24.4 C
ಪುತ್ತೂರು, ಬೆಳ್ತಂಗಡಿ
June 6, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಜ. 31 -ಫೆ.04: ತೆಂಕಕಾರಂದೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಜಾತ್ರಾ ಮಹೋತ್ಸವ: ಆಮಂತ್ರಣ ಪತ್ರಿಕೆ ಬಿಡುಗಡೆ

ತೆಂಕಕಾರಂದೂರು : ತೆಂಕಕಾರಂದೂರು ಶ್ರೀ ವಿಷ್ಣು ಮೂರ್ತಿ ದೇವಸ್ಥಾನದಲ್ಲಿ ಜ. 31 ರಿಂದ ಫೆ.04 ರ ತನಕ ನಡೆಯಲಿರುವ ವರ್ಷಾವಧಿ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆಯು ಶ್ರೀ ವಿಷ್ಣುಮೂರ್ತಿ ದೇವಾಲಯದಲ್ಲಿ ಜ.15 ರಂದು ಬಿಡುಗಡೆಗೊಳಿಸಲಾಯಿತು.

ಈ ಸಂದರ್ಭದಲ್ಲಿ ಜಾತ್ರೋತ್ಸವ ಸಮಿತಿಯ ಅಧ್ಯಕ್ಷ ಶ್ರೀನಿವಾಸ್ ರೈ ಕಾರಂದೂರು, ಪ್ರಧಾನ ಕಾರ್ಯದರ್ಶಿ ವಿದ್ಯಾನಂದ ಅಂಗಡಿಬೆಟ್ಟು, ಕಾರ್ಯದರ್ಶಿ ಪ್ರಕಾಶ್ ಆಚಾರ್ಯ ಕುಕ್ಕೆಟ್ಟು, ಸಂಘಟನಾ ಕಾರ್ಯದರ್ಶಿ ಬಾಲಕೃಷ್ಣ ಶೆಟ್ಟಿ ನೇಸರ, ಗೌರವ ಸಲಹೆಗಾರರಾದ ಶ್ರೀವಿಷ್ಣು ಸಂಪಿಗೆತ್ತಾಯ, ಜಗದೀಶ್ ಗೌಡ ಕಜೆಬೆಟ್ಟು, ದೇವಾಲಯದ ಅರ್ಚಕರಾದ ಶಂಕರ ನಾರಾಯಣ ಉಪಾಧ್ಯಾಯ, ಉಪಾಧ್ಯಕ್ಷ ಶರತ್ ಕಾಡಬಾಗಿಲು, ಭಜನಾ ಮಂಡಳಿ ಕಾರ್ಯದರ್ಶಿ ನಿತಿನ್ ಶೆಟ್ಟಿ ಪಳಿಕೆ, ಕಾರ್ಯಕಾರಿ ಸಮಿತಿ ಸದಸ್ಯರುಗಳಾದ ಜಯಂತ್ ಕುಲಾಲ್ ಒಡದಕರಿಯ, ಯೋಗೀಶ್ ಗೌಡ ಗಿಳಿಕಾಪು, ಪ್ರಕಾಶ್ ದೇವಾಡಿಗ ಮಿಲ್ ಬಲಿ, ಉಪಸ್ಥಿತರಿದ್ದರು.

Related posts

ಪ್ರತಿಭಾ ಕಾರಂಜಿ ಸ್ಪರ್ಧೆ: ಬೆಳಾಲು ಶ್ರೀ ಧ.ಮಂ‌. ಅನುದಾನಿತ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಹಲವು ಪ್ರಶಸ್ತಿ

Suddi Udaya

ಶಾಸಕ ಹರೀಶ್ ಪೂಂಜರ‌ ವಿರುದ್ಧ ಬೆಳ್ತಂಗಡಿ ಠಾಣೆಯಲ್ಲಿ ಮತ್ತೊಂದು ಪ್ರಕರಣ ದಾಖಲು

Suddi Udaya

ಡಾ. ಪ್ರಸನ್ನಕುಮಾರ ಐತಾಳರಿಗೆ “ಎ. ಶಾಮ ರಾವ್ ಸ್ಮಾರಕ ಉತ್ತಮ ಶಿಕ್ಷಕ” ಪ್ರಶಸ್ತಿ

Suddi Udaya

ಮುಂಡಾಜೆ : ಅರೆಕ್ಕಲ್ ನಿವಾಸಿ ಹಿರಿಯ ಕೃಷಿಕ ಇಸ್ಮಾಯಿಲ್ ಹಾಜಿ ಮೂಲೆ ನಿಧನ

Suddi Udaya

ಗಂಡಿಬಾಗಿಲು ಸಿಯೋನ್ ಆಶ್ರಮದಲ್ಲಿ ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ

Suddi Udaya

ಬಂದಾರು ಗ್ರಾಮದ ಕುಂಟಾಲಪಲ್ಕೆ ಸೇತುವೆ ಬಳಿ ಭಾರಿ ಗಾತ್ರದ ಗುಡ್ಡ ಕುಸಿತ ವಾಹನ ಸಂಚಾರ ಸoಪೂರ್ಣ ಬಂದ್.

Suddi Udaya
error: Content is protected !!