ್ನಾರ: ಹರೀಶ್ ಪೂಂಜ ಆರೋಪ

Suddi Udaya

ಕಳಿಯ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಸ್ವ ಉದ್ಯೋಗ ಪ್ರೇರಣಾ ಶಿಬಿರ

Suddi Udaya

ಬೆಳ್ತಂಗಡಿ: ಬಂಟರ ಸಂಘದ ವಲಯ ಸಮಿತಿ ಸಾಮಾನ್ಯ ಸಭೆ ಹಾಗೂ ವಲಯ ಸಮಿತಿ ರಚನೆ

Suddi Udaya

ಹೆರಾಜೆ ಕುಟುಂಬದ ಮೂಲ ಕ್ಷೇತ್ರ ಮುಗ್ಗ ಗುತ್ತುವಿನಲ್ಲಿ ಸ್ಪಂದನರವರ ಆತ್ಮವನ್ನು ಹಿರಿಯರೊಂದಿಗೆ ಸೇರಿಸುವ ಕಾರ್ಯಕ್ರಮ ನಟ ವಿಜಯರಾಘವೇಂದ್ರ ಕುಟುಂಬಸ್ಥರು ಭಾಗಿ

Suddi Udaya

ವ್ಯಾಪಕ ಮಳೆ : ದಕ್ಷಿಣ ಕನ್ನಡದಲ್ಲಿ ಜೂನ್ 28 ಎಲ್ಲ ಪ್ರೌಢಶಾಲೆಗಳಿಗೆ ಹಾಗೂ ಪ.ಪೂ. ಕಾಲೇಜುಗಳಿಗೆ ರಜೆ ಘೋಷಣೆ

Suddi Udaya

ಜ.24: ನಾಲ್ಕೂರುನಲ್ಲಿ ಶ್ರೀ ಕಟೀಲು ಕ್ಷೇತ್ರ ಮಹಾತ್ಮೆ ಯಕ್ಷಗಾನ ಸೇವಾ ಬಯಲಾಟ

Suddi Udaya
error: Content is protected !!