22.6 C
ಪುತ್ತೂರು, ಬೆಳ್ತಂಗಡಿ
July 23, 2026
ಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳ ಪ್ರಾ.ಕೃ.ಪ.ಸ. ಸಂಘದ ಆಶ್ರಯದಲ್ಲಿ ಇಕೋಫ್ರೆಶ್ ಎಂಟರ್‌ ಪ್ರೈಸಸ್ ಬೆಳ್ತಂಗಡಿ-ಪುತ್ತೂರು ಇದರ ಸಹಯೋಗದೊಂದಿಗೆ ರೈತರಿಗಾಗಿ ಕೃಷಿ ಉಪಕರಣಗಳ ಪ್ರದರ್ಶನ ಹಾಗೂ ಮಾರಾಟ ಮೇಳ ಉದ್ಘಾಟನೆ

ಧರ್ಮಸ್ಥಳ :ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಧರ್ಮಸ್ಥಳ ಇದರ ಆಶ್ರಯದಲ್ಲಿ ಇಕೋಫ್ರೆಶ್ ಎಂಟರ್ಪ್ರೈಸಸ್ ಬೆಳ್ತಂಗಡಿ/ಪುತ್ತೂರು ಇದರ ಸಹಯೋಗದೊಂದಿಗೆ ಜ.13 ರಿಂದ ಜ.18 ರವರೆಗೆ ನಡೆಯುವ ರೈತರಿಗಾಗಿ ಕೃಷಿ ಉಪಕರಣಗಳ ಪ್ರದರ್ಶನ ಹಾಗೂ ಮಾರಾಟ ಮೇಳದ ಉದ್ಘಾಟನೆಯನ್ನು ಸಂಘದ ಅಧ್ಯಕ್ಷ ಪ್ರೀತಮ್ ಡಿ ದೀಪ ಬೆಳಗಿಸುವ ಮೂಲಕ ನೆರವೇರಿಸಿ ಶುಭ ಕೋರಿದರು.

ಬೆಳ್ತಂಗಡಿ ಇಕೋಫ್ರೆಶ್ ಎಂಟರ್ಪ್ರೈಸಸ್ ಮಾಲಕ ರಾಕೇಶ್ ಹೆಗ್ಡೆ ಬಳಂಜರವರು ಕೃಷಿ ಉಪಕರಣಗಳ ಬಗ್ಗೆ ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಧರ್ಮಸ್ಥಳ ಪ್ರಾ.ಕೃ.ಪ.ಸ. ಸಂಘದ ಉಪಾಧ್ಯಕ್ಷ ಅಜಿತ್ ಕುಮಾರ್ ಜೈನ್,ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶಶಿಧರ , ಸಹಾಯಕ ಕಾರ್ಯನಿರ್ವಾಹಣಾಧಿಕಾರಿ ಸುಂದರ ಡಿ, ಸಂಘದ ಮಾಜಿ ಅಧ್ಯಕ್ಷ ಭುಜಬಲಿ, ನಿರ್ದೇಶಕರುಗಳಾದ ಶ್ರೀಮತಿ ಶಾಂಭವಿ ರೈ, ಉಮಾನಾಥ, ಶೀನ, ಶ್ರೀಮತಿ ಧನಲಕ್ಷ್ಮೀ ಜನಾರ್ದನ್ , ಪ್ರಭಾಕರ ಗೌಡ ಬೊಳ್ಮ, ನೀಲಾಧರ ಶೆಟ್ಟಿ, ಪ್ರಸನ್ನ ಹೆಬ್ಬಾರ್ , ಚಂದ್ರಶೇಖರ,ವಿಕ್ರಂ ಗೌಡ , ತಂಗಚ್ಚನ್ ,ವಲಯ ಮೇಲ್ವಿಚಾರಕ ಸುದರ್ಶನ್ ಕೋಟ್ಯಾನ್ , ಸಂಘದ ಸದಸ್ಯರಾದ ಪ್ರಭಾಕರ್, ಲೋಕೇಶ್ ಶೆಟ್ಟಿ, ರಂಗನಾಥ್, ಯಶವಂತ್, ಉಪಸ್ಥಿತರಿದ್ದರು.

ಲೋಕೇಶ್ ಶೆಟ್ಟಿ ಸ್ವಾಗತಿಸಿದರು.

Related posts

ಕಕ್ಯಪದವು ಎಲ್.ಸಿ.ಆರ್ ವಿದ್ಯಾಸಂಸ್ಥೆಯ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಕೊಕ್ಕಡ: ವಾಮನ ನಾಯ್ಕ ಹೃದಯಾಘಾತದಿಂದ ನಿಧನ

Suddi Udaya

ಪಿಲ್ಯ ಗೋಳಿಕಟ್ಟೆಯಲ್ಲಿ ಕಾರು ಅಪಘಾತ

Suddi Udaya

ಬಳಂಜ ಬ್ರಹ್ಮಶ್ರೀ ಕುಣಿತ ಭಜನೆಯ ಸದಸ್ಯೆ ಕು| ಅನುಕ್ಷಾರಿಗೆ ವಾಣಿ ಪ.ಪೂ. ಕಾಲೇಜು ವಾರ್ಷಿಕೋತ್ಸವದಲ್ಲಿ ಸನ್ಮಾನ

Suddi Udaya

ಉಜಿರೆ ಎಸ್. ಡಿ. ಎಮ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ‘ಹ್ಯಾಪಿ ಕ್ಲಾಸ್ರೂಮ್’

Suddi Udaya

ಉಜಿರೆ ಎಸ್.ಡಿ.ಎಂ. ಕಾಲೇಜಿನಲ್ಲಿ ‘ಸರ್ ಮಿರ್ಜಾ ಇಸ್ಮಾಯಿಲ್ ರವರ 138 ನೇ ಜನ್ಮ ದಿನಾಚರಣೆ’

Suddi Udaya
error: Content is protected !!