37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಭರತನಾಟ್ಯ ಜೂನಿಯರ್ ಪರೀಕ್ಷೆಯಲ್ಲಿ ದಿಯಾ ಎಂ ಕೋಟ್ಯಾನ್ ಉನ್ನತ ಶ್ರೇಣಿಯಲ್ಲಿ ತೇರ್ಗಡೆ

ಬೆಳ್ತಂಗಡಿ: ಕರ್ನಾಟಕ ರಾಜ್ಯ ಡಾ ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶನ ವಿಶ್ವವಿದ್ಯಾಲಯ ಮೈಸೂರು ನಡೆಸಿದ ಭರತನಾಟ್ಯ ಜೂನಿಯರ್ ಪರೀಕ್ಷೆಯಲ್ಲಿ ಗುರುವಾಯನಕೆರೆ ದೇವಿಕಿರಣ್ ಕಲಾನಿಕೇತನದ ವಿದ್ಯಾರ್ಥಿನಿ ಕು.ದಿಯಾ ಎಂ ಕೋಟ್ಯಾನ್ ಉನ್ನತಶ್ರೇಣಿಯಲ್ಲಿ ತೇರ್ಗಡೆ ಹೊಂದಿರುತ್ತಾರೆ.

ಇವರು ವಿದುಷಿ ಸ್ವಾತಿ ಜಯರಾಮ್ ಮತ್ತು ವಿದುಷಿ ಪ್ರಥ್ವಿ ಸತೀಶ್ ರವರ ಶಿಷ್ಯೆಯಾಗಿದ್ದು, ಪತ್ರಕರ್ತ ಮನೊಹರ್ ಬಳಂಜ ಮತ್ತು ಬೆಳ್ತಂಗಡಿ ಸಮುದಾಯ ಆಸ್ಪತ್ರೆಯ ಶುಷ್ರೂಷಕಿ ಲಿಖಿತಾ ದಂಪತಿ ಸುಪುತ್ರಿ.

Related posts

ಬೆಳಾಲು ಗ್ರಾಮ ಪಂಚಾಯತ್ ಜನಸ್ಪಂದನ ಸಭೆ

Suddi Udaya

ಮಿತ್ತಬಾಗಿಲು: ಕೊಲ್ಲಿ ಹಾಲು ಉತ್ಪಾದಕರ ಸಹಕಾರಿ ಸಂಘದ ಸಾಮಾನ್ಯ ಸಭೆ: ಸದಸ್ಯರಿಗೆ ಶೇ.14 ಡಿವಿಡೆಂಟ್

Suddi Udaya

ಕಬಡ್ಡಿ ಪಂದ್ಯಾಟ: ಉರುವಾಲು ಶ್ರೀ ಭಾರತೀ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳ ತಂಡ ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಬೆಳ್ತಂಗಡಿ ಪೃಥ್ವಿ ಜುವೆಲ್ಸ್ ನಲ್ಲಿ ಸ್ವಾತಂತ್ರೋತ್ಸವ ಆಚರಣೆ

Suddi Udaya

ಬೆಳ್ತಂಗಡಿ ಮಂಜುಶ್ರೀ ಸೀನಿಯರ್ ಚೇಂಬರ್ ವತಿಯಿಂದ ಗಾಲಿ ಕುರ್ಚಿ ಹಸ್ತಾಂತರ

Suddi Udaya

ಕೊಕ್ಕಡ ಜೇಸಿ ಕಪಿಲಾ ಘಟಕದ ವತಿಯಿಂದ ವಿದ್ಯಾರ್ಥಿ ವೇತನ ವಿತರಣೆ

Suddi Udaya
error: Content is protected !!