30.2 C
ಪುತ್ತೂರು, ಬೆಳ್ತಂಗಡಿ
June 7, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕರಾಯ ಮೂರ್ತೆದಾರ ಸೇವಾ ಸಹಕಾರಿ ಸಂಘದ ನೂತನ ಕಟ್ಟಡದ ಶಿಲಾನ್ಯಾಸ

ಕಲ್ಲೇರಿ: ಕರಾಯ ಮೂರ್ತೆದಾರ ಸೇವಾ ಸಹಕಾರ ಸಂಘ ಇದರ ನೂತನ ಕಟ್ಟಡದ ಶಿಲಾನ್ಯಾಸವನ್ನು ಸಂಘದ ಅಧ್ಯಕ್ಷ ಎಮ್ ಜನಾರ್ದನ ಪೂಜಾರಿ ಗೇರುಕಟ್ಟೆ ಹಾಗೂ ವೈದಿಕ ಕಾರ್ಯಕ್ರಮವನ್ನು ಪ್ರಶಾಂತ್ ಶಾಂತಿ ಮುಗ್ಗದೈಪಿಲ ನೆರವೇರಿಸಿದರು. ರವರು ನೆರವೇರಿಸಿದರು.

ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷ ಸದಾನಂದ ಸಾಲ್ಯಾನ್, ನಿರ್ದೇಶಕರುಗಳಾದ ಜಯವಿಕ್ರಂ ಕಲ್ಲಾಪು, ಸಂತೋಷ್ ಕುಮಾರ್ ಬುಳೆಕ್ಕಿಲ , ರವೀಂದ್ರ ಬೋಲೋಡಿ , ಸೂರಪ್ಪ ಬಂಗೇರ, ಪ್ರಭಾಕರ ಸಾಲ್ಯಾನ್, ತಣ್ಣೀರುಪಂತ ಗ್ರಾಮಪಂಚಾಯತ್ ಮಾಜಿ ಸದಸ್ಯ ಯೋಗೀಶ್ ಅಳಕ್ಕೆ, ಮುಖ್ಯ ಕಾರ್ಯನಿರ್ವಾಹರ್ಣಾಧಿಕಾರಿ ಶ್ರೀಮತಿ ಮಮತಾ ಯೋಗೀಶ್ , ಸಿಬ್ಬಂದಿ ವರ್ಗದವರಾದ ಶ್ರೀಮತಿ ರೇಖಾ, ಭುವನ್ ಬಿ, ಶ್ರೀಮತಿ ದೀಪ್ತಿ, ಪಿಗ್ಮಿ ಸಂಗ್ರಾಹಕರಾದ ಪುಷ್ಪಾಕರ ನಾಯಕ್, ದಿನೇಶ್ ಕುಮಾರ್, ಸೌಮ್ಯ, ಸಂತೋಷ್ ಕುಮಾರ್, ಸುಂದರ ಉಪಸ್ಥಿತರಿದ್ದರು.

Related posts

ಭಾರಿ ಗಾಳಿ ಮಳೆ: ಪಿಲ್ಯ ಗೋಳಿಕಟ್ಟೆ ಬಳಿ ರಸ್ತೆಗೆ ಬಿದ್ದ ಮರ: ವಿದ್ಯುತ್ ಕಂಬಕ್ಕೆ ಹಾನಿ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ವಿವಿಧ ಕ್ಷೇತ್ರದ ಮಹಿಳಾ ಸಾಧಕರಿಗೆ ಸನ್ಮಾನ

Suddi Udaya

ಅಕ್ರಮ ಕಲ್ಲು ಗಣಿಗಾರಿಕೆ ಪ್ರಕರಣ : ಮೂವರ ವಿರುದ್ಧ ಪ್ರಕರಣ ದಾಖಲು

Suddi Udaya

ಪೆರಾಲ್ದರಕಟ್ಟೆ ಸ್ವಲಾತ್ ಕಮಿಟಿ ನೂತನ ಆಡಳಿತ ಸಮಿತಿ ರಚನೆ

Suddi Udaya

ಕಲ್ಮಂಜ ಸರಕಾರಿ ಪ್ರೌಢ ಶಾಲೆಯ ನೂತನ ಸಭಾಂಗಣಕ್ಕೆ ಶಿಲಾನ್ಯಾಸ

Suddi Udaya

ಕನ್ಯಾಡಿ II ಸ.ಉ.ಹಿ.ಪ್ರಾ. ಶಾಲೆಯಲ್ಲಿ ಕಣ್ಣಿನ ಉಚಿತ ತಪಾಸಣಾ ಶಿಬಿರ

Suddi Udaya
error: Content is protected !!