September 6, 2026
Uncategorized

ಜ.17-18: ಬಂದಾರು ಕೊಂಕನೊಟ್ಟು ತರವಾಡು ಮನೆಯಲ್ಲಿ ಸಾನಿಧ್ಯ ದೈವಗಳ ನೇಮೋತ್ಸವ

ಬಂದಾರು : ಬಂದಾರು ಗ್ರಾಮ ಪೆರ್ಲ -ಬೈಪಾಡಿ ಕೊಂಕನೊಟ್ಟು ತರವಾಡು ಮನೆಯಲ್ಲಿ ಜ. 17 ರಂದು ಬೆಳಗ್ಗೆ ಗಣಹೋಮ, ಶುದ್ದಿಕಲಶ, ಮದ್ಯಾಹ್ನ ಶ್ರೀ ಸತ್ಯನಾರಾಯಣ ಪೂಜೆ, ಸಂಜೆ 5.00 ಗಂಟೆಗೆ ಭಂಡಾರ ತೆಗೆಯುವುದು, ಸ್ಥಳ ಸಾನಿಧ್ಯ ದೈವಗಳಾದ ಕಲ್ಲುರ್ಟಿ, ಪಂಜುರ್ಲಿ -ಕಲ್ಲುರ್ಟಿ, ದೈವಗಳ ನೇಮೋತ್ಸವ, ಹಾಗೂ ಜ.18 ರಂದು ಸಂಜೆ 5.00 ಗಂಟೆಗೆ ಭಂಡಾರ ತೆಗೆಯುವುದು, ಕೊಂಕನೊಟ್ಟು ಕುಟುಂಬದ ದೈವಗಳಾದ ಸತ್ಯದೇವತೆ, ವರ್ಣರ ಪಂಜುರ್ಲಿ, ರುದ್ರಾoಡಿ, ಪುರುಷ ಮತ್ತು ಗುಳಿಗ ದೈವಗಳ ನೇಮೋತ್ಸವ ನಡೆಯಲಿರುವುದು, ಎಂದು ಕೊಂಕನೊಟ್ಟು ಕುಟುಂಬಸ್ಥರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ಉಜಿರೆ: ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದ ರಿಕ್ಷಾ

Suddi Udaya

ಶ್ರೀ ಗೋಪಾಲಕೃಷ್ಣ ದೇವಸ್ಥಾನದ ನೂತನ ಗರ್ಭಗುಡಿ ಪ್ರಧಾನ ಅಂಗಗಳಲ್ಲೊಂದಾದ ಷಡಾಧಾರ ಪ್ರತಿಷ್ಠ ಹಾಗೂ ಗರ್ಭನ್ಯಾಸ ಕಾರ್ಯಕ್ರಮ

Suddi Udaya

ಕೊಕ್ಕಡ ಪೇಟೆಯಲ್ಲಿ ಸಿ.ಆರ್.ಪಿ.ಎಫ್ ಹಾಗೂ ಧರ್ಮಸ್ಥಳ ಪೊಲೀಸರ ಪಥ ಸಂಚಲನ

Suddi Udaya

ಧರ್ಮಸ್ಥದಲ್ಲಿ 53ನೇ ವರ್ಷದ ಸಾಮೂಹಿಕ ವಿವಾಹ75 ಜೋಡಿ ಸತಿ-ಪತಿಗಳಾಗಿ ಗೃಹಸ್ಥಾಶ್ರಮಕ್ಕೆ

Suddi Udaya

ಕೊಕ್ಕಡ ಸೇವಾಧಾಮದಲ್ಲಿ ದೀಪಾವಳಿ ಹಬ್ಬದ ಆಚರಣೆ

Suddi Udaya

ರೇಷ್ಮೆ ರೋಡ್ ಸಮೀಪ ಭೀಕರ ರಸ್ತೆ ಅಪಘಾತ :ಬೈಕಿಗೆ ಪಿಕಪ್ ಡಿಕ್ಕಿ ಬೈಕ್ ಸವಾರ ಮೃತ್ಯು

Suddi Udaya
error: Content is protected !!