30.2 C
ಪುತ್ತೂರು, ಬೆಳ್ತಂಗಡಿ
June 7, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸುಲ್ಕೇರಿಮೊಗ್ರು ಹಿ.ಪ್ರಾ. ಶಾಲೆಯ ನೀರಿನ ನಳ್ಳಿಗಳನ್ನು ತುಂಡರಿಸಿದ ಕಿಡಿಗೇಡಿಗಳು

ಅಳದಂಗಡಿ: ಸುಲ್ಕೇರಿಮೊಗ್ರು ಹಿರಿಯ ಪ್ರಾಥಮಿಕ ಶಾಲೆಯ ನೀರಿನ ಐದು ನಳ್ಳಿಗಳನ್ನು ಮತ್ತು ಪಂಚಾಯತ್ ನ ನಳ್ಳಿಗಳನ್ನು ಯಾರೋ ಕಿಡಿಗೇಡಿಗಳು ಮುರಿದು ಅಲ್ಲಲ್ಲಿ ನೀರಿನ ಪೈಪ್ ಗಳನ್ನು ಐದಾರು ಕಡೆ ತುಂಡುಗಳನ್ನಾಗಿ ಮಾಡಿದ್ದಲ್ಲದೆ, ಬೋರ್ ವೆಲ್ ಪಂಪಿನ ಪೈಪನ್ನು ತುಂಡು ಮಾಡಿ ಪಂಪ್ ಹಗ್ಗದಲ್ಲಿ ನೇತಾಡುತ್ತಿರುವುದು ಕಂಡು ಬಂದಿರುತ್ತದೆ.

ಈ ಬಗ್ಗೆ ಸೂಕ್ತ ತನಿಖೆ ಮಾಡುವಂತೆ ಕ್ಷೇತ್ರ ಶಾಲಾ ಶಾಲಾಭಿವೃದ್ದಿ ಸಮಿತಿ ಪದಾಧಿಕಾರಿಗಳು ಕ್ಷೇತ್ರ ಶಿಕ್ಷಣಾಧಿಕಾರಿಯವರಿಗೆ ದೂರು ನೀಡಿದ್ದಾರೆ.

Related posts

ಶಾಲಾ ವಾಹನ ಡಿಕ್ಕಿ: ಪಾದಾಚಾರಿ ಕಡಿರುದ್ಯಾವರ ನಿವಾಸಿ ಸುರೇಶ್‌ ನಾಯ್ಕ ಮೃತ್ಯು

Suddi Udaya

ಸುಲ್ಕೇರಿ ಗ್ರಾ.ಪಂ. ಅಧ್ಯಕ್ಷರಾಗಿ ಗಿರಿಜಾ ನಾವರ, ಉಪಾಧ್ಯಕ್ಷರಾಗಿ ಶುಭಕರ ಪೂಜಾರಿ

Suddi Udaya

ಶಿಬಾಜೆಯಲ್ಲಿ ದಲಿತ ಯುವಕನ ಹತ್ಯೆ ಆರೋಪ ಪ್ರಕರಣ: ಆರೋಪಿಗಳನ್ನು ಬಂಧಿಸುವಂತೆ ದಲಿತ ಸಂಘಟನೆಯಿಂದ ಒತ್ತಾಯ

Suddi Udaya

ಸವಣಾಲು ಬಾಡಡ್ಕ ಪಿಲಿಕಲ ರಸ್ತೆ ಬಿರುಕು:ಸ್ಥಳಕ್ಕೆ ಮೇಲಂತಬೆಟ್ಟು ಗ್ರಾ. ಪಂ. ಪಿಡಿಒ ಹಾಗೂ ಉಪಾಧ್ಯಕ್ಷ ಭೇಟಿ

Suddi Udaya

ಲಾಯಿಲ ಅರಣ್ಯ ಪ್ರದೇಶದಲ್ಲಿ ಬೀಜ ಬಿತ್ತೋತ್ಸವ ಕಾರ್ಯಕ್ರಮ

Suddi Udaya

ಸರಳಿಕಟ್ಟೆ: ಗುಡ್ಡ ಕುಸಿದು ರಸ್ತೆ ಸಂಚಾರ ಸಂಪೂರ್ಣ ಬಂದ್: ಅಜಿಲಮೊಗರು – ಸರಳಿಕಟ್ಟೆ- ಉಪ್ಪಿನಂಗಡಿ ಸಂಪರ್ಕ ಕಡಿತ

Suddi Udaya
error: Content is protected !!