September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕರಾಯ ಮೂರ್ತೆದಾರ ಸೇವಾ ಸಹಕಾರಿ ಸಂಘದ ನೂತನ ಕಟ್ಟಡದ ಶಿಲಾನ್ಯಾಸ

ಕಲ್ಲೇರಿ: ಕರಾಯ ಮೂರ್ತೆದಾರ ಸೇವಾ ಸಹಕಾರ ಸಂಘ ಇದರ ನೂತನ ಕಟ್ಟಡದ ಶಿಲಾನ್ಯಾಸವನ್ನು ಸಂಘದ ಅಧ್ಯಕ್ಷ ಎಮ್ ಜನಾರ್ದನ ಪೂಜಾರಿ ಗೇರುಕಟ್ಟೆ ಹಾಗೂ ವೈದಿಕ ಕಾರ್ಯಕ್ರಮವನ್ನು ಪ್ರಶಾಂತ್ ಶಾಂತಿ ಮುಗ್ಗದೈಪಿಲ ನೆರವೇರಿಸಿದರು. ರವರು ನೆರವೇರಿಸಿದರು.

ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷ ಸದಾನಂದ ಸಾಲ್ಯಾನ್, ನಿರ್ದೇಶಕರುಗಳಾದ ಜಯವಿಕ್ರಂ ಕಲ್ಲಾಪು, ಸಂತೋಷ್ ಕುಮಾರ್ ಬುಳೆಕ್ಕಿಲ , ರವೀಂದ್ರ ಬೋಲೋಡಿ , ಸೂರಪ್ಪ ಬಂಗೇರ, ಪ್ರಭಾಕರ ಸಾಲ್ಯಾನ್, ತಣ್ಣೀರುಪಂತ ಗ್ರಾಮಪಂಚಾಯತ್ ಮಾಜಿ ಸದಸ್ಯ ಯೋಗೀಶ್ ಅಳಕ್ಕೆ, ಮುಖ್ಯ ಕಾರ್ಯನಿರ್ವಾಹರ್ಣಾಧಿಕಾರಿ ಶ್ರೀಮತಿ ಮಮತಾ ಯೋಗೀಶ್ , ಸಿಬ್ಬಂದಿ ವರ್ಗದವರಾದ ಶ್ರೀಮತಿ ರೇಖಾ, ಭುವನ್ ಬಿ, ಶ್ರೀಮತಿ ದೀಪ್ತಿ, ಪಿಗ್ಮಿ ಸಂಗ್ರಾಹಕರಾದ ಪುಷ್ಪಾಕರ ನಾಯಕ್, ದಿನೇಶ್ ಕುಮಾರ್, ಸೌಮ್ಯ, ಸಂತೋಷ್ ಕುಮಾರ್, ಸುಂದರ ಉಪಸ್ಥಿತರಿದ್ದರು.

Related posts

ಜ್ಯೋತಿ ಆಸ್ಪತ್ರೆ ಆಶ್ರಯದಲ್ಲಿ ಜೀವ ರಕ್ಷಕದ ಮಾಹಿತಿ ಕಾರ್ಯಕ್ರಮ

Suddi Udaya

ಎಸ್ ಡಿ ಎಂ ಪ.ಪೂ ಕಾಲೇಜಿನ ವಿದ್ಯಾರ್ಥಿನಿ ಸಲ್ಮತ್ ಗೆ ಸಂಸ್ಕೃತದಲ್ಲಿ 99 ಅಂಕ

Suddi Udaya

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ಕೆ.ಸಿ ರೋಡ್ ಶಾಖೆಯ 3ನೇ ವಾರ್ಷಿಕೋತ್ಸವ ಹಾಗೂ ಗ್ರಾಹಕರ ಸಭೆ

Suddi Udaya

ಬೆಳ್ತಂಗಡಿ: ನವೋದಯ ವಿದ್ಯಾಲಯ ಹಾಗೂ ಮೊರಾರ್ಜಿ ದೇಸಾಯಿ ವಸತಿ ಶಾಲೆ ಪ್ರವೇಶ ಪರೀಕ್ಷೆಯ ತರಬೇತಿ ಪ್ರಾರಂಭ

Suddi Udaya

ಉಜಿರೆ: ಜೀನಿಯಸ್ ಕೋಚಿಂಗ್ ಸೆಂಟರ್ ಸ್ಥಳಾಂತರಗೊಂಡು ಶುಭಾರಂಭ

Suddi Udaya

ತ್ಯಾಜ್ಯಗಳ ಡಂಪಿಂಗ್ ಯಾರ್ಡ್ ಆಗುತ್ತಿರುವ ಕೈಕಂಬ ಸೇತುವೆ…!!!

Suddi Udaya
error: Content is protected !!