25.7 C
ಪುತ್ತೂರು, ಬೆಳ್ತಂಗಡಿ
April 22, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕರಾಯ ಮೂರ್ತೆದಾರ ಸೇವಾ ಸಹಕಾರಿ ಸಂಘದ ನೂತನ ಕಟ್ಟಡದ ಶಿಲಾನ್ಯಾಸ

ಕಲ್ಲೇರಿ: ಕರಾಯ ಮೂರ್ತೆದಾರ ಸೇವಾ ಸಹಕಾರ ಸಂಘ ಇದರ ನೂತನ ಕಟ್ಟಡದ ಶಿಲಾನ್ಯಾಸವನ್ನು ಸಂಘದ ಅಧ್ಯಕ್ಷ ಎಮ್ ಜನಾರ್ದನ ಪೂಜಾರಿ ಗೇರುಕಟ್ಟೆ ಹಾಗೂ ವೈದಿಕ ಕಾರ್ಯಕ್ರಮವನ್ನು ಪ್ರಶಾಂತ್ ಶಾಂತಿ ಮುಗ್ಗದೈಪಿಲ ನೆರವೇರಿಸಿದರು. ರವರು ನೆರವೇರಿಸಿದರು.

ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷ ಸದಾನಂದ ಸಾಲ್ಯಾನ್, ನಿರ್ದೇಶಕರುಗಳಾದ ಜಯವಿಕ್ರಂ ಕಲ್ಲಾಪು, ಸಂತೋಷ್ ಕುಮಾರ್ ಬುಳೆಕ್ಕಿಲ , ರವೀಂದ್ರ ಬೋಲೋಡಿ , ಸೂರಪ್ಪ ಬಂಗೇರ, ಪ್ರಭಾಕರ ಸಾಲ್ಯಾನ್, ತಣ್ಣೀರುಪಂತ ಗ್ರಾಮಪಂಚಾಯತ್ ಮಾಜಿ ಸದಸ್ಯ ಯೋಗೀಶ್ ಅಳಕ್ಕೆ, ಮುಖ್ಯ ಕಾರ್ಯನಿರ್ವಾಹರ್ಣಾಧಿಕಾರಿ ಶ್ರೀಮತಿ ಮಮತಾ ಯೋಗೀಶ್ , ಸಿಬ್ಬಂದಿ ವರ್ಗದವರಾದ ಶ್ರೀಮತಿ ರೇಖಾ, ಭುವನ್ ಬಿ, ಶ್ರೀಮತಿ ದೀಪ್ತಿ, ಪಿಗ್ಮಿ ಸಂಗ್ರಾಹಕರಾದ ಪುಷ್ಪಾಕರ ನಾಯಕ್, ದಿನೇಶ್ ಕುಮಾರ್, ಸೌಮ್ಯ, ಸಂತೋಷ್ ಕುಮಾರ್, ಸುಂದರ ಉಪಸ್ಥಿತರಿದ್ದರು.

Related posts

ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವಕ್ಕೆ ಚಾಲನೆ: ಗೊನೆ ಮುಹೂರ್ತ, ತೋರಣ ಮುಹೂರ್ತ, ನವಕಕಲಶ, ಧ್ವಜಾರೋಹಣ

Suddi Udaya

ಕನ್ಯಾಡಿ 2: ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಗೆ ನೆರಿಯ ಪೆಟ್ರೋನೆಟ್ ಎಂ ಎಚ್ ಬಿ ಕಂಪನಿ ವತಿಯಿಂದ ಡಿಜಿಟಲ್ ಪ್ರೊಜೆಕ್ಟರ್ ಕೊಡುಗೆ

Suddi Udaya

ಚೆಕ್ ಬೌನ್ಸ್ ಪ್ರಕರಣದಲ್ಲಿ ಆರೋಪಿಗೆ ಶಿಕ್ಷೆ

Suddi Udaya

ಕಸ್ತೂರಿ ರಂಗನ್ ವರದಿಯನ್ನು ವಿರೋಧಿಸಿ ನಾವೂರು ಗ್ರಾಮ ಪಂಚಾಯತ್ ನಲ್ಲಿ ಪ್ರತಿಭಟನೆ

Suddi Udaya

ಬಿಜೆಪಿ ಕಾರ್ಯಕರ್ತರ ಮೇಲಿನ ದಬ್ಬಾಳಿಕೆ ಸಹಿಸುವುದಿಲ್ಲ; ಶಾಸಕ ಹರೀಶ್ ಪೂಂಜರ ಬಂಧನ ದುಸ್ಸಾಹಸಕ್ಕೆ ಕೈಹಾಕಿದರೆ ಮುಂದೆ ಆಗುವ ವಿಚಾರಗಳಿಗೆ ಪೊಲೀಸ್ ಇಲಾಖೆ ಹಾಗೂ ಸರಕಾರ ನೇರ ಹೊಣೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಪ್ರತಿಕ್ರಿಯೆ

Suddi Udaya

ರಾಜ್ಯದ ಜನರಿಗೆ ಬೆಲೆ ಏರಿಕೆ ಮೂಲಕ ಬರೆ ಎಳೆದ ಕಾಂಗ್ರೆಸ್ ಸರಕಾರ :ಉಚಿತ ಗ್ಯಾರಂಟಿಯ ಹೊರೆ ಭರಿಸಲಾದೆ ಸರ್ಕಾರ ದಿವಾಳಿ ಅಂಚಿಗೆ

Suddi Udaya
error: Content is protected !!