22.6 C
ಪುತ್ತೂರು, ಬೆಳ್ತಂಗಡಿ
July 23, 2026
Uncategorized

ಜ.17-18: ಬಂದಾರು ಕೊಂಕನೊಟ್ಟು ತರವಾಡು ಮನೆಯಲ್ಲಿ ಸಾನಿಧ್ಯ ದೈವಗಳ ನೇಮೋತ್ಸವ

ಬಂದಾರು : ಬಂದಾರು ಗ್ರಾಮ ಪೆರ್ಲ -ಬೈಪಾಡಿ ಕೊಂಕನೊಟ್ಟು ತರವಾಡು ಮನೆಯಲ್ಲಿ ಜ. 17 ರಂದು ಬೆಳಗ್ಗೆ ಗಣಹೋಮ, ಶುದ್ದಿಕಲಶ, ಮದ್ಯಾಹ್ನ ಶ್ರೀ ಸತ್ಯನಾರಾಯಣ ಪೂಜೆ, ಸಂಜೆ 5.00 ಗಂಟೆಗೆ ಭಂಡಾರ ತೆಗೆಯುವುದು, ಸ್ಥಳ ಸಾನಿಧ್ಯ ದೈವಗಳಾದ ಕಲ್ಲುರ್ಟಿ, ಪಂಜುರ್ಲಿ -ಕಲ್ಲುರ್ಟಿ, ದೈವಗಳ ನೇಮೋತ್ಸವ, ಹಾಗೂ ಜ.18 ರಂದು ಸಂಜೆ 5.00 ಗಂಟೆಗೆ ಭಂಡಾರ ತೆಗೆಯುವುದು, ಕೊಂಕನೊಟ್ಟು ಕುಟುಂಬದ ದೈವಗಳಾದ ಸತ್ಯದೇವತೆ, ವರ್ಣರ ಪಂಜುರ್ಲಿ, ರುದ್ರಾoಡಿ, ಪುರುಷ ಮತ್ತು ಗುಳಿಗ ದೈವಗಳ ನೇಮೋತ್ಸವ ನಡೆಯಲಿರುವುದು, ಎಂದು ಕೊಂಕನೊಟ್ಟು ಕುಟುಂಬಸ್ಥರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ಉಪ್ಪಿನಂಗಡಿ ಕಲ್ಲೇರಿ ಬಳ್ಳಮಂಜ ಮಡಂತ್ಯಾರ್-ಧರ್ಮಸ್ಥಳ ಮತ್ತು ಮಂಗಳೂರು ಮಾರ್ಗವಾಗಿ ಸರ್ಕಾರಿ ಬಸ್ ಪ್ರಾರಂಭಿಸುವಂತೆ ಸಾರಿಗೆ ಸಚಿವರಿಗೆ ಮನವಿ

Suddi Udaya

ಜನಸ್ಪಂದನ ಸಭೆಗೆ ಸ್ಪಂದನೆ ನೀಡದ ಬಾರ್ಯ ಗ್ರಾಮ ಪಂಚಾಯತ್ ಆಡಳಿತ: ಪಿಡಿಒ ವಿರುದ್ಧ ಶಾಸಕರು ಗರಂ

Suddi Udaya

ಶಿಶಿಲ :ಶ್ರೀ ದುರ್ಗಾಪರಮೇಶ್ವರಿ ಯುವಕ ಮಂಡಲದಿಂದ ಸಹಾಯ

Suddi Udaya

ಬೆಳ್ತಂಗಡಿ ಡಿ.ಕೆ.ಆರ್. ಡಿ.ಎಸ್ ನೇತೃತ್ವದಲ್ಲಿ ಕ್ಯಾನ್ಸರ್ ಜನಜಾಗೃತಿ ಹಾಗೂ ಕ್ಯಾನ್ಸರ್ ರೋಗಿಗಳಿಗಾಗಿ ಧನ ಸಹಾಯ ಸಂಗ್ರಹಣಾ ಅಭಿಯಾನ

Suddi Udaya

ಭಾರೀ ಮಳೆಗೆ ಕೊಚ್ಚಿಕೊಂಡು ಹೋದ ದನ: ಹೋಮ್ ಗಾರ್ಡ್ ಸಿಬ್ಬಂದಿ ದಿನೇಶ್ ರವರಿಂದ ರಕ್ಷಣೆ

Suddi Udaya

ಮುಂಡಾಜೆ ಕಾಲೇಜಿನಲ್ಲಿ ರಾಷ್ಟ್ರೀಯ ಯುವ ದಿನಾಚರಣೆ

Suddi Udaya
error: Content is protected !!