ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಭರತನಾಟ್ಯ ಜೂನಿಯರ್ ಪರೀಕ್ಷೆಯಲ್ಲಿ ದಿಯಾ ಎಂ ಕೋಟ್ಯಾನ್ ಉನ್ನತ ಶ್ರೇಣಿಯಲ್ಲಿ ತೇರ್ಗಡೆ

ಬೆಳ್ತಂಗಡಿ: ಕರ್ನಾಟಕ ರಾಜ್ಯ ಡಾ ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶನ ವಿಶ್ವವಿದ್ಯಾಲಯ ಮೈಸೂರು ನಡೆಸಿದ ಭರತನಾಟ್ಯ ಜೂನಿಯರ್ ಪರೀಕ್ಷೆಯಲ್ಲಿ ಗುರುವಾಯನಕೆರೆ ದೇವಿಕಿರಣ್ ಕಲಾನಿಕೇತನದ ವಿದ್ಯಾರ್ಥಿನಿ ಕು.ದಿಯಾ ಎಂ ಕೋಟ್ಯಾನ್ ಉನ್ನತಶ್ರೇಣಿಯಲ್ಲಿ ತೇರ್ಗಡೆ ಹೊಂದಿರುತ್ತಾರೆ.

ಇವರು ವಿದುಷಿ ಸ್ವಾತಿ ಜಯರಾಮ್ ಮತ್ತು ವಿದುಷಿ ಪ್ರಥ್ವಿ ಸತೀಶ್ ರವರ ಶಿಷ್ಯೆಯಾಗಿದ್ದು, ಪತ್ರಕರ್ತ ಮನೊಹರ್ ಬಳಂಜ ಮತ್ತು ಬೆಳ್ತಂಗಡಿ ಸಮುದಾಯ ಆಸ್ಪತ್ರೆಯ ಶುಷ್ರೂಷಕಿ ಲಿಖಿತಾ ದಂಪತಿ ಸುಪುತ್ರಿ.

Related posts

ಕುತ್ಲೂರು ಕಾಂಗ್ರೆಸ್ ಪಕ್ಷದ ಕಾರ್ಯಕರ್ತ ಸಂತೋಷ್ ಪೂಜಾರಿರವರ ನೂತನ ಗೃಹಪ್ರವೇಶಕ್ಕೆ ಮಾಜಿ ಸಚಿವ ರಮಾನಾಥ್ ರೈ ಭೇಟಿ

Suddi Udaya

AISECT ಯುನಿವರ್ಸಿಟಿ ಕರ್ನಾಟಕ ರಾಜ್ಯ ಸಮ್ಮೇಳನ 2025: ದ.ಕ. ವಿದ್ಯಾರ್ಥಿಗಳ ಭವಿಷ್ಯ ನಿರ್ಮಾಣಕ್ಕೆ ಬೆಳ್ತಂಗಡಿ ಅನುಗ್ರಹ ಟ್ರೈನಿಂಗ್ ಕಾಲೇಜಿನಿಂದ ಶೈಕ್ಷಣಿಕ ಶಕ್ತಿ

Suddi Udaya

ಕೊಕ್ರಾಡಿ ಸರಕಾರಿ ಪ್ರೌಢ ಶಾಲೆಯಲ್ಲಿ ಆಂಗ್ಲ ಮಾಧ್ಯಮ ತರಗತಿ ಪ್ರಾರಂಭಿಸಲು ಸರಕಾರ ಆದೇಶ

Suddi Udaya

ವೇಣೂರು ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ಹೊಸಂಗಡಿ ಹಾಗೂ ಬಡಕೋಡಿ ಗ್ರಾಮದ ಬಂಟ ಸಮುದಾಯದ ಬಂಟ ಗ್ರಾಮ ಸಮಿತಿ ರಚನೆ

Suddi Udaya

ಸಬರಬೈಲು ಶಾಲಾ ಬಳಿ ಚರಂಡಿಯ ವ್ಯವಸ್ಥೆ ಇಲ್ಲದೆ ಮಾರ್ಗದಲ್ಲಿ ಹರಿಯುತ್ತಿರುವ ನೀರು: ಸೂಕ್ತ ಕ್ರಮ ಕೈಗೊಳ್ಳುವಂತೆ ಸ್ಥಳೀಯರ ಅಗ್ರಹ

Suddi Udaya
error: Content is protected !!