24.4 C
ಪುತ್ತೂರು, ಬೆಳ್ತಂಗಡಿ
April 19, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಜ. 31 -ಫೆ.04: ತೆಂಕಕಾರಂದೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಜಾತ್ರಾ ಮಹೋತ್ಸವ: ಆಮಂತ್ರಣ ಪತ್ರಿಕೆ ಬಿಡುಗಡೆ

ತೆಂಕಕಾರಂದೂರು : ತೆಂಕಕಾರಂದೂರು ಶ್ರೀ ವಿಷ್ಣು ಮೂರ್ತಿ ದೇವಸ್ಥಾನದಲ್ಲಿ ಜ. 31 ರಿಂದ ಫೆ.04 ರ ತನಕ ನಡೆಯಲಿರುವ ವರ್ಷಾವಧಿ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆಯು ಶ್ರೀ ವಿಷ್ಣುಮೂರ್ತಿ ದೇವಾಲಯದಲ್ಲಿ ಜ.15 ರಂದು ಬಿಡುಗಡೆಗೊಳಿಸಲಾಯಿತು.

ಈ ಸಂದರ್ಭದಲ್ಲಿ ಜಾತ್ರೋತ್ಸವ ಸಮಿತಿಯ ಅಧ್ಯಕ್ಷ ಶ್ರೀನಿವಾಸ್ ರೈ ಕಾರಂದೂರು, ಪ್ರಧಾನ ಕಾರ್ಯದರ್ಶಿ ವಿದ್ಯಾನಂದ ಅಂಗಡಿಬೆಟ್ಟು, ಕಾರ್ಯದರ್ಶಿ ಪ್ರಕಾಶ್ ಆಚಾರ್ಯ ಕುಕ್ಕೆಟ್ಟು, ಸಂಘಟನಾ ಕಾರ್ಯದರ್ಶಿ ಬಾಲಕೃಷ್ಣ ಶೆಟ್ಟಿ ನೇಸರ, ಗೌರವ ಸಲಹೆಗಾರರಾದ ಶ್ರೀವಿಷ್ಣು ಸಂಪಿಗೆತ್ತಾಯ, ಜಗದೀಶ್ ಗೌಡ ಕಜೆಬೆಟ್ಟು, ದೇವಾಲಯದ ಅರ್ಚಕರಾದ ಶಂಕರ ನಾರಾಯಣ ಉಪಾಧ್ಯಾಯ, ಉಪಾಧ್ಯಕ್ಷ ಶರತ್ ಕಾಡಬಾಗಿಲು, ಭಜನಾ ಮಂಡಳಿ ಕಾರ್ಯದರ್ಶಿ ನಿತಿನ್ ಶೆಟ್ಟಿ ಪಳಿಕೆ, ಕಾರ್ಯಕಾರಿ ಸಮಿತಿ ಸದಸ್ಯರುಗಳಾದ ಜಯಂತ್ ಕುಲಾಲ್ ಒಡದಕರಿಯ, ಯೋಗೀಶ್ ಗೌಡ ಗಿಳಿಕಾಪು, ಪ್ರಕಾಶ್ ದೇವಾಡಿಗ ಮಿಲ್ ಬಲಿ, ಉಪಸ್ಥಿತರಿದ್ದರು.

Related posts

ಅಪಘಾತದಲ್ಲಿ ಸಾವು; ನವೋದಯ ಗುಂಪಿನ ಸದಸ್ಯೆಗೆ 1 ಲಕ್ಷ ರೂ. ವಿಮೆ ಚೆಕ್ ಹಸ್ತಾಂತರ

Suddi Udaya

ಉಜಿರೆ: ಸ್ಕೂಟರ್ ಮತ್ತು ಬೈಕ್ ನಡುವೆ ಅಪಘಾತ; ಸ್ಕೂಟರ್ ಸವಾರ ಮೃತ್ಯು

Suddi Udaya

ಚಿಕ್ಕಮಂಗಳೂರು ಮತ್ತು ದ. ಕ ಜಿಲ್ಲೆ ಚಾರ್ಮಾಡಿ ಘಾಟ್ ಒಂಬತ್ತನೇ ತಿರುವಿನಲ್ಲಿ ಮರ ಮತ್ತು ಮಣ್ಣು ಕುಸಿದು ವಾಹನ ಸಂಚಾರ ಸ್ವಗೀತ

Suddi Udaya

ಹೆದ್ದಾರಿ ಕಾಮಗಾರಿಯನ್ನು ರಾತ್ರೋರಾತ್ರಿ ವೀಕ್ಷಿಸಿದ ಹರೀಶ್ ಪೂಂಜ

Suddi Udaya

ಎಸ್ ಡಿ ಎಂ ಬೆಳ್ತಂಗಡಿ ಆಂಗ್ಲ ಮಾಧ್ಯಮ ಶಾಲೆಗೆ ಸಿ ಡಬ್ಲ್ಯೂ ಬಿ ವಿದ್ಯಾರ್ಥಿಗಳ ತಂಡ ಭೇಟಿ

Suddi Udaya

ಉಜಿರೆ ಶ್ರೀ ದುರ್ಗಾ ಟೆಕ್ಸ್‌ಟೈಲ್ಸ್ ಮತ್ತು ರೆಡಿಮೇಡ್ಸ್‌ನಲ್ಲಿ ಸ್ಪೆಷಲ್ ಆಫರ್: ಪ್ರತಿ ಖರೀದಿಯ ಮೇಲೆ ಶೆ.50 ರಷ್ಟು ಡಿಸ್ಕೌಂಟ್

Suddi Udaya
error: Content is protected !!