25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಭರತನಾಟ್ಯ ಜೂನಿಯರ್ ಪರೀಕ್ಷೆಯಲ್ಲಿ ದಿಯಾ ಎಂ ಕೋಟ್ಯಾನ್ ಉನ್ನತ ಶ್ರೇಣಿಯಲ್ಲಿ ತೇರ್ಗಡೆ

ಬೆಳ್ತಂಗಡಿ: ಕರ್ನಾಟಕ ರಾಜ್ಯ ಡಾ ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶನ ವಿಶ್ವವಿದ್ಯಾಲಯ ಮೈಸೂರು ನಡೆಸಿದ ಭರತನಾಟ್ಯ ಜೂನಿಯರ್ ಪರೀಕ್ಷೆಯಲ್ಲಿ ಗುರುವಾಯನಕೆರೆ ದೇವಿಕಿರಣ್ ಕಲಾನಿಕೇತನದ ವಿದ್ಯಾರ್ಥಿನಿ ಕು.ದಿಯಾ ಎಂ ಕೋಟ್ಯಾನ್ ಉನ್ನತಶ್ರೇಣಿಯಲ್ಲಿ ತೇರ್ಗಡೆ ಹೊಂದಿರುತ್ತಾರೆ.

ಇವರು ವಿದುಷಿ ಸ್ವಾತಿ ಜಯರಾಮ್ ಮತ್ತು ವಿದುಷಿ ಪ್ರಥ್ವಿ ಸತೀಶ್ ರವರ ಶಿಷ್ಯೆಯಾಗಿದ್ದು, ಪತ್ರಕರ್ತ ಮನೊಹರ್ ಬಳಂಜ ಮತ್ತು ಬೆಳ್ತಂಗಡಿ ಸಮುದಾಯ ಆಸ್ಪತ್ರೆಯ ಶುಷ್ರೂಷಕಿ ಲಿಖಿತಾ ದಂಪತಿ ಸುಪುತ್ರಿ.

Related posts

ಚಿತ್ರಕಲಾ ಪರೀಕ್ಷೆ : ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಗೆ ಶೇ. 100 ಫಲಿತಾಂಶ

Suddi Udaya

ಮಡಂತ್ಯಾರು ಸೆಕ್ರೇಡ್ ಹಾರ್ಟ್ ಶಿಕ್ಷಣ ಸಂಸ್ಥೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಮುಂಡಾಜೆ : ಸತ್ಯನಪಲಿಕೆಯಲ್ಲಿ ತೋಟಕ್ಕೆ ನುಗ್ಗಿದ ಕಾಡಾನೆ: ಅಪಾರ ಕೃಷಿ ಹಾನಿ

Suddi Udaya

ಕುಪ್ಪೆಟ್ಟಿ ಸಮೀಪ ಗುಡ್ಡ ಜರಿದು ಅಪಾಯದ ಸ್ಥಿತಿ ನಿರ್ಮಾಣ

Suddi Udaya

ರಂಜಿತ್ ಎಚ್ ಡಿ ಬಳಂಜರವರಿಗೆ ಜೆಸಿಯ ವಲಯ 15ರ ಸಾಧನಾ ಶ್ರೀ ಪ್ರಶಸ್ತಿ

Suddi Udaya

ಕೊಯ್ಯೂರು ತಾಲೂಕು ಮಟ್ಟದ ಬಾಲಕ, ಬಾಲಕಿಯರ ಮ್ಯಾಟ್ ಕಬ್ಬಡಿ ಪಂದ್ಯಾಟ

Suddi Udaya
error: Content is protected !!