April 18, 2025
Uncategorized

ಜ.17-18: ಬಂದಾರು ಕೊಂಕನೊಟ್ಟು ತರವಾಡು ಮನೆಯಲ್ಲಿ ಸಾನಿಧ್ಯ ದೈವಗಳ ನೇಮೋತ್ಸವ

ಬಂದಾರು : ಬಂದಾರು ಗ್ರಾಮ ಪೆರ್ಲ -ಬೈಪಾಡಿ ಕೊಂಕನೊಟ್ಟು ತರವಾಡು ಮನೆಯಲ್ಲಿ ಜ. 17 ರಂದು ಬೆಳಗ್ಗೆ ಗಣಹೋಮ, ಶುದ್ದಿಕಲಶ, ಮದ್ಯಾಹ್ನ ಶ್ರೀ ಸತ್ಯನಾರಾಯಣ ಪೂಜೆ, ಸಂಜೆ 5.00 ಗಂಟೆಗೆ ಭಂಡಾರ ತೆಗೆಯುವುದು, ಸ್ಥಳ ಸಾನಿಧ್ಯ ದೈವಗಳಾದ ಕಲ್ಲುರ್ಟಿ, ಪಂಜುರ್ಲಿ -ಕಲ್ಲುರ್ಟಿ, ದೈವಗಳ ನೇಮೋತ್ಸವ, ಹಾಗೂ ಜ.18 ರಂದು ಸಂಜೆ 5.00 ಗಂಟೆಗೆ ಭಂಡಾರ ತೆಗೆಯುವುದು, ಕೊಂಕನೊಟ್ಟು ಕುಟುಂಬದ ದೈವಗಳಾದ ಸತ್ಯದೇವತೆ, ವರ್ಣರ ಪಂಜುರ್ಲಿ, ರುದ್ರಾoಡಿ, ಪುರುಷ ಮತ್ತು ಗುಳಿಗ ದೈವಗಳ ನೇಮೋತ್ಸವ ನಡೆಯಲಿರುವುದು, ಎಂದು ಕೊಂಕನೊಟ್ಟು ಕುಟುಂಬಸ್ಥರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ಕನ್ಯಾಡಿ: ಶ್ರೀ ರಾಮ ಕ್ಷೇತ್ರದಲ್ಲಿ ಬೆಳ್ಳಿ ರಥೋತ್ಸವ

Suddi Udaya

ಕೂಕ್ರಬೆಟ್ಟು ಸರ್ಕಾರಿ ಶಾಲೆಗೆ ರೂ.1.10 ಕೋಟಿ ವೆಚ್ಚದಲ್ಲಿ ಸುಸಜ್ಜಿತ ಕಟ್ಟಡ ನಿರ್ಮಾಣ: ಫೆ.17: ಕಟ್ಟಡ ಲೋಕಾರ್ಪಣಾ ಸಮಾರಂಭ

Suddi Udaya

ವಿಧಾನ ಪರಿಷತ್ ಉಪಚುನಾವಣೆ : ಬೆಳ್ತಂಗಡಿ ಮಂಡಲದ ಬಿಜೆಪಿ ಚುನಾವಣಾ ಸಂಚಾಲಕರಾಗಿ ಪ್ರಭಾಕರ ಆಚಾರ್ಯ, ಸಹ ಸಂಚಾಲಕರಾಗಿ ಅರವಿಂದ ಲಾಯಿಲ

Suddi Udaya

ಯಕ್ಷಗಾನ ಕ್ಷೇತ್ರದಲ್ಲಿ ವಿಶೇಷ ಸಾಧನೆ.: ಶಾಂತಿವನ ಟ್ರಸ್ಟ್‌ನ ಕಾರ್ಯದರ್ಶಿ ಸೀತಾರಾಮ ತೋಳ್ಪಾಡಿತ್ತಾಯರಿಗೆ. ರಾಜ್ಯ ರಾಜೋತ್ಸವ ಪ್ರಶಸ್ತಿ

Suddi Udaya

ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಚಾರ್ಮಾಡಿ ಹಸನಬ್ಬ ಹಾಗೂ ಜಿಲ್ಲಾ ಮಟ್ಟದ ರಾಜ್ಯೋತ್ಸವ ಪುರಸ್ಕೃತ ರವಿಚಂದ್ರ ಸಾಲಿಯಾನ್ ರವರಿಗೆ ಬ್ಲಾಕ್ ಕಾಂಗ್ರೆಸ್ ವತಿಯಿಂದ ಸನ್ಮಾನ ಕಾರ್ಯಕ್ರಮ

Suddi Udaya

ಸುಲ್ಕೇರಿ: ಬೀಡಿ ಗುತ್ತಿಗೆದಾರ ಆನಂದ ಪೂಜಾರಿ ನಿಧನ

Suddi Udaya
error: Content is protected !!