25.5 C
ಪುತ್ತೂರು, ಬೆಳ್ತಂಗಡಿ
June 8, 2026
Uncategorized

ಜ.17-18: ಬಂದಾರು ಕೊಂಕನೊಟ್ಟು ತರವಾಡು ಮನೆಯಲ್ಲಿ ಸಾನಿಧ್ಯ ದೈವಗಳ ನೇಮೋತ್ಸವ

ಬಂದಾರು : ಬಂದಾರು ಗ್ರಾಮ ಪೆರ್ಲ -ಬೈಪಾಡಿ ಕೊಂಕನೊಟ್ಟು ತರವಾಡು ಮನೆಯಲ್ಲಿ ಜ. 17 ರಂದು ಬೆಳಗ್ಗೆ ಗಣಹೋಮ, ಶುದ್ದಿಕಲಶ, ಮದ್ಯಾಹ್ನ ಶ್ರೀ ಸತ್ಯನಾರಾಯಣ ಪೂಜೆ, ಸಂಜೆ 5.00 ಗಂಟೆಗೆ ಭಂಡಾರ ತೆಗೆಯುವುದು, ಸ್ಥಳ ಸಾನಿಧ್ಯ ದೈವಗಳಾದ ಕಲ್ಲುರ್ಟಿ, ಪಂಜುರ್ಲಿ -ಕಲ್ಲುರ್ಟಿ, ದೈವಗಳ ನೇಮೋತ್ಸವ, ಹಾಗೂ ಜ.18 ರಂದು ಸಂಜೆ 5.00 ಗಂಟೆಗೆ ಭಂಡಾರ ತೆಗೆಯುವುದು, ಕೊಂಕನೊಟ್ಟು ಕುಟುಂಬದ ದೈವಗಳಾದ ಸತ್ಯದೇವತೆ, ವರ್ಣರ ಪಂಜುರ್ಲಿ, ರುದ್ರಾoಡಿ, ಪುರುಷ ಮತ್ತು ಗುಳಿಗ ದೈವಗಳ ನೇಮೋತ್ಸವ ನಡೆಯಲಿರುವುದು, ಎಂದು ಕೊಂಕನೊಟ್ಟು ಕುಟುಂಬಸ್ಥರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ಬೆಳ್ತಂಗಡಿ ಹಿಂದೂ ರುದ್ರಭೂಮಿ ಅಭಿವೃದ್ಧಿಗೆ ಧರ್ಮಸ್ಥಳ ಸಮುದಾಯ ಅಭಿವೃದ್ಧಿ ಯೋಜನೆಯಿಂದ ನೆರವು

Suddi Udaya

ಸ್ಪೆಕ್ಟ್ರಮ್ ಧರ್ಮಸ್ಥಳ ನೇತೃತ್ವದಲ್ಲಿ ದ.ಕ. ಜಿಲ್ಲೆ ಹಾಗೂ ಬೆಳ್ತಂಗಡಿ ತಾಲೂಕು ವಾಲಿಬಾಲ್ ಅಸೋಸಿಯೇಷನ್ ಸಹಯೋಗದಲ್ಲಿ ರಾಷ್ಟ್ರಮಟ್ಟದ ವಾಲಿಬಾಲ್ ಪಂದ್ಯಾಟ

Suddi Udaya

ಗೇರುಕಟ್ಟೆ : ಪುಂಡಿಕಲ್ ಕುಕ್ಕು ನಲ್ಲಿ 16ನೇ ವರ್ಷದ ಸಾರ್ವಜನಿಕ ಶ್ರೀ ಶನೀಶ್ವರ ಪೂಜೆ ಹಾಗೂ ಧಾರ್ಮಿಕ ಉಪನ್ಯಾಸ

Suddi Udaya

ಕಡಿರುದ್ಯಾವರ ಸಿರಿಬೈಲು ಮುತ್ತಲಕೋಡಿ ಪರಿಸರದಲ್ಲಿಕಂಡು ಬಂದ ಕಾಡಾನೆ

Suddi Udaya

ನಾಳೆ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಜಾತ್ರೆಯ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ತುಳುವಿಗೆ ಎರಡನೇ ಅಧಿಕೃತ ಭಾಷೆಯ ಸ್ಥಾನ ನೀಡುವಂತೆ ವಿಧಾನಸಭೆಯಲ್ಲಿ ಆಗ್ರಹ

Suddi Udaya
error: Content is protected !!