24.4 C
ಪುತ್ತೂರು, ಬೆಳ್ತಂಗಡಿ
June 8, 2025
ಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳ ಪ್ರಾ.ಕೃ.ಪ.ಸ. ಸಂಘದ ಆಶ್ರಯದಲ್ಲಿ ಇಕೋಫ್ರೆಶ್ ಎಂಟರ್‌ ಪ್ರೈಸಸ್ ಬೆಳ್ತಂಗಡಿ-ಪುತ್ತೂರು ಇದರ ಸಹಯೋಗದೊಂದಿಗೆ ರೈತರಿಗಾಗಿ ಕೃಷಿ ಉಪಕರಣಗಳ ಪ್ರದರ್ಶನ ಹಾಗೂ ಮಾರಾಟ ಮೇಳ ಉದ್ಘಾಟನೆ

ಧರ್ಮಸ್ಥಳ :ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಧರ್ಮಸ್ಥಳ ಇದರ ಆಶ್ರಯದಲ್ಲಿ ಇಕೋಫ್ರೆಶ್ ಎಂಟರ್ಪ್ರೈಸಸ್ ಬೆಳ್ತಂಗಡಿ/ಪುತ್ತೂರು ಇದರ ಸಹಯೋಗದೊಂದಿಗೆ ಜ.13 ರಿಂದ ಜ.18 ರವರೆಗೆ ನಡೆಯುವ ರೈತರಿಗಾಗಿ ಕೃಷಿ ಉಪಕರಣಗಳ ಪ್ರದರ್ಶನ ಹಾಗೂ ಮಾರಾಟ ಮೇಳದ ಉದ್ಘಾಟನೆಯನ್ನು ಸಂಘದ ಅಧ್ಯಕ್ಷ ಪ್ರೀತಮ್ ಡಿ ದೀಪ ಬೆಳಗಿಸುವ ಮೂಲಕ ನೆರವೇರಿಸಿ ಶುಭ ಕೋರಿದರು.

ಬೆಳ್ತಂಗಡಿ ಇಕೋಫ್ರೆಶ್ ಎಂಟರ್ಪ್ರೈಸಸ್ ಮಾಲಕ ರಾಕೇಶ್ ಹೆಗ್ಡೆ ಬಳಂಜರವರು ಕೃಷಿ ಉಪಕರಣಗಳ ಬಗ್ಗೆ ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಧರ್ಮಸ್ಥಳ ಪ್ರಾ.ಕೃ.ಪ.ಸ. ಸಂಘದ ಉಪಾಧ್ಯಕ್ಷ ಅಜಿತ್ ಕುಮಾರ್ ಜೈನ್,ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶಶಿಧರ , ಸಹಾಯಕ ಕಾರ್ಯನಿರ್ವಾಹಣಾಧಿಕಾರಿ ಸುಂದರ ಡಿ, ಸಂಘದ ಮಾಜಿ ಅಧ್ಯಕ್ಷ ಭುಜಬಲಿ, ನಿರ್ದೇಶಕರುಗಳಾದ ಶ್ರೀಮತಿ ಶಾಂಭವಿ ರೈ, ಉಮಾನಾಥ, ಶೀನ, ಶ್ರೀಮತಿ ಧನಲಕ್ಷ್ಮೀ ಜನಾರ್ದನ್ , ಪ್ರಭಾಕರ ಗೌಡ ಬೊಳ್ಮ, ನೀಲಾಧರ ಶೆಟ್ಟಿ, ಪ್ರಸನ್ನ ಹೆಬ್ಬಾರ್ , ಚಂದ್ರಶೇಖರ,ವಿಕ್ರಂ ಗೌಡ , ತಂಗಚ್ಚನ್ ,ವಲಯ ಮೇಲ್ವಿಚಾರಕ ಸುದರ್ಶನ್ ಕೋಟ್ಯಾನ್ , ಸಂಘದ ಸದಸ್ಯರಾದ ಪ್ರಭಾಕರ್, ಲೋಕೇಶ್ ಶೆಟ್ಟಿ, ರಂಗನಾಥ್, ಯಶವಂತ್, ಉಪಸ್ಥಿತರಿದ್ದರು.

ಲೋಕೇಶ್ ಶೆಟ್ಟಿ ಸ್ವಾಗತಿಸಿದರು.

Related posts

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾದೇವಿ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪ್ರಯುಕ್ತ ಅನ್ನಛತ್ರದಲ್ಲಿ ಹಾಲು ಉಕ್ಕಿಸುವ ಕಾರ್ಯ

Suddi Udaya

ಫೆ-2: ಅಭ್ಯಾಸ್ ಅಕಾಡೆಮಿ ಮತ್ತು ಪೈ ಅಕಾಡೆಮಿಯಿಂದ ಪರಿಣಿತ ವಿಷಯ ಸಂಪನ್ಮೂಲ ತರಬೇತುದಾರರಿಂದ ಪರೀಕ್ಷಾ ಪೂರ್ವ ಸಿದ್ಧತೆ ಬಗ್ಗೆ ಉಚಿತ ತರಬೇತಿ ಕಾರ್ಯಾಗಾರ

Suddi Udaya

ಕೊಲ್ಲಿ : ಬ್ರಹ್ಮಕಲಶ ಸಮಿತಿಯ ಕಚೇರಿ ಉದ್ಘಾಟನೆ

Suddi Udaya

ರಾಜ್ಯಮಟ್ಟದ ಸ್ಪೆಲ್ ಬೀ ಸ್ಪರ್ಧೆ: ಹೋಲಿ ರಿಡೀಮರ್ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ರಾಷ್ಟ್ರ ಮಟ್ಟಕ್ಕೆ ಆಯ್ಕೆ

Suddi Udaya

ವೇಣೂರು: ಕುಂಭಶ್ರೀ ಪದವಿ ಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ಕೈಗಾರಿಕಾ ಘಟಕಗಳಿಗೆ ಭೇಟಿ

Suddi Udaya

ವಾಣಿ ಕಾಲೇಜಿನ ತೇಜಸ್ ಗೆ ರಾಜ್ಯ ಮಟ್ಟದ ಜನಪದ ಗೀತೆಯಲ್ಲಿ ದ್ವಿತೀಯ ಸ್ಥಾನ

Suddi Udaya
error: Content is protected !!