30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಜ. 31 -ಫೆ.04: ತೆಂಕಕಾರಂದೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಜಾತ್ರಾ ಮಹೋತ್ಸವ: ಆಮಂತ್ರಣ ಪತ್ರಿಕೆ ಬಿಡುಗಡೆ

ತೆಂಕಕಾರಂದೂರು : ತೆಂಕಕಾರಂದೂರು ಶ್ರೀ ವಿಷ್ಣು ಮೂರ್ತಿ ದೇವಸ್ಥಾನದಲ್ಲಿ ಜ. 31 ರಿಂದ ಫೆ.04 ರ ತನಕ ನಡೆಯಲಿರುವ ವರ್ಷಾವಧಿ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆಯು ಶ್ರೀ ವಿಷ್ಣುಮೂರ್ತಿ ದೇವಾಲಯದಲ್ಲಿ ಜ.15 ರಂದು ಬಿಡುಗಡೆಗೊಳಿಸಲಾಯಿತು.

ಈ ಸಂದರ್ಭದಲ್ಲಿ ಜಾತ್ರೋತ್ಸವ ಸಮಿತಿಯ ಅಧ್ಯಕ್ಷ ಶ್ರೀನಿವಾಸ್ ರೈ ಕಾರಂದೂರು, ಪ್ರಧಾನ ಕಾರ್ಯದರ್ಶಿ ವಿದ್ಯಾನಂದ ಅಂಗಡಿಬೆಟ್ಟು, ಕಾರ್ಯದರ್ಶಿ ಪ್ರಕಾಶ್ ಆಚಾರ್ಯ ಕುಕ್ಕೆಟ್ಟು, ಸಂಘಟನಾ ಕಾರ್ಯದರ್ಶಿ ಬಾಲಕೃಷ್ಣ ಶೆಟ್ಟಿ ನೇಸರ, ಗೌರವ ಸಲಹೆಗಾರರಾದ ಶ್ರೀವಿಷ್ಣು ಸಂಪಿಗೆತ್ತಾಯ, ಜಗದೀಶ್ ಗೌಡ ಕಜೆಬೆಟ್ಟು, ದೇವಾಲಯದ ಅರ್ಚಕರಾದ ಶಂಕರ ನಾರಾಯಣ ಉಪಾಧ್ಯಾಯ, ಉಪಾಧ್ಯಕ್ಷ ಶರತ್ ಕಾಡಬಾಗಿಲು, ಭಜನಾ ಮಂಡಳಿ ಕಾರ್ಯದರ್ಶಿ ನಿತಿನ್ ಶೆಟ್ಟಿ ಪಳಿಕೆ, ಕಾರ್ಯಕಾರಿ ಸಮಿತಿ ಸದಸ್ಯರುಗಳಾದ ಜಯಂತ್ ಕುಲಾಲ್ ಒಡದಕರಿಯ, ಯೋಗೀಶ್ ಗೌಡ ಗಿಳಿಕಾಪು, ಪ್ರಕಾಶ್ ದೇವಾಡಿಗ ಮಿಲ್ ಬಲಿ, ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ:ಪೃಥ್ವಿ ಜ್ಯುವೆಲ್ಸ್ ನಲ್ಲಿ ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ,ಪೋಟೋ ವಿಜೇತರಿಗೆ ಪ್ರಶಸ್ತಿ

Suddi Udaya

ಕಣಿಯೂರು: ವಿದ್ಯುತ್ ತಂತಿ ಸ್ಪರ್ಶಿಸಿ ನವಿಲು ಸಾವು

Suddi Udaya

ದಯಾ ಶಾಲಾ ವಾರ್ಷಿಕೋತ್ಸವ

Suddi Udaya

ಭಾರತ್ ಕೋ ಆಪರೇಟಿವ್ ಬ್ಯಾಂಕ್ ಮುಂಬೈ ಲಿಮಿಟೆಡ್ ಇದರ ನೂತನ ನಿರ್ದೇಶಕರಾಗಿ ಮುಂಬಯಿ ಉದ್ಯಮಿ ನಾರಾಯಣ ಸುವರ್ಣ ಮರೋಡಿ ಆಯ್ಕೆ

Suddi Udaya

ಶ್ರೀರಾಮ ದೇವರ ಪ್ರಾಣ ಪ್ರತಿಷ್ಠೆ ಮತ್ತು ಲೋಕಾರ್ಪಣೆ : ಲಾಯಿಲ ವಿಶ್ವಕರ್ಮ ಸಭಾಭವನದಲ್ಲಿ ಭಜನಾ ಕಾರ್ಯಕ್ರಮ

Suddi Udaya

ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿ ಖಂಡಿಸಿ ಮಿತ್ತಬಾಗಿಲು ಗ್ರಾ.ಪಂ. ನಲ್ಲಿ ಪ್ರತಿಭಟನೆ

Suddi Udaya
error: Content is protected !!