25.7 C
ಪುತ್ತೂರು, ಬೆಳ್ತಂಗಡಿ
March 7, 2026
ಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳ ಪ್ರಾ.ಕೃ.ಪ.ಸ. ಸಂಘದ ಆಶ್ರಯದಲ್ಲಿ ಇಕೋಫ್ರೆಶ್ ಎಂಟರ್‌ ಪ್ರೈಸಸ್ ಬೆಳ್ತಂಗಡಿ-ಪುತ್ತೂರು ಇದರ ಸಹಯೋಗದೊಂದಿಗೆ ರೈತರಿಗಾಗಿ ಕೃಷಿ ಉಪಕರಣಗಳ ಪ್ರದರ್ಶನ ಹಾಗೂ ಮಾರಾಟ ಮೇಳ ಉದ್ಘಾಟನೆ

ಧರ್ಮಸ್ಥಳ :ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಧರ್ಮಸ್ಥಳ ಇದರ ಆಶ್ರಯದಲ್ಲಿ ಇಕೋಫ್ರೆಶ್ ಎಂಟರ್ಪ್ರೈಸಸ್ ಬೆಳ್ತಂಗಡಿ/ಪುತ್ತೂರು ಇದರ ಸಹಯೋಗದೊಂದಿಗೆ ಜ.13 ರಿಂದ ಜ.18 ರವರೆಗೆ ನಡೆಯುವ ರೈತರಿಗಾಗಿ ಕೃಷಿ ಉಪಕರಣಗಳ ಪ್ರದರ್ಶನ ಹಾಗೂ ಮಾರಾಟ ಮೇಳದ ಉದ್ಘಾಟನೆಯನ್ನು ಸಂಘದ ಅಧ್ಯಕ್ಷ ಪ್ರೀತಮ್ ಡಿ ದೀಪ ಬೆಳಗಿಸುವ ಮೂಲಕ ನೆರವೇರಿಸಿ ಶುಭ ಕೋರಿದರು.

ಬೆಳ್ತಂಗಡಿ ಇಕೋಫ್ರೆಶ್ ಎಂಟರ್ಪ್ರೈಸಸ್ ಮಾಲಕ ರಾಕೇಶ್ ಹೆಗ್ಡೆ ಬಳಂಜರವರು ಕೃಷಿ ಉಪಕರಣಗಳ ಬಗ್ಗೆ ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಧರ್ಮಸ್ಥಳ ಪ್ರಾ.ಕೃ.ಪ.ಸ. ಸಂಘದ ಉಪಾಧ್ಯಕ್ಷ ಅಜಿತ್ ಕುಮಾರ್ ಜೈನ್,ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶಶಿಧರ , ಸಹಾಯಕ ಕಾರ್ಯನಿರ್ವಾಹಣಾಧಿಕಾರಿ ಸುಂದರ ಡಿ, ಸಂಘದ ಮಾಜಿ ಅಧ್ಯಕ್ಷ ಭುಜಬಲಿ, ನಿರ್ದೇಶಕರುಗಳಾದ ಶ್ರೀಮತಿ ಶಾಂಭವಿ ರೈ, ಉಮಾನಾಥ, ಶೀನ, ಶ್ರೀಮತಿ ಧನಲಕ್ಷ್ಮೀ ಜನಾರ್ದನ್ , ಪ್ರಭಾಕರ ಗೌಡ ಬೊಳ್ಮ, ನೀಲಾಧರ ಶೆಟ್ಟಿ, ಪ್ರಸನ್ನ ಹೆಬ್ಬಾರ್ , ಚಂದ್ರಶೇಖರ,ವಿಕ್ರಂ ಗೌಡ , ತಂಗಚ್ಚನ್ ,ವಲಯ ಮೇಲ್ವಿಚಾರಕ ಸುದರ್ಶನ್ ಕೋಟ್ಯಾನ್ , ಸಂಘದ ಸದಸ್ಯರಾದ ಪ್ರಭಾಕರ್, ಲೋಕೇಶ್ ಶೆಟ್ಟಿ, ರಂಗನಾಥ್, ಯಶವಂತ್, ಉಪಸ್ಥಿತರಿದ್ದರು.

ಲೋಕೇಶ್ ಶೆಟ್ಟಿ ಸ್ವಾಗತಿಸಿದರು.

Related posts

ಬೆಳ್ತಂಗಡಿ: ಇಬ್ಬರು ಆಂಬುಲೆನ್ಸ್ ಚಾಲಕರಿಗೆ ಎಸ್.ಐ.ಟಿ ನೋಟಿಸ್

Suddi Udaya

ಮುಂಡೂರುನಲ್ಲಿ ಬೆಳ್ತಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಇದರ 4ನೇ ನೂತನ ಮುಂಡೂರು ಶಾಖೆಯನ್ನು ಉದ್ಘಾಟಿಸಿದ ಶಾಸಕ ಹರೀಶ್ ಪೂಂಜ

Suddi Udaya

ಡಿ.30 : ರೆಖ್ಯ ವಿಶ್ವ ಹಿಂದೂ ಪರಿಷತ್, ಬಜರಂಗದಳ ಘಟಕದ ನೇತೃತ್ವದಲ್ಲಿ 3ನೇ ವರ್ಷದ ಸಾರ್ವಜನಿಕ ಶ್ರೀ ಶನೈಶ್ಚರ ಪೂಜೆ ಮತ್ತು ಧಾರ್ಮಿಕ ಸಭಾ ಕಾರ್ಯಕ್ರಮ

Suddi Udaya

ನಿಡ್ಲೆ: ಬೂಡುಜಾಲು ನಿವಾಸಿ ವಿಶ್ವನಾಥ ಶೆಟ್ಟಿ ನಿಧನ

Suddi Udaya

ಡಿ.28-ಜ.2: ಓಡಿಲ್ನಾಳ ಕಿರಾತಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವರ ವರ್ಷಾವಧಿ ಜಾತ್ರೋತ್ಸವ

Suddi Udaya

ಚೆಸ್ ಪಂದ್ಯಾಟದಲ್ಲಿ ಉಜಿರೆಯ ನ್ಯಾಚುರೋಪತಿ ಕಾಲೇಜಿಗೆ ಪ್ರಶಸ್ತಿ

Suddi Udaya
error: Content is protected !!