September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಜ. 31 -ಫೆ.04: ತೆಂಕಕಾರಂದೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಜಾತ್ರಾ ಮಹೋತ್ಸವ: ಆಮಂತ್ರಣ ಪತ್ರಿಕೆ ಬಿಡುಗಡೆ

ತೆಂಕಕಾರಂದೂರು : ತೆಂಕಕಾರಂದೂರು ಶ್ರೀ ವಿಷ್ಣು ಮೂರ್ತಿ ದೇವಸ್ಥಾನದಲ್ಲಿ ಜ. 31 ರಿಂದ ಫೆ.04 ರ ತನಕ ನಡೆಯಲಿರುವ ವರ್ಷಾವಧಿ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆಯು ಶ್ರೀ ವಿಷ್ಣುಮೂರ್ತಿ ದೇವಾಲಯದಲ್ಲಿ ಜ.15 ರಂದು ಬಿಡುಗಡೆಗೊಳಿಸಲಾಯಿತು.

ಈ ಸಂದರ್ಭದಲ್ಲಿ ಜಾತ್ರೋತ್ಸವ ಸಮಿತಿಯ ಅಧ್ಯಕ್ಷ ಶ್ರೀನಿವಾಸ್ ರೈ ಕಾರಂದೂರು, ಪ್ರಧಾನ ಕಾರ್ಯದರ್ಶಿ ವಿದ್ಯಾನಂದ ಅಂಗಡಿಬೆಟ್ಟು, ಕಾರ್ಯದರ್ಶಿ ಪ್ರಕಾಶ್ ಆಚಾರ್ಯ ಕುಕ್ಕೆಟ್ಟು, ಸಂಘಟನಾ ಕಾರ್ಯದರ್ಶಿ ಬಾಲಕೃಷ್ಣ ಶೆಟ್ಟಿ ನೇಸರ, ಗೌರವ ಸಲಹೆಗಾರರಾದ ಶ್ರೀವಿಷ್ಣು ಸಂಪಿಗೆತ್ತಾಯ, ಜಗದೀಶ್ ಗೌಡ ಕಜೆಬೆಟ್ಟು, ದೇವಾಲಯದ ಅರ್ಚಕರಾದ ಶಂಕರ ನಾರಾಯಣ ಉಪಾಧ್ಯಾಯ, ಉಪಾಧ್ಯಕ್ಷ ಶರತ್ ಕಾಡಬಾಗಿಲು, ಭಜನಾ ಮಂಡಳಿ ಕಾರ್ಯದರ್ಶಿ ನಿತಿನ್ ಶೆಟ್ಟಿ ಪಳಿಕೆ, ಕಾರ್ಯಕಾರಿ ಸಮಿತಿ ಸದಸ್ಯರುಗಳಾದ ಜಯಂತ್ ಕುಲಾಲ್ ಒಡದಕರಿಯ, ಯೋಗೀಶ್ ಗೌಡ ಗಿಳಿಕಾಪು, ಪ್ರಕಾಶ್ ದೇವಾಡಿಗ ಮಿಲ್ ಬಲಿ, ಉಪಸ್ಥಿತರಿದ್ದರು.

Related posts

ಮಾ.9: ಧರ್ಮಸ್ಥಳದ ಪಶು ಆಸ್ಪತ್ರೆಯ ನೂತನ ಕಟ್ಟಡ ಲೋಕಾರ್ಪಣೆ

Suddi Udaya

ಭೀಕರ ಮಳೆಗೆ ಚಾರ್ಮಾಡಿ ಗಾಂಧಿನಗರದಲ್ಲಿ ಮನೆಯ ಗೋಡೆ ಕುಸಿತ

Suddi Udaya

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಅಧ್ಯಕ್ಷರಾಗಿ ಚಿದಾನಂದ ಇಡ್ಯ, ಕಾರ್ಯದರ್ಶಿಯಾಗಿ ಸಂತೋಷ್ ಶೆಟ್ಟಿ ಆಯ್ಕೆ

Suddi Udaya

ರಾಜ್ಯ ಅಂತರ್ ಜಿಲ್ಲಾ ಅಥ್ಲೆಟಿಕ್ ಕ್ರೀಡಾಕೂಟ: ಮುಂಡಾಜೆಯ ತೇಜಲ್ ಕೆ.ಆರ್. ರವರಿಗೆ 110 ಮೀ. ಹರ್ಡಲ್ಸ್‌ನಲ್ಲಿ ಚಿನ್ನದ ಪದಕ

Suddi Udaya

ವಿಜಯರತ್ನ ಪ್ರಶಸ್ತಿ ಪುರಸ್ಕೃತ, ಎಕ್ಸೆಲ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ರವರನ್ನು ಅಭಿನಂದಿಸಿದ ಬೆಳ್ತಂಗಡಿ ತಾಲೂಕು ಮಹಿಳಾ ಮಂಡಲಗಳ ಒಕ್ಕೂಟದ ಪದಾಧಿಕಾರಿಗಳು

Suddi Udaya

ಸಯನ್ಸ್ ಪ್ರಾಜೆಕ್ಟ್ ಡಿಸೈನರ್ ಪ್ರವೀಣ್ ಭಟ್ ರವರಿಗೆ “ಡಾ.ಯಂ ವಿಶ್ವೇಶ್ವರಯ್ಯ ತಾಂತ್ರಿಕ ಪ್ರಶಸ್ತಿ”

Suddi Udaya
error: Content is protected !!