22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಧರ್ಮಸ್ಥಳ: ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

ಧರ್ಮಸ್ಥಳ: ಇಲ್ಲಿಯ ಕಟ್ಟಡ ಬೈಲ್ ನಿವಾಸಿ ಉಮೇಶ್ (40ವ) ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಜ. 16 ರಂದು ನಡೆದಿದೆ.

ಕಳೆದ 3 ದಿನಗಳಿಂದ ಮನೆಗೆ ಬಾರದ ವ್ಯಕ್ತಿಯ ಶವ ಮನೆಯ ಬಾವಿಯಲ್ಲಿ ಜ. 16 ರಂದು ಪತ್ತೆಯಾಗಿದೆ.

ಮೃತರು ಪತ್ನಿ, ಮಕ್ಕಳನ್ನು ಅಗಲಿದ್ದಾರೆ.

ಘಟನಾ ಸ್ಥಳಕ್ಕೆ ಧರ್ಮಸ್ಥಳ ಪೋಲಿಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಶವವನ್ನು ಶೌರ್ಯ ವಿಪತ್ತು ನಿರ್ವಹಣಾ ತಂಡದ ರವೀಂದ್ರ ಉಜಿರೆ, ನಳಿನ್ ಬೇಕಲ್, ಸ್ನೇಕ್ ಪ್ರಕಾಶ್, ಅರಸಿನಮಕ್ಕಿ – ಶಿಶಿಲ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಅವಿನಾಶ್ ಭಿಡೆ ಮತ್ತು ರಮೇಶ್ ಬೈರಕಟ್ಟ ಸಹಕರಿಸಿದರು.

Related posts

ಪಾಲೇದು: ಮಳೆಗೆ ಬಾವಿಯ ತಡೆಗೋಡೆ ಕುಸಿತ

Suddi Udaya

ಪುಂಜಾಲಕಟ್ಟೆಕರ್ನಾಟಕ ಪಬ್ಲಿಕ್ ಸ್ಕೂಲ್ ನಲ್ಲಿ ಮಾಸಿಕ ಆರೋಗ್ಯ ಜಾಗೃತಿ

Suddi Udaya

ನಾರಾವಿ ಕಾಲೇಜಿನಲ್ಲಿ ಉಚಿತ ಫಿಸಿಯೋಥೆರಪಿ ಹಾಗೂ ಹೋಮಿಯೋಪಥಿಕ್ ತಪಸಣಾ ಶಿಬಿರ

Suddi Udaya

ವೇಣೂರು: ಪಿಲಿಯೂರು ನಿವಾಸಿ ಸುರೇಶ್ ಗೋರೆ ನಿಧನ

Suddi Udaya

ಮಾಲಾಡಿ: ಪುರಿಯ-ಕುರಿಯೋಡಿರಸ್ತೆ ಕಾಮಗಾರಿ ಸ್ಥಳಾಂತರಕ್ಕೆ ವಿರೋಧ: ಶೀಘ್ರ ಕಾಮಗಾರಿಗೆ ನಾಗರಿಕರ ಒತ್ತಾಯ

Suddi Udaya

ಕನ್ಯಾಡಿ ಸೇವಾಭಾರತಿಯಿಂದ ದ.ಕ. ಜಿಲ್ಲಾ ಪಂಚಾಯತ್ ನ ಮುಖ್ಯ ಕಾರ್ಯನಿರ್ವಹಣಾಧಿಕಾರಿಯವರ ಭೇಟಿ

Suddi Udaya
error: Content is protected !!