July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆಯಲ್ಲಿ ಗ್ರಾಮೀಣ ಉದ್ಯಮಶೀಲತೆಯ ಕುರಿತು ಎರಡು ದಿನಗಳ ಅಂತರರಾಷ್ಟ್ರೀಯ ಸಮ್ಮೇಳನ

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜು ಆಯೋಜಿಸಲ್ಪಡುವ ಉದ್ಯಮಶೀಲತೆಯ ಕುರಿತು ಎರಡು ದಿನಗಳ ಅಂತರರಾಷ್ಟ್ರೀಯ ಸಮ್ಮೇಳನದ ಉದ್ಘಾಟನಾ ಸಮಾರಂಭವು ಜ.17 ರಂದು ಉಜಿರೆಯ ಇಂದ್ರಪ್ರಸ್ಥ ಸಭಾಂಗಣದಲ್ಲಿ ನಡೆಯಿತು.

ಉಜಿರೆ ಎಸ್.ಡಿ.ಎಂ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಡಾ. ಸತೀಶ್ಚಂದ್ರ ಕಾರ್ಯಕ್ರಮದ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿದರು.

ಕಾಲೇಜು ಪ್ರಾಂಶುಪಾಲ ಡಾ. ಬಿ.ಎ ಕುಮಾರ್ ಹೆಗ್ಡೆ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ದಿ ಆಸ್ಟ್ರೇಲಿಯನ್ ನ್ಯಾಷನಲ್ ಯೂನಿವರ್ಸಿಟಿಯ ಪ್ರೊಫೆಸರ್ ಡಾ. ಕಾಳಿಯಪ್ಪ ಕಾಳಿರಾಜನ್, ಡಾ. ಬಾಲು ಕೆಂಚಪ್ಪ ಆರ್‌ಬಿಐ ಓಂಬುಡ್ಸ್‌ಮನ್ ಫಾರ್ ಕರ್ನಾಟಕ, ಭಾರತೀಯ ರಿಸರ್ವ್ ಬ್ಯಾಂಕ್ ಬೆಂಗಳೂರು, ಉದ್ಯಮಿ ಶಶಿಧರ್ ಶೆಟ್ಟಿ ಬರೋಡ ಉಪಸ್ಥಿತರಿದ್ದರು.

ವಿದ್ಯಾರ್ಥಿಗಳು ಪ್ರಾರ್ಥಿಸಿದರು. ಸಂಘಟನಾ ಕಾರ್ಯದರ್ಶಿ ಮತ್ತು ಸಂಚಾಲಕ ಡಾ. ಮಹೇಶ್ ಕುಮಾರ್ ಶೆಟ್ಟಿ ಎಚ್ ಸ್ವಾಗತಿಸಿದರು. ಕಾರ್ಯಕ್ರಮದ ಮುಖ್ಯ ಸಲಹೆಗಾರ ಡಾ. ಜಿ.ವಿ. ಜೋಶಿ ಪ್ರಸ್ತಾವಿಸಿದರು. ಬಿವೋಕ್ ವಿಭಾಗದ ಅಶ್ವಿತ್ ಎಚ್. ಆರ್ ಮತ್ತು ಅಶ್ವಿನಿ ಜೈನ್ ನಿರೂಪಿಸಿದರು. ಅರ್ಥ ಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ. ಗಣರಾಜ್ ಕೆ. ವಂದಿಸಿದರು.

Related posts

ಫೆ 14, 15: ಮುಗೇರಡ್ಕ ಜೈ ಶ್ರೀ ರಾಮ್ ಫ್ರೆಂಡ್ಸ್ ಕ್ಲಬ್ ಅಲೆಕ್ಕಿ ರಜತ ಸಂಭ್ರಮದ ಪ್ರಯುಕ್ತ ರಜತ ಪಥ : ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬಿಎಂಎಸ್ ರಿಕ್ಷಾ ಚಾಲಕ ಮಾಲಕರ ಸಂಘ ತಾಲೂಕು ಸಮಿತಿಯಿಂದ ಸಂಘದ ಸದಸ್ಯ ಸೋಮಶೇಖರ ರವರಿಗೆ ಚಿಕಿತ್ಸಾ ನೆರವು

Suddi Udaya

ಗಾಳಿ ಮಳೆಗೆ ಚಲಿಸುತ್ತಿದ್ದವಾಹನ ಮೇಲೆ ಬಿದ್ದ ಮರದ ಗೆಲ್ಲು

Suddi Udaya

ಬೆಳ್ತಂಗಡಿ: ತಾಲೂಕು ರಬ್ಬರು ಬೆಳೆಗಾರರ ಮಾರಾಟ ಮತ್ತು ಸಂಸ್ಕರಣ ಸ.ಸಂಘದ-ಆಡಳಿತ ಮಂಡಳಿಗೆ ವಿಶೇಷ ಆಹ್ವಾನಿತ ಸದಸ್ಯರಾಗಿ ಹರೀಶ್ ರಾವ್ ಕಾಯಡ ಆಯ್ಕೆ

Suddi Udaya

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಎ.17 ರಂದು ಹರೀಶ್‌ ಪೂಂಜ ನಾಮಪತ್ರ ಸಲ್ಲಿಕೆ

Suddi Udaya

ಬೆಳಾಲು: ವ್ಯಕ್ತಿಯೋರ್ವರಿಗೆ ದ್ವಿಚಕ್ರ ವಾಹನ ಡಿಕ್ಕಿ

Suddi Udaya
error: Content is protected !!