29.1 C
ಪುತ್ತೂರು, ಬೆಳ್ತಂಗಡಿ
June 7, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಧರ್ಮಸ್ಥಳ: ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

ಧರ್ಮಸ್ಥಳ: ಇಲ್ಲಿಯ ಕಟ್ಟಡ ಬೈಲ್ ನಿವಾಸಿ ಉಮೇಶ್ (40ವ) ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಜ. 16 ರಂದು ನಡೆದಿದೆ.

ಕಳೆದ 3 ದಿನಗಳಿಂದ ಮನೆಗೆ ಬಾರದ ವ್ಯಕ್ತಿಯ ಶವ ಮನೆಯ ಬಾವಿಯಲ್ಲಿ ಜ. 16 ರಂದು ಪತ್ತೆಯಾಗಿದೆ.

ಮೃತರು ಪತ್ನಿ, ಮಕ್ಕಳನ್ನು ಅಗಲಿದ್ದಾರೆ.

ಘಟನಾ ಸ್ಥಳಕ್ಕೆ ಧರ್ಮಸ್ಥಳ ಪೋಲಿಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಶವವನ್ನು ಶೌರ್ಯ ವಿಪತ್ತು ನಿರ್ವಹಣಾ ತಂಡದ ರವೀಂದ್ರ ಉಜಿರೆ, ನಳಿನ್ ಬೇಕಲ್, ಸ್ನೇಕ್ ಪ್ರಕಾಶ್, ಅರಸಿನಮಕ್ಕಿ – ಶಿಶಿಲ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಅವಿನಾಶ್ ಭಿಡೆ ಮತ್ತು ರಮೇಶ್ ಬೈರಕಟ್ಟ ಸಹಕರಿಸಿದರು.

Related posts

ಆರಂಬೋಡಿ ಹಿಂದೂ ಜಾಗರಣಾ ವೇದಿಕೆಯ ಶ್ರೀ ಕೃಷ್ಣ ಜನ್ಮಾಷ್ಟಮಿಯ ಉತ್ಸವದ ನೂತನ ಅಧ್ಯಕ್ಷರಾಗಿ ಪ್ರಣೀತ್ ಹಿಂಗಾಣಿ ಆಯ್ಕೆ

Suddi Udaya

ಖ್ಯಾತ ಯುರಾಲಜಿಸ್ಟ್‌ ಡಾ. ಸದಾನಂದ ಪೂಜಾರಿಗೆ ಪ್ರೈಡ್ ಆಫ್ ನೇಷನ್ ಅವಾರ್ಡ್ ಪ್ರದಾನ

Suddi Udaya

ದ್ವಿತೀಯ ಪಿಯುಸಿ ಫಲಿತಾಂಶ: ಸರಕಾರಿ ಪದವಿಪೂರ್ವ ಕಾಲೇಜಿಗೆ ಶೇ.97.32% ಫಲಿತಾಂಶ

Suddi Udaya

ನಿಟ್ಟಡೆ: ತೋಟದ ಶೆಡ್‌ ನಲ್ಲಿ ತಂದಿರಿಸಿದ್ದ ರೂ.70 ಸಾವಿರ ಮೌಲ್ಯದ ಎರಡು ವಿದ್ಯುತ್ ಚಾಲಿತ ಪಂಪು ಕಳವು

Suddi Udaya

ಕಳಿಯ: ಬಾಕಿಮಾರು ನಿವಾಸಿ ಶ್ರೀಮತಿ ರುಕ್ಮಿಣಿ ನಿಧನ

Suddi Udaya

ಶ್ರೀ ದುರ್ಗಾ ಫರ್ನಿಚರ್ ಮತ್ತು ಇಲೆಕ್ಟ್ರಾನಿಕ್ಸ್‌ನಲ್ಲಿ ಖರೀದಿಗೆ ವಿಶೇಷ ಡಿಸ್ಕೌಂಟ್

Suddi Udaya
error: Content is protected !!