24.8 C
ಪುತ್ತೂರು, ಬೆಳ್ತಂಗಡಿ
March 7, 2026
ಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳ ಪ್ರಾ.ಕೃ.ಪ.ಸ. ಸಂಘದ ಆಶ್ರಯದಲ್ಲಿ ಇಕೋಫ್ರೆಶ್ ಎಂಟರ್‌ ಪ್ರೈಸಸ್ ಬೆಳ್ತಂಗಡಿ-ಪುತ್ತೂರು ಇದರ ಸಹಯೋಗದೊಂದಿಗೆ ರೈತರಿಗಾಗಿ ಕೃಷಿ ಉಪಕರಣಗಳ ಪ್ರದರ್ಶನ ಹಾಗೂ ಮಾರಾಟ ಮೇಳ ಉದ್ಘಾಟನೆ

ಧರ್ಮಸ್ಥಳ :ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಧರ್ಮಸ್ಥಳ ಇದರ ಆಶ್ರಯದಲ್ಲಿ ಇಕೋಫ್ರೆಶ್ ಎಂಟರ್ಪ್ರೈಸಸ್ ಬೆಳ್ತಂಗಡಿ/ಪುತ್ತೂರು ಇದರ ಸಹಯೋಗದೊಂದಿಗೆ ಜ.13 ರಿಂದ ಜ.18 ರವರೆಗೆ ನಡೆಯುವ ರೈತರಿಗಾಗಿ ಕೃಷಿ ಉಪಕರಣಗಳ ಪ್ರದರ್ಶನ ಹಾಗೂ ಮಾರಾಟ ಮೇಳದ ಉದ್ಘಾಟನೆಯನ್ನು ಸಂಘದ ಅಧ್ಯಕ್ಷ ಪ್ರೀತಮ್ ಡಿ ದೀಪ ಬೆಳಗಿಸುವ ಮೂಲಕ ನೆರವೇರಿಸಿ ಶುಭ ಕೋರಿದರು.

ಬೆಳ್ತಂಗಡಿ ಇಕೋಫ್ರೆಶ್ ಎಂಟರ್ಪ್ರೈಸಸ್ ಮಾಲಕ ರಾಕೇಶ್ ಹೆಗ್ಡೆ ಬಳಂಜರವರು ಕೃಷಿ ಉಪಕರಣಗಳ ಬಗ್ಗೆ ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಧರ್ಮಸ್ಥಳ ಪ್ರಾ.ಕೃ.ಪ.ಸ. ಸಂಘದ ಉಪಾಧ್ಯಕ್ಷ ಅಜಿತ್ ಕುಮಾರ್ ಜೈನ್,ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶಶಿಧರ , ಸಹಾಯಕ ಕಾರ್ಯನಿರ್ವಾಹಣಾಧಿಕಾರಿ ಸುಂದರ ಡಿ, ಸಂಘದ ಮಾಜಿ ಅಧ್ಯಕ್ಷ ಭುಜಬಲಿ, ನಿರ್ದೇಶಕರುಗಳಾದ ಶ್ರೀಮತಿ ಶಾಂಭವಿ ರೈ, ಉಮಾನಾಥ, ಶೀನ, ಶ್ರೀಮತಿ ಧನಲಕ್ಷ್ಮೀ ಜನಾರ್ದನ್ , ಪ್ರಭಾಕರ ಗೌಡ ಬೊಳ್ಮ, ನೀಲಾಧರ ಶೆಟ್ಟಿ, ಪ್ರಸನ್ನ ಹೆಬ್ಬಾರ್ , ಚಂದ್ರಶೇಖರ,ವಿಕ್ರಂ ಗೌಡ , ತಂಗಚ್ಚನ್ ,ವಲಯ ಮೇಲ್ವಿಚಾರಕ ಸುದರ್ಶನ್ ಕೋಟ್ಯಾನ್ , ಸಂಘದ ಸದಸ್ಯರಾದ ಪ್ರಭಾಕರ್, ಲೋಕೇಶ್ ಶೆಟ್ಟಿ, ರಂಗನಾಥ್, ಯಶವಂತ್, ಉಪಸ್ಥಿತರಿದ್ದರು.

ಲೋಕೇಶ್ ಶೆಟ್ಟಿ ಸ್ವಾಗತಿಸಿದರು.

Related posts

ರಾಜ್ಯಮಟ್ಟದ ನೃತ್ಯ ಸ್ಪರ್ಧೆ: ಬೀಟ್ ರಾಕರ್ಸ್ ಡ್ಯಾನ್ಸ್ ಅಕಾಡೆಮಿ ದ್ವಿತೀಯ ಸ್ಥಾನ

Suddi Udaya

ಗರ್ಡಾಡಿ: ಮುಗೇರಡ್ಕ ಶ್ರೀ ಕೊಡಮಣಿತ್ತಾಯ, ಪಡ್ತ್ರಾವಂಡಿ ಕ್ಷೇತ್ರ ಬದಿನಡೆಯಲ್ಲಿ ಪ್ರತಿಷ್ಠಾ ಮಹೋತ್ಸವ ಮತ್ತು ಸಿರಿ ಸಿಂಗಾರದ ನೇಮೋತ್ಸವ

Suddi Udaya

ಗುರುವಾಯನಕೆರೆ: ಅನಾರೋಗ್ಯದಿಂದ ಬಳಲುತ್ತಿರುವ ಆಟೋ ಚಾಲಕ ರಾಜೇಶ್ ಪೂಜಾರಿಯವರಿಗೆ ಕುವೆಟ್ಟು ಬಿಜೆಪಿ ಶಕ್ತಿ ಕೇಂದ್ರ ಹಾಗೂ ಸಾಯಿರಾಮ್ ಫ್ರೆಂಡ್ಸ್ ಶಕ್ತಿನಗರ ವತಿಯಿಂದ ರೂ. 25 ಸಾವಿರ ವೈದ್ಯಕೀಯ ನೆರವು ಹಸ್ತಾಂತರ

Suddi Udaya

ಬೆಳ್ತಂಗಡಿ ಡಿ.ಕೆ.ಆರ್.ಡಿ.ಎಸ್ ಹಾಗೂ ಕ್ರಾಸ್ ಸಂಸ್ಥೆ ಬೆಂಗಳೂರು ನೇತೃತ್ವದಲ್ಲಿ 2 ದಿನದ ತರಬೇತಿ ಕಾರ್ಯಾಗಾರ

Suddi Udaya

ಬಳಂಜ ಕರ್ಮಂದೊಟ್ಟು ಧರೆ ಕುಸಿದು ಅಪಾಯದಲ್ಲಿರುವ ಕೆಲವು ಮನೆಗಳಿಗೆ ಬೆಳ್ತಂಗಡಿ ತಹಶೀಲ್ದಾರ್ ಹಾಗೂ ತಾ.ಪಂ ಮುಖ್ಯಕಾರ್ಯನಿರ್ವಹಣಾಧಿಕಾರಿ ಭೇಟಿ,

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಪ.ಪೂ. ಕಾಲೇಜು ವಿದ್ಯಾರ್ಥಿ ಸಂಘ ರಚನೆ

Suddi Udaya
error: Content is protected !!