July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಧರ್ಮಸ್ಥಳ: ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

ಧರ್ಮಸ್ಥಳ: ಇಲ್ಲಿಯ ಕಟ್ಟಡ ಬೈಲ್ ನಿವಾಸಿ ಉಮೇಶ್ (40ವ) ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಜ. 16 ರಂದು ನಡೆದಿದೆ.

ಕಳೆದ 3 ದಿನಗಳಿಂದ ಮನೆಗೆ ಬಾರದ ವ್ಯಕ್ತಿಯ ಶವ ಮನೆಯ ಬಾವಿಯಲ್ಲಿ ಜ. 16 ರಂದು ಪತ್ತೆಯಾಗಿದೆ.

ಮೃತರು ಪತ್ನಿ, ಮಕ್ಕಳನ್ನು ಅಗಲಿದ್ದಾರೆ.

ಘಟನಾ ಸ್ಥಳಕ್ಕೆ ಧರ್ಮಸ್ಥಳ ಪೋಲಿಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಶವವನ್ನು ಶೌರ್ಯ ವಿಪತ್ತು ನಿರ್ವಹಣಾ ತಂಡದ ರವೀಂದ್ರ ಉಜಿರೆ, ನಳಿನ್ ಬೇಕಲ್, ಸ್ನೇಕ್ ಪ್ರಕಾಶ್, ಅರಸಿನಮಕ್ಕಿ – ಶಿಶಿಲ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಅವಿನಾಶ್ ಭಿಡೆ ಮತ್ತು ರಮೇಶ್ ಬೈರಕಟ್ಟ ಸಹಕರಿಸಿದರು.

Related posts

ಡಿ.10: ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ಕಾರ್ತಿಕ ದೀಪೋತ್ಸವ: ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಶಿಬರಾಜೆ-ಪರಪ್ಪು ಶ್ರೀ ದುರ್ಗಾಪರಮೇಶ್ವರಿ ಮಂಡಳಿಯಿಂದ ಅರ್ಧ ಏಕಾಹ ಭಜನಾ ಕಾರ್ಯಕ್ರಮ

Suddi Udaya

ಉದ್ಯಮಿ ಸತ್ಯನಾರಾಯಣ ಹೊಳ್ಳ ರವರಿಂದ ಮುಂಡಾಜೆ ಸ .ಉ . ಪ್ರಾ . ಶಾಲಾ ಮಕ್ಕಳಿಗೆ ಕೊಡೆ ವಿತರಣೆ

Suddi Udaya

ಬೆಳಾಲು ಶ್ರೀ ಧ. ಮಂ. ಅನುದಾನಿತ ಪ್ರೌಢ ಶಾಲೆಯಲ್ಲಿ ಕರ್ನಾಟಕ ರಾಜ್ಯೋತ್ಸವ

Suddi Udaya

ಕರಳು ಬೇನೆ /ಕಾಲರಾ ಬಗ್ಗೆ ಎಚ್ಚರ ವಹಿಸುವಂತೆ ಬೆಳ್ತಂಗಡಿ ತಾ.ಪಂ. ನಿಂದ ಸಾರ್ವಜನಿಕರಲ್ಲಿ ವಿನಂತಿ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ಲಾಯಿಲ ಗ್ರಾ.ಪಂ. ಗೆ ಕಸದ ಬುಟ್ಟಿ ವಿತರಣೆ

Suddi Udaya
error: Content is protected !!