23.8 C
ಪುತ್ತೂರು, ಬೆಳ್ತಂಗಡಿ
June 7, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಡ ಗ್ರಾ.ಪಂ. ಉಪಾಧ್ಯಕ್ಷರಾಗಿ ಜಯ ಶೆಟ್ಟಿ ಬೊಲ್ಲೊಟ್ಟು ಅವಿರೋಧ ಆಯ್ಕೆ

ನಡ ಗ್ರಾಮ ಪಂಚಾಯತಿಯ ಉಪಾಧ್ಯಕ್ಷರ ಸ್ಥಾನಕ್ಕೆ ಚುನಾವಣೆಯು ಜ.16 ರಂದು ನಡ ಗ್ರಾಮ ಪಂಚಾಯತ್ ಸಭಾಭವನದಲ್ಲಿ ನಡೆಯಿತು.

ಉಪಾಧ್ಯಕ್ಷರಾಗಿ ಜಯ ಶೆಟ್ಟಿ ಬೊಲ್ಲೊಟ್ಟು ಇವರು ಅವಿರೋಧವಾಗಿ ಆಯ್ಕೆಯಾದರು.

ಈ ಹಿಂದೆ ಉಪಾಧ್ಯಕ್ಷರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ದಿವಾಕರ ಕರ್ಕೇರ ಇವರ ರಾಜೀನಾಮೆಯಿಂದ ಸದರಿ ಸ್ಥಾನವು ತೆರವಾಗಿತ್ತು. ಚುನಾವಣಾಧಿಕಾರಿಯಾಗಿ ತಹಶೀಲ್ದಾರರು ಪೃಥ್ವಿ ಸಾನಿಕಂ ಭಾಗವಹಿಸಿದರು.

ಈ ಸಂದರ್ಭದಲ್ಲಿ ಗ್ರಾ.ಪಂ ಅಧ್ಯಕ್ಷೆ ಮಂಜುಳಾ, ಪಂ.ಅ.ಅಧಿಕಾರಿಗಳು ಶ್ರೀನಿವಾಸ್ ಡಿ.ಪಿ, ಕಾರ್ಯದರ್ಶಿ ಕಿರಣ್, ಸದಸ್ಯರು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Related posts

ಕಲ್ಮಂಜ ಸರಕಾರಿ ಪ್ರೌಢ ಶಾಲೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ನಿಡಿಗಲ್ ಬೈಕ್- ಕಾರು ಡಿಕ್ಕಿ; ಸವಾರನಿಗೆ ಗಾಯ

Suddi Udaya

ಬೆಳ್ತಂಗಡಿ ಕ್ಯಾಂಪ್ಕೊ ಸಾಂತ್ವನ ಯೋಜನೆಯಡಿ ಧನಸಹಾಯ ಹಸ್ತಾಂತರ

Suddi Udaya

ಫೆ.12-13: ಮುಂಡೂರು ಶ್ರೀ ನಾಗಕಲ್ಲುರ್ಟಿ ದೈವಸ್ಥಾನದಲ್ಲಿ ಕಾಲಾವಧಿ ನೇಮೋತ್ಸವ

Suddi Udaya

ಬೆಳ್ತಂಗಡಿ : ನಾಳೆ(ಜ.4) ವಿದ್ಯುತ್ ನಿಲುಗಡೆ

Suddi Udaya

ಮಡಂತ್ಯಾರು: ಭಿಕ್ಷೆ ಬೇಡುವವನ ನೆಪದಲ್ಲಿ ಬಂದು ಪವರ್ ಹೌಸ್ ಬ್ಯಾಟರಿ ಅಂಗಡಿಯಿಂದ ಮೊಬೈಲ್ ಕಳವು

Suddi Udaya
error: Content is protected !!