37.2 C
ಪುತ್ತೂರು, ಬೆಳ್ತಂಗಡಿ
April 16, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಜ. 31 -ಫೆ.04: ತೆಂಕಕಾರಂದೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಜಾತ್ರಾ ಮಹೋತ್ಸವ: ಆಮಂತ್ರಣ ಪತ್ರಿಕೆ ಬಿಡುಗಡೆ

ತೆಂಕಕಾರಂದೂರು : ತೆಂಕಕಾರಂದೂರು ಶ್ರೀ ವಿಷ್ಣು ಮೂರ್ತಿ ದೇವಸ್ಥಾನದಲ್ಲಿ ಜ. 31 ರಿಂದ ಫೆ.04 ರ ತನಕ ನಡೆಯಲಿರುವ ವರ್ಷಾವಧಿ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆಯು ಶ್ರೀ ವಿಷ್ಣುಮೂರ್ತಿ ದೇವಾಲಯದಲ್ಲಿ ಜ.15 ರಂದು ಬಿಡುಗಡೆಗೊಳಿಸಲಾಯಿತು.

ಈ ಸಂದರ್ಭದಲ್ಲಿ ಜಾತ್ರೋತ್ಸವ ಸಮಿತಿಯ ಅಧ್ಯಕ್ಷ ಶ್ರೀನಿವಾಸ್ ರೈ ಕಾರಂದೂರು, ಪ್ರಧಾನ ಕಾರ್ಯದರ್ಶಿ ವಿದ್ಯಾನಂದ ಅಂಗಡಿಬೆಟ್ಟು, ಕಾರ್ಯದರ್ಶಿ ಪ್ರಕಾಶ್ ಆಚಾರ್ಯ ಕುಕ್ಕೆಟ್ಟು, ಸಂಘಟನಾ ಕಾರ್ಯದರ್ಶಿ ಬಾಲಕೃಷ್ಣ ಶೆಟ್ಟಿ ನೇಸರ, ಗೌರವ ಸಲಹೆಗಾರರಾದ ಶ್ರೀವಿಷ್ಣು ಸಂಪಿಗೆತ್ತಾಯ, ಜಗದೀಶ್ ಗೌಡ ಕಜೆಬೆಟ್ಟು, ದೇವಾಲಯದ ಅರ್ಚಕರಾದ ಶಂಕರ ನಾರಾಯಣ ಉಪಾಧ್ಯಾಯ, ಉಪಾಧ್ಯಕ್ಷ ಶರತ್ ಕಾಡಬಾಗಿಲು, ಭಜನಾ ಮಂಡಳಿ ಕಾರ್ಯದರ್ಶಿ ನಿತಿನ್ ಶೆಟ್ಟಿ ಪಳಿಕೆ, ಕಾರ್ಯಕಾರಿ ಸಮಿತಿ ಸದಸ್ಯರುಗಳಾದ ಜಯಂತ್ ಕುಲಾಲ್ ಒಡದಕರಿಯ, ಯೋಗೀಶ್ ಗೌಡ ಗಿಳಿಕಾಪು, ಪ್ರಕಾಶ್ ದೇವಾಡಿಗ ಮಿಲ್ ಬಲಿ, ಉಪಸ್ಥಿತರಿದ್ದರು.

Related posts

ಕೊಲ್ಲಿ ಶ್ರೀ ದುರ್ಗಾ ದೇವಿ ದೇವಸ್ಥಾನ ದಲ್ಲಿ ವರಮಹಾಲಕ್ಷ್ಮಿ ಪೂಜೆ

Suddi Udaya

ಉಜಿರೆ ವಲಯದ ಬದನಾಜೆಯಲ್ಲಿ ಪ್ರಗತಿ-ಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟದ ತ್ರೈಮಾಸಿಕ ಸಭೆ

Suddi Udaya

ಬಳಂಜ ಶಾಲೆಯಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ

Suddi Udaya

ಗುರುವಾಯನಕೆರೆ ಮಂಜುಬೆಟ್ಟುವಿನಲ್ಲಿ ಎಫ್.ಎಮ್ ಗಾರ್ಡನ್ & ಕನ್ವೆನ್ಶನ್ ಎ.ಸಿ ಸಭಾಂಗಣ ಉದ್ಘಾಟನೆ

Suddi Udaya

ಪೆರಾಡಿಯಲ್ಲಿ ‘ಸರಕಾರದ ನಡೆ ಕಾರ್ಯಕರ್ತರ ಕಡೆ’ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದ ಪೂರ್ವಭಾವಿ ಸಭೆ

Suddi Udaya

ರಾಜ್ಯಮಟ್ಟದ ಗಣರಾಜ್ಯೋತ್ಸವ ಪಥಸಂಚಲನಕ್ಕೆ ಉಜಿರೆ ಕಾಲೇಜಿನ ವಿದ್ಯಾರ್ಥಿ ವಿನುತಾ ಆರ್. ನಾಯ್ಕ್ ಆಯ್ಕೆ

Suddi Udaya
error: Content is protected !!