22.5 C
ಪುತ್ತೂರು, ಬೆಳ್ತಂಗಡಿ
June 5, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ದಯಾ ವಿಶೇಷ ಶಾಲೆಯಲ್ಲಿ ಕೀರ್ತಿಶೇಷ ಕೆ. ವಸಂತ ಬಂಗೇರರ ಹುಟ್ಟುಹಬ್ಬ ಆಚರಣೆ

ಬೆಳ್ತಂಗಡಿಯ ಮಾಜಿ ಶಾಸಕರಾದ ಕೀರ್ತಿಶೇಷ ಕೆ. ವಸಂತ ಬಂಗೇರರ ಹುಟ್ಟುಹಬ್ಬದ ಪ್ರಯುಕ್ತ ದಯಾ ವಿಶೇಷ ಶಾಲೆಯ ಮಕ್ಕಳಿಗೆ ಊಟ ನೀಡಿ ಮಕ್ಕಳಿಂದ ಕೇಕ್ ಕತ್ತರಿಸಿ ಹುಟ್ಟುಹಬ್ಬ ಆಚರಿಸಲಾಯಿತು.

ಈ ಸಂದರ್ಭದಲ್ಲಿ ಬಂಗೇರರ ಹಿರಿಯ ಪುತ್ರಿ ಪ್ರೀತೀತಾ ಬಂಗೇರ, ಅಭಿಮಾನಿಗಳ ಸಮಿತಿ ಅಧ್ಯಕ್ಷ ಈಶ್ವರ ಭಟ್, ಮಹಿಲ್ತೋಡಿ, ಕಾರ್ಯದರ್ಶಿ ಮನೋಹರ ಕುಮಾರ್, ನೌಶಾದ್ ನಾವೂರು ಮುಂತಾದವರು ಉಪಸ್ಥಿತರಿದ್ದರು.


ಸಂಸ್ಥೆಯ ಮುಖ್ಯಸ್ಥರಾದ ಫಾ. ವಿನೋದ್ ಮಸ್ಕರೇನ್ಹಸ್ ಸ್ವಾಗತಿಸಿದರು.

Related posts

ದ.ಕ. ಜಿಲ್ಲಾ ನೂತನ ಎಸ್ಪಿಯಾಗಿ ಡಾ. ಅರುಣ್ ಕೆ. ಅಧಿಕಾರ ಸ್ವೀಕಾರ

Suddi Udaya

ರಿಷಿಕಾ ಕುಂದೇಶ್ವರರಿಗೆ ಕುರಿಯ ವಿಠಲ ಶಾಸ್ತ್ರಿ ಪ್ರತಿಭಾ ಪುರಸ್ಕಾರ

Suddi Udaya

ನಡ ಸ.ಪ.ಪೂ. ಕಾಲೇಜಿನಲ್ಲಿ ಮತದಾರರ ಜಾಗೃತಿ ಕಾರ್ಯಕ್ರಮ

Suddi Udaya

ಅಂಡಿಂಜೆ ಸ. ಉ.ಪ್ರಾ.ಶಾಲೆಗೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ರೂ. 1.50 ಲಕ್ಷ ನೆರವು

Suddi Udaya

ಜಿಲ್ಲಾ ಚುನಾವಣಾ ಅಧಿಕಾರಿ ಮುಲೈ ಮುಗಿಲನ್ ಎಂಪಿ ರವರಿಂದ ಪ್ರಮಾಣ ಪತ್ರ ಸ್ವೀಕರಿಸಿದ ಬಿಜೆಪಿ ಅಭ್ಯರ್ಥಿ ಕ್ಯಾ| ಬ್ರಿಜೇಶ್ ಚೌಟ

Suddi Udaya

ಯೋಗಾಸನ ಸ್ಪರ್ಧೆ: ವಾಣಿ ಕಾಲೇಜಿನ ವಿದ್ಯಾರ್ಥಿ ಮೋಹಿತ್ ಏಷ್ಯನ್ ಗೇಮ್ಸ್ ಗೆ ಆಯ್ಕೆ

Suddi Udaya
error: Content is protected !!